
ಬೋವಿಕ್ಕಾನ: ಮುಳಿಯಾರು ಅಮ್ಮಂಗೋಡು ನಿವಾಸಿಯಾಗಿರುವ ಯುವಕ ಬೆಹ್ರೈನ್ನ ವಾಸಸ್ಥಳದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಮ್ಮಂಗೋಡಿನ ದಿ| ಎ.ಬಿ. ಕುಂಞಾಮು-ಬೀಫಾತಿಮ ಬಾವಿಕ್ಕೆರೆ ದಂಪತಿ ಪುತ್ರ ಎ.ಬಿ. ಇಕ್ಭಾಲ್ (44) ಸಾವನ್ನಪ್ಪಿದ ಯುವಕ. ಕಳೆದ 25 ವರ್ಷಗಳಿಂದ ಗಲ್ಫ್ನಲ್ಲಿ ದುಡಿಯುತ್ತಿದ್ದ ಇಕ್ಭಾಲ್ ಮೂರೂವರೆ ತಿಂಗಳ ಹಿಂದೆ ಕೆಲಸಕ್ಕೆಂದು ಬೆಹ್ರೈನ್ಗೆ ಹೋಗಿ ದ್ದರು. ಅಲ್ಲಿರುವ ವಾಸಸ್ಥಳದಲ್ಲಿ ನಿನ್ನೆ ಸಂಜೆ ಅವರು ಮಂಚದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಸ್ನೇಹಿತರು ಪತ್ತೆಹಚ್ಚಿದ್ದರು. ನಂತರ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರೊಳಗೆ ಸಾವನ್ನಪ್ಪಿದರೆಂದು ಜತೆಗಿದ್ದ ಸ್ನೇಹಿತರು ತಿಳಿಸಿದ್ದಾರೆ. ಮೃತರು …
Read more “ಮುಳಿಯಾರು ನಿವಾಸಿ ಯುವಕ ಬೆಹ್ರೈನ್ನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ”
ಕಾಸರಗೋಡು: ಅಮೈ ಶ್ರೀ ಕೃಷ್ಣ ಭಜನಾ ಮಂದಿರದ 25ನೇ ವಾರ್ಷಿಕೋತ್ಸವವನ್ನು ಆಚರಿಸಲು ತೀರ್ಮಾನಿಸಿದು, ಧನ ಸಂಗ್ರಹಣೆಗೆ ಶ್ರೀ ಕೃಷ್ಣ ನಿಧಿ ಲಕ್ಕಿ ಕೂಪನ್ ಬಿಡುಗಡೆಯನ್ನು ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ, ಸಮಿತಿಯ ಉಪಾಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳರಿಗೆ ನೀಡಿ ನೆರವೇರಿಸಿದರು. ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಸದಾಶಿವ ಮಲ್ಯ, ಕೋಶಾಧಿಕಾರಿ ವೇಣುಗೋಪಾಲ್, ಎ.ಕೆ ವಿಜಯ ಕೋಕಿಲ, ರಾಮಕೃಷ್ಣ ಹೊಳ್ಳ, ಜಯರಾಮ್ ಶೆಟ್ಟಿ, ಕಿಶೋರ್ ಕುಮಾರ್, ಶ್ರೀಲತಾ ಟೀಚರ್, ಸೌದಾಮಿನಿ, ಸಮಿತಿಯ ಪದಾಧಿಕಾರಿ ಗಳು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ …
Read more “ಅಮೈ ಶ್ರೀಕೃಷ್ಣ ಭಜನಾಮಂದಿರ ರಜತ ಮಹೋತ್ಸವ: ನಿಧಿಕೂಪನ್ ಬಿಡುಗಡೆ”





ಮಂಜೇಶ್ವರ: ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಸಜಿಪಮೂಡು ಜಡಕೋಡಿ ಎಂಬಲ್ಲಿನ ಅಬ್ದುಲ್ ರಹಿಮಾನ್ (26) ಎಂಬಾತನನ್ನು ನಿನ್ನೆ ತಲಪ್ಪಾಡಿಯಿಂದ ಮಂಜೇಶ್ವರ ಸಿಐ

ಉಪ್ಪಳ: ಕಟ್ಟಡದ ಸ್ಲ್ಯಾಬ್ ತುಂಡಾಗಿ ಮೈಮೇಲೆ ಬಿದ್ದು ಸಾರಣೆ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮೀಂಜ ಪಂಚಾಯತ್ ವ್ಯಾಪ್ತಿಯ ಜೋಡುಕಲ್ಲು ನವೋದಯನಗರ ನಿವಾಸಿ ಕೇಶವ ಎಂಬವರ ಪುತ್ರ ಶಂಕರ (25) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ಕಾಸರಗೋಡು: ಪತ್ನಿ ನಿಧನ ಹೊಂದಿದುದರಿಂದ ಮನನೊಂದಿದ್ದ ಪತಿ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾ ಗಿದ್ದಾರೆ. ಪನತ್ತಡಿ ಕೋಳಿಚ್ಚಾಲ್ ಪ್ರಾಂದರ್ಕಾವ್ ಒನಿಯನ್ ಹೌಸ್ನ ಸಜೀವನ್ (60) ಮೃತಪಟ್ಟ ವ್ಯಕ್ತಿ. ಘಟನೆಗೆ ಸಂಬಂಧಿಸಿ ರಾಜಪುರಂ ಪೊಲೀಸರು

ಮಂಜೇಶ್ವರ: ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಸಜಿಪಮೂಡು ಜಡಕೋಡಿ ಎಂಬಲ್ಲಿನ ಅಬ್ದುಲ್ ರಹಿಮಾನ್ (26) ಎಂಬಾತನನ್ನು ನಿನ್ನೆ ತಲಪ್ಪಾಡಿಯಿಂದ ಮಂಜೇಶ್ವರ ಸಿಐ

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page