
ಬದಿಯಡ್ಕ: ಮಾದಕ ವಸ್ತುವಾದ ಎಂಡಿಎಂಎ ಸಹಿತ ಯುವಕನೋರ್ವ ನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ನೆಕ್ರಾಜೆ ಚರ್ಲಡ್ಕ ನಿವಾಸಿ ಅಬ್ದುಲ್ ಜವಾದ್ ಸಿ.ಎಂ. ಬಂಧಿತ ವ್ಯಕ್ತಿ. ಈತನ ಕೈವಶ 0.49 ಗ್ರಾಂ ಮಾದಕ ಪದಾರ್ಥವನ್ನು ವಶಪಡಿಸಲಾಗಿದೆ. ನಿನ್ನೆ ರಾತ್ರಿ 9 ಗಂಟೆ ವೇಳೆ ನೆಲ್ಲಿಕಟ್ಟೆ ಸಮೀಪದ ಚೆನ್ನಡ್ಕದಲ್ಲಿ ಬದಿಯಡ್ಕ ಠಾಣೆ ಎಸ್ಐ ರೂಪೇಶ್ ನೇತೃತ್ವದಲ್ಲಿ ಗಸ್ತು ನಡೆಸುತ್ತಿದ್ದಾಗ ಪೊಲೀಸರ ವಾಹನವನ್ನು ಕಂಡು ಓಡಿ ಪರಾರಿಯಾಗಲೆತ್ನಿಸಿದ್ದಾನೆ. ಈ ವೇಳೆ ಶಂಕೆ ತೋರಿ ಬೆನ್ನಟ್ಟಿ ತಪಾಸಣೆ ನಡೆಸಿದಾಗ ಪ್ಯಾಂಟ್ನ ಜೇಬಿನಿಂದ ಮಾದಕವಸ್ತು …
ಮಧೂರು: ಹಿರಿಯ ಯಕ್ಷಗಾನ ಪ್ರಸಂಗಕರ್ತ, ಅರ್ಥದಾರಿ ಹಾಗೂ ನಿವೃತ್ತ ಮಾರಾಟ ತೆರಿಗೆ ಅಧಿಕಾರಿ ಯಾಗಿದ್ದ ಮಧೂರು ಂಕಟಕೃಷ್ಣ (87) ನಿಧನಹೊಂದಿದರು. ವಯೋಸಹಜ ಅಸೌಖ್ಯದಿಂದಿದ್ದ ಇವರು ನಿನ್ನೆ ಸಂಜೆ ಮಧೂರಿನ ಸ್ವ-ಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ಸುಮಿತ್ರ, ಮಕ್ಕಳಾದ ಜ್ಯೋತಿಲಕ್ಷ್ಮಿ, ಮುರಳೀಮಾಧವ (ಯಕ್ಷಗಾನ ಕಲಾವಿದ), ಡಾ| ನಾರಾಯಣ, ಅಳಿಯ ಡಾ| ನಾಗ ಭೂಷಣ್ (ಬೆಂಗಳೂರು), ಸೊಸೆಯಂ ದಿರಾದ ಸಂಧ್ಯಾ, ಡಾ| ದೀಪ್ತಿ, ಸಹೋದರಿ ಮೀನಾಕ್ಷಿ ಶಿಬರೂರಾಯ (ಪೆರುದಡಿ) ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇತರ ಸಹೋದರಿಯರಾದ ಪಾರ್ವತಿ ಸರಳಾಯ, …





ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾಸರಗೋಡು: ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತದೊ ಳಗೆ ನುಸುಳಿ ದೇಶದ ವಿವಿಧ ರಾಜ್ಯ ಗಳಲ್ಲಿ ಅಕ್ರಮವಾಗಿ ನೆಲೆಯೂರ ತೊಡಗಿರುವ ಬಾಂಗ್ಲಾ ದೇಶಿಯರು ಈಗ ಕೇರಳಕ್ಕೂ ಪ್ರವೇಶಿಸಿ ಭಾರೀ ಸಂಖ್ಯೆಯಲ್ಲಿ ನೆಲೆಯೂರತೊಡಗಿದ್ದಾರೆ ಎಂಬ ಸ್ಪಷ್ಟ ಮಾಹಿತಿ

ಕಾಸರಗೋಡು: ಕಾರು ಮತ್ತು ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದೊಳಗೆ ಸಿಲುಕಿಕೊಂಡ ಚಾಲಕನನ್ನು ಅಗ್ನಿಶಾಮಕದಳ ರಕ್ಷಿಸಿದ ಘಟನೆ ಕಲ್ಲಕಟ್ಟ ಎಂಬಲ್ಲಿ ನಿನ್ನೆ ನಡೆದಿದೆ. ಚೆಂಗಳ ಬಾರಿಕ್ಕಾಡಿನ ಪಿ.ಬಿ. ದಾಮೋದರನ್ (63) ಗಾಯ

ಕುಂಬಳೆ: ಲೀಗ್ ನೇತಾರ ನಾದ ಕುಂಬಳೆ ಬದ್ರಿಯಾನಗರದ ಸೈನುದ್ದೀನ್ (68) ನಿನ್ನೆ ರಾತ್ರಿ ಸ್ವ-ಗೃಹದಲ್ಲಿ ನಿಧನಹೊಂದಿದರು. ಇವರಿಗೆ ಅಲ್ಪಕಾಲದಿಂದ ಅಸೌಖ್ಯ ಬಾಧಿಸಿದ್ದು, ಚಿಕಿತ್ಸೆ ಪಡೆಯುತ್ತಿ ದ್ದರು. ಮುಸ್ಲಿಂ ಲೀಗ್ ಬದ್ರಿಯಾ ನಗರ ವಾರ್ಡ್ ಮಾಜಿ

ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾನ್ಪುರ: ಡಾಕ್ಟರ್ ಇಲ್ಲದಿರುವಾಗ ಸರಕಾರಿ ಆಸ್ಪತ್ರೆಗೆ ತಲುಪಿದ ರೋಗಿಗಳನ್ನು ಚಾಲಕ ಪರಿಶೀಲಿಸಿ ಚಿಕಿತ್ಸೆ ನಿರ್ದೇಶಿಸಿದ ಘಟನೆ ನಡೆದಿದೆ. ಈತ ಔಷಧಿ ಖರೀದಿಸಲು ಹೊರಗೆ ಚೀಟಿ ಬರೆದು ನೀಡಿದ ಬಗ್ಗೆಯೂ ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page