
ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಅಪಘಾತದಲ್ಲಿ ೪ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವೆಂದು ಹೇಳಲಾಗುತ್ತಿದೆ. ಮಲಪ್ಪುರಂ ಪಾಂಙ್ ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಮುಖ್ಯೋಪಾಧ್ಯಾ ಯಿನಿ ಅಜಿತ (54), ಅಧ್ಯಾಪಕ, ಅಧ್ಯಾಪಿ ಕೆಯರಾದ ರಮ್ಲ (52), ಸುಹರಾ (43), ಆಶಾ (41), …
Read more “ಇಡೀ ನಾಡನ್ನು ಶೋಕಸಾಗರದಲ್ಲಿ ಮುಳುಗಿಸಿದ ವಾಹನ ಅಪಘಾತ: ಅಧ್ಯಾಪಿಕೆಯರ ಸಹಿತ 9 ಮಂದಿ ದಾರುಣ ಮೃತ್ಯು”
ನೀರ್ಚಾಲು: ಮುಂಡ್ಯತ್ತಡ್ಕ ಬಳಿಯ ಬಾಪಲಿಪೊನ ತೊಟ್ಟಿ ನಿವಾಸಿ ಟಿ.ಎಂ. ಅಬ್ದುಲ್ ಅಸೀಸ್ (59) ಹೃದಯಾಘಾತದಿಂದ ನಿಧನ ಹೊಂದಿದರು. ನಿನ್ನೆ ಸಂಜೆ ಮನೆಯಲ್ಲಿ ಹೃದಯಾಘಾತವುಂಟಾದ ಇವರನ್ನು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿದರೂ ಜೀವ ರಕ್ಷಿಸಲಾಗಲಿಲ್ಲ. ಇವರು ಸಮಸ್ತ ಹಾಗೂ ಪೋಷಕ ಸಂಘಟನೆಗಳ ಸಕ್ರಿಯ ಕಾರ್ಯಕರ್ತನಾಗಿದ್ದರು. ಮೃತರು ಪತ್ನಿ ಮೈಮೂನ, ಮಕ್ಕಳಾದ ನಸ್ರೀನ, ನೌಫಲ್, ನೌರಿನ, ನಿಹಾಲ್, ನುಹ್ಮಾನ್, ಅಳಿಯಂದಿ ರಾದ ಅಯ್ಯೂಬ್ ಉರ್ಮಿ, ನೌಫಲ್ ಚಳ್ಳಂಗಯ, ಸೊಸೆ ನಾಫಿಯ, ಸಹೋದರರಾದ ಟಿ.ಎಂ. ಸತ್ತಾರ್, ಟಿ.ಎಂ. ಹನೀಫ್ ಹಾಗೂ …





ನ್ಯೂಜೆರ್ಸಿ: 2026 ಫಿಫಾ ವಿಶ್ವಕಪ್ ಫೈನಲ್ನಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದು ಬೀಗಿದೆ. ಹೆಚ್ಚುವರಿ ಸಮಯದಲ್ಲಿ ಫೆರಾನ್ ಟೊರೆಸ್ ಬಾರಿಸಿದ ಏಕೈಕ

ಕುಂಬಳೆ: ಕುಂಬಳೆಯಲ್ಲಿ ನಿಲ್ಲಿಸಿದ್ದ ಬಸ್ನಿಂದ ಬ್ಯಾಟರಿ ಕಳವುಗೈಯ್ಯ ಲಾಗಿದೆ. ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಿದ್ದ ಮಹಾಲಕ್ಷ್ಮಿ ಬಸ್ನ ಬ್ಯಾಟರಿ ಕಳವು ನಡೆಸಲಾಗಿದೆ. ನಿನ್ನೆ ರಾತ್ರಿ ಸರ್ವೀಸ್ ಕೊನೆಗೊಳಿಸಿದ ಬಳಿಕ ಬಸ್ಸನ್ನು ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಲಾಗಿತ್ತು. ಇಂದು

ಕಾಸರಗೋಡು: ಪ್ರಾಯಪೂರ್ತಿ ಯಾಗದ ವಿಕಲಚೇತನಳಾದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಇನೋರ್ವ ಸೆರೆಗೀಡಾಗಿದ್ದಾನೆ. ಪಾಕಂ ಚೇರ್ಕಪ್ಪಾರ ಅಂಜಿಲ್ಲತ್ ನಿವಾಸಿ ಎ.ಜಿ. ಶಾಹಿದ್ (35) ಎಂಬಾ ತನನ್ನು ಬೇಕಲ ಪೊಲೀಸರು ಬಂಧಿಸಿ ದ್ದಾರೆ.ಈತನಿಗೆ ನ್ಯಾಯಾಲಯ ಎರಡು

ಕುಂಬಳೆ: ಕುಂಬಳೆಯ ಮುಸ್ಲಿಂಲೀಗ್ನ ಸಕ್ರಿಯ ಕಾರ್ಯಕರ್ತ ಎರಿಯಾಲ್ ಬಾರ್ಕೋಡ್ ನಿವಾಸಿ ಅಲಿ (43) ಕುಸಿದು ಬಿದ್ದು ಮೃತಪಟ್ಟರು. ನಿನ್ನೆ ರಾತ್ರಿ 10.30ರ ವೇಳೆ ಮನೆಯಲ್ಲಿ ಕುಸಿದು ಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಲಾಯಿತಾದರೂ ಜೀವ

ಕುಂಬಳೆ: ಕುಂಬಳೆಯಲ್ಲಿ ನಿಲ್ಲಿಸಿದ್ದ ಬಸ್ನಿಂದ ಬ್ಯಾಟರಿ ಕಳವುಗೈಯ್ಯ ಲಾಗಿದೆ. ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಿದ್ದ ಮಹಾಲಕ್ಷ್ಮಿ ಬಸ್ನ ಬ್ಯಾಟರಿ ಕಳವು ನಡೆಸಲಾಗಿದೆ. ನಿನ್ನೆ ರಾತ್ರಿ ಸರ್ವೀಸ್ ಕೊನೆಗೊಳಿಸಿದ ಬಳಿಕ ಬಸ್ಸನ್ನು ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಲಾಗಿತ್ತು. ಇಂದು

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page