
ಕಾಸರಗೋಡು: ಒಂದು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ವಿಷ ಸೇವಿಸಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಟಿಕ್ಕೋಲ್ ಬೇತೂರುಪಾರ ವಟ್ಟಂತಟ್ಟ ನಿವಾಸಿಯಾದ ಅಶ್ವತಿ (25) ಸಾವಿಗೀಡಾದ ಯುವತಿಯಾಗಿದ್ದಾಳೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾದಿಯಾಗಿದ್ದ ಅಶ್ವತಿ ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಕ್ಕಳಾಯಿ ಚೀಟ್ಟಕ್ಕಾವ್ ನಿವಾಸಿ ರೂಪೇಶ್ರ ಪತ್ನಿಯಾಗಿದ್ದಾಳೆ. ಒಂದು ತಿಂಗಳ ಹಿಂದೆ ಇವರ ಮದುವೆ ನಡೆದಿತ್ತು. ಮೇ 18ರಂದು ಕಾಸರಗೋಡಿನ ವಾಸ ಸ್ಥಳದಲ್ಲಿ ಅಶ್ವತಿ ವಿಷ ಸೇವಿಸಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸ್ಥಿತಿ …
Read more “ಒಂದು ತಿಂಗಳ ಹಿಂದೆ ಮದುವೆಯಾದ ಯುವತಿ ವಿಷ ಸೇವಿಸಿ ಸಾವಿಗೆ ಶರಣು”
ಕಾಸರಗೋಡು: ನಾಲ್ಕು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ಪತಿ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಳಿಪರಂಬ ಕರಿಂಬತ್ನ ಆಕಾಶ್ ಮೋಹನ್ರ ಪತ್ನಿ ಸಾಂದ್ರತಾರ (22) ಸಾವಿಗೀಡಾದ ಯುವತಿ. ಈಕೆ ನೃತ್ಯ ಅಧ್ಯಾಪಿಕೆಯಾಗಿದ್ದಳು. ನಿನ್ನೆ ಸಂಜೆ ಪತಿ ಮನೆಯ ಬೆಡ್ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಈಕೆ ಪತ್ತೆಯಾಗಿದ್ದಾಳೆ. ನಾಲ್ಕು ತಿಂಗಳ ಹಿಂದೆ ಸಾಂದ್ರತಾರ ಹಾಗೂ ಆಕಾಶ್ಮೋಹನ್ರ ಮದುವೆ ನಡೆದಿತ್ತು. ಸಾಂದ್ರತಾರಳ ತಂದೆ ರಮೇಶ್, ತಾಯಿ ತಾರ ಕೊಲ್ಲಂ ನಿವಾಸಿಗಳಾಗಿದ್ದರು. ಈ ಮೊದಲು ಪರಶ್ಶಿನಿ ತಳಿಯಿಲ್ …
Read more “4 ತಿಂಗಳ ಹಿಂದೆ ಮದುವೆಯಾದ ನೃತ್ಯ ಅಧ್ಯಾಪಿಕೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”





ಕಾಸರಗೋಡು: ಬಿಜೆಪಿ ಕಾಸರಗೋಡು ಮಂಡಲ ಕರ್ಷಕ ಮೋರ್ಚಾ ವತಿಯಿಂದ ಕೃಷಿಕರ ದಿನಾಚರಣೆ ಪ್ರಯುಕ್ತ ಕೂಡ್ಲು ತೈವಳಪ್ ನಿವಾಸಿ ಕೃಷಿಕ ಅರುಣ್ ಕುಮಾರ್ರನ್ನು ಸನ್ಮಾನಿಸಲಾಯಿತು. ಕರ್ಷಕಮೋರ್ಚಾ ಮಂಡಲ ಅಧ್ಯಕ್ಷೆ ಲೀಲಾ ಕೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ

ಮೀಂಜ: ಮಡಿಮೊಗರು (ಸಂತಡ್ಕ)ನಲ್ಲಿರುವ ಹಳೆಯ ಎಂಜಿಎಲ್ಸಿ ಕಟ್ಟಡ ಹಲವು ವರ್ಷಗಳಿಂದ ನಿರ್ವಹಣೆಯಿಲ್ಲದೆ ಶಿಥಿಲಾವಸ್ಥೆಗೆ ತಲುಪಿದೆ. ಕಟ್ಟಡದ ಮೇಲ್ಛಾವಣಿ, ಗೋಡೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲ್ಲು ಗಿಡಗಳು ಬೆಳೆದು ಅಪಾಯಕಾರಿ ಯಾಗಿ ಪರಿಣಮಿಸಿದೆ. ಸಾರ್ವಜನಿ ಕರ
ಕಾಸರಗೋಡು: ಎಂ.ಜಿ.ರಸ್ತೆಯ ತೀವ್ರವಾದ ಸಾರಿಗೆ ಸಮಸ್ಯೆಗಳಿಗೆ ತುರ್ತು ಪರಿಹಾರ ಕಾಣಬೇಕೆಂದು, ನಗರದ ಸಂಪೂರ್ಣ ರಸ್ತೆಗಳ ಅಭಿವೃದ್ಧಿಗಾಗಿ ಸಮಗ್ರವಾದ ಮಾಸ್ಟರ್ ಪ್ಲಾನ್ ಸಿದ್ಧಗೊಳಿಸಿ ಜ್ಯಾರಿಗೊಳಿಸ ಬೇಕೆಂದು ಆಗ್ರಹಿಸಿ ಕಾಸರಗೋಡು ಮರ್ಚೆಂಟ್ಸ್ ಅಸೋಸಿಯೇಶನ್ ಪ್ರತಿನಿಧಿಗಳು ಪಿಡಬ್ಲ್ಯೂಡಿ ಚೀಫ್

ಕಾಸರಗೋಡು: ಕೇರಳವನ್ನು ಭಾರತದಿಂದ ಬೇರ್ಪಡಿಸಲಿರುವ ನಿಗೂಢ ಚಿಂತನೆ ನಡೆಯುತ್ತಿರುವುದಾಗಿ ಶಂಸಯಿಸಬೇ ಕಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಕೆ. ಕೃಷ್ಣದಾಸ್ ನುಡಿದರು. ಬಿಜೆಪಿ ಜಿಲ್ಲಾ ಸಮಿತಿ ಕಾಸರಗೋಡು ಹೊಸ ಬಸ್ ನಿಲ್ದಾಣ

ಕಾಸರಗೋಡು: ಬಿಜೆಪಿ ಕಾಸರಗೋಡು ಮಂಡಲ ಕರ್ಷಕ ಮೋರ್ಚಾ ವತಿಯಿಂದ ಕೃಷಿಕರ ದಿನಾಚರಣೆ ಪ್ರಯುಕ್ತ ಕೂಡ್ಲು ತೈವಳಪ್ ನಿವಾಸಿ ಕೃಷಿಕ ಅರುಣ್ ಕುಮಾರ್ರನ್ನು ಸನ್ಮಾನಿಸಲಾಯಿತು. ಕರ್ಷಕಮೋರ್ಚಾ ಮಂಡಲ ಅಧ್ಯಕ್ಷೆ ಲೀಲಾ ಕೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page