
ಮಾನಂತವಾಡಿ: ಕುಟುಂಬ ಸಹಿತ ಸಂಚರಿಸುತ್ತಿದ್ದ ಕಾರಿಗೆ ಕಿಚ್ಚಿರಿಸಿ ಸಾಮೂಹಿಕ ಆತ್ಮಹತ್ಯೆಗೈಯ್ಯಲಿರುವ ಪತಿಯ ಯತ್ನ ಗಮನಕ್ಕೆ ಬ ರಲಿಲ್ಲವೆಂದು ಮೃತಪಟ್ಟ ಸಜೀರ್ರ ಪತ್ನಿ ನಜ್ಮತ್ ಪೊಲೀಸರಲ್ಲಿ ಹೇಳಿಕೆ ನೀಡಿದ್ದಾರೆ. ಕರ್ನಾಟಕ ಕೋಟದಲ್ಲಿ ವ್ಯಾಪಾರಿಯಾದ ಕಣ್ಣೂರು ನಿವಾಸಿ ಸಜೀರ್ ಹಾಗೂ ಕುಟುಂಬ ಊರಿಗೆ ಮರಳುತ್ತಿದ್ದ ಪ್ರಯಾಣ ಮಧ್ಯೆ ಮಾನಂತವಾಡಿಯಲ್ಲಿ ಕಾರಿಗೆ ಪೆಟ್ರೋಲ್ ಸುರಿದು ಕಿಚ್ಚಿರಿಸಲಾಗಿದೆ. ಸಜೀರ್ ಘಟನಾ ಸ್ಥಳದಲ್ಲೇ ಮೃತಪಟ್ಟರು. ತೀವ್ರ ಗಾಯಗೊಂಡ ಪತ್ಮಿ ನಜ್ಮತ್ರ ಹೇಳಿಕೆ ದಾಖಲಿಸುತ್ತಿದ್ದ ಮಧ್ಯೆ ಆಕೆ ಈ ವಿಷಯ ಪೊಲೀಸರಲ್ಲಿ ತಿಳಿಸಿ ದ್ದಾರೆ. ಕಣ್ಣೂರಿಗೆ …
ಕುಂಬಳೆ: ವಿಧಾನಸಭಾ ಚುನಾವಣೆ ಯಲ್ಲಿ ಐಕ್ಯರಂಗ ಅಧಿಕಾರಕ್ಕೇರಿದರೆ ದೇವಸ್ಥಾನ ಕಳ್ಳರನ್ನು ಸೆರೆ ಹಿಡಿಯುವುದೇ ಪ್ರಥಮ ಕಾರ್ಯವೆಂದು ಎಐಸಿಸಿ ಜನರಲ್ ಸೆಕ್ರೆಟರಿ, ಸಂಸದ ಕೆ.ಸಿ. ವೇಣುಗೋಪಾಲ್ ನುಡಿದರು. ಕುಂಬಳೆಯಲ್ಲಿ ಐಕ್ಯರಂಗದ ನವಯುಗ ಯಾತ್ರೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜಾಥಾ ನಾಯಕ ವಿ.ಡಿ. ಸತೀಶನ್ರಿಗೆ ಐಕ್ಯರಂಗದ ಘಟಕ ಪಕ್ಷಗಳ ಪತಾಕೆಗಳು ಒಳಗೊಂಡ ಧ್ವಜವನ್ನು ಹಸ್ತಾಂತರಿಸಿ ಅವರು ಉದ್ಘಾಟನೆ ನೆರವೇರಿಸಿದರು. ಯಾತ್ರೆ ಮಾರ್ಚ್ 7ರಂದು ತಿರುವನಂತಪುರದಲ್ಲಿ ಸಮಾಪ್ತಿಗೊಳ್ಳುವಾಗ ರಾಜ್ಯದ ಎಡರಂಗ ಸರಕಾರ ಹೊರ ಹೋಗುವುದರ ರಣಕಹಳೆ ಮೊಳಗಲಿದೆ. ಪಿಣರಾಯಿ ವಿಜಯನ್ ಸರಕಾರ …





ಉಪ್ಪಳ: ಕುಂಜತ್ತೂರು ತೂಮಿನಾಡಿನಲ್ಲಿ ನಿನ್ನೆ ರಾತ್ರಿ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿದ್ದು,ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಬಲ್ಲಂಕೋಡು ನ್ಯೂ ಹೌಸ್ ಸಯ್ಯದ್ ಅಮೀನ್ (19), ಬಂಗ್ರಮಂಜೇಶ್ವರ ರಹ್ಮತ್ ನಗರ ಅಶ್ಫಾಕ್

ತಿರುವನಂತಪುರ: ಯುಡಿಎಫ್ ನೇತೃತ್ವದ ಸಚಿವ ಸಂಪುಟ ಸೋಮವಾರ ಪ್ರಮಾಣವಚನ ಸ್ವೀಕರಿಸಿ ಅಧಿಕಾರಕ್ಕೇರಲಿರು ವಂತೆಯೇ ಸಚಿವ ಸಂಪುಟದಲ್ಲಿ ಒಳಗೊಳ್ಳಲಿರುವ ಸಚಿವರುಗಳ ಹೆಸರು ಕಾಂಗ್ರೆಸ್ ಸೇರಿದಂತೆ ಇತರ ಘಟಕ ಪಕ್ಷಗಳು ಇಂದು ಘೋಷಿಸಲಿವೆ. ಇದಕ್ಕಾಗಿರುವ ಬಿರುಸಿನ ಚರ್ಚೆ

ಕುಂಬಳೆ: ಆಟೋ ಚಾಲಕ ಮನೆಯ ಸಿಟೌಟ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಮೃತಪಟ್ಟ ಘಟನೆ ನಡೆದಿದೆ. ಸೂರಂಬೈಲು ನಿವಾಸಿ ಪುರುಷೋತ್ತಮ ಗಟ್ಟಿ (54) ಮೃತ ವ್ಯಕ್ತಿಯಾಗಿದ್ದಾರೆ. ಇಂದು ಬೆಳಿಗ್ಗೆ 6.30ರ ವೇಳೆ

ಕಾಸರಗೋಡು: ಮಧೂರು ಸಮೀಪದ ಉಳಿಯತ್ತಡ್ಕ ಆಜಾದ್ನಗರ ರಸ್ತೆ ಬಳಿ ನಿನ್ನೆ ರಾತ್ರಿ ಯುವಕರ ಮಧ್ಯೆ ಘರ್ಷಣೆ ಉಂಟಾಗಿ ಅದರಲ್ಲಿ ಓರ್ವ ಇರಿತ ಕ್ಕೊಳಗಾಗಿದ್ದಾನೆ. ಆತನನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆಜಾದ್ನಗರದ ಇರ್ಫಾನ್ ಇರಿತಕ್ಕೊಳಗಾಗಿದ್ದ ಯುವಕ.

ಉಪ್ಪಳ: ಕುಂಜತ್ತೂರು ತೂಮಿನಾಡಿನಲ್ಲಿ ನಿನ್ನೆ ರಾತ್ರಿ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿದ್ದು,ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಬಲ್ಲಂಕೋಡು ನ್ಯೂ ಹೌಸ್ ಸಯ್ಯದ್ ಅಮೀನ್ (19), ಬಂಗ್ರಮಂಜೇಶ್ವರ ರಹ್ಮತ್ ನಗರ ಅಶ್ಫಾಕ್

ತಿರುವನಂತಪುರ: ಯುಡಿಎಫ್ ನೇತೃತ್ವದ ಸಚಿವ ಸಂಪುಟ ಸೋಮವಾರ ಪ್ರಮಾಣವಚನ ಸ್ವೀಕರಿಸಿ ಅಧಿಕಾರಕ್ಕೇರಲಿರು ವಂತೆಯೇ ಸಚಿವ ಸಂಪುಟದಲ್ಲಿ ಒಳಗೊಳ್ಳಲಿರುವ ಸಚಿವರುಗಳ ಹೆಸರು ಕಾಂಗ್ರೆಸ್ ಸೇರಿದಂತೆ ಇತರ ಘಟಕ ಪಕ್ಷಗಳು ಇಂದು ಘೋಷಿಸಲಿವೆ. ಇದಕ್ಕಾಗಿರುವ ಬಿರುಸಿನ ಚರ್ಚೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page