
ಪೈವಳಿಕೆ: ಶುಚಿತ್ವ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಿ ಪೈವಳಿಕೆ ಪಂಚಾಯತ್ ಮುಂಗಡಪತ್ರ ಮಂಡಿಸಲಾಗಿದೆ. ಉಪಾಧ್ಯಕ್ಷ ರಾಘವೇಂದ್ರ ಭಟ್ ಬಜೆಟ್ ಮಂಡಿಸಿದರು. ಅಧ್ಯಕ್ಷೆ ಬದರುನ್ನೀಸ ಸಲೀಂ ಅಧ್ಯಕ್ಷತೆ ವಹಿಸಿದ್ದರು. ತ್ಯಾಜ್ಯ ಸಂಸ್ಕರಣ ಪ್ಲಾಂಟ್ ಅಭಿವೃದ್ಧಿ ಪಡಿಸಿ ಪೂರ್ಣ ಪ್ರಮಾಣದಲ್ಲಿ ಸಂಸ್ಕರಿಸುವ ಮೂಲಕ ಪಂಚಾಯತ್ನ ಎಲ್ಲಾ ಪ್ರದೇಶಗಳಿಂದಲೂ ನಿಯಮಿತವಾಗಿ ತ್ಯಾಜ್ಯ ಸಂಗ್ರಹಿಸಲು ಯೋಜನೆ ರೂಪೀಕರಿಸಲಾಗಿದೆ. ಕೃಷಿ ಹಾಗೂ ಆರೋಗ್ಯರಂಗಕ್ಕೂ ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗಿದೆ. ಮಹಿಳಾ ಶಿಶು ಅಭಿವೃದ್ಧಿ ವಿಭಾಗಕ್ಕೂ ಅಗತ್ಯದ ಪರಿಗಣನೆ ನೀಡಲಾಗಿದೆ. ಬಜೆಟ್ ಮಂಡನಾ ಸಭೆಯಲ್ಲಿ …
Read more “ಶುಚಿತ್ವ, ಕುಡಿಯುವ ನೀರಿಗೆ ಪೈವಳಿಕೆ ಪಂ.ಬಜೆಟ್ನಲ್ಲಿ ಆದ್ಯತೆ”
ಕುಂಬ್ಡಾಜೆ: ಮುನಿಯೂರು ಮುನಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಇಂದು ಜೀವ ಕಲಶಪೂಜೆ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 5.30ರಿಂದ ಮಾರ್ಪನಡ್ಕ ಜಯನಗರ ಶ್ರೀ ಗೋಪಾಲಕೃಷ್ಣ ಭಜನಾಮಂದಿರದಿಂದ ಹೊರೆಕಾಣಿಕೆ ಮೆರವಣಿಗೆ, ರಾತ್ರಿ ವಿದ್ವಾನ್ ಬಾಲಕೃಷ್ಣ ಮಾಸ್ತರ್ ಮಂಜೇಶ್ವರ ಇವರ ಶಿಷ್ಯವೃಂದದವರಿಂದ ಭರತನಾಟ್ಯ ಪ್ರದರ್ಶನಗೊಳ್ಳಲಿದೆ. ನಾಳೆ ಬೆಳಿಗ್ಗೆ 108 ತೆಂಗಿನಕಾಯಿ ಗಣಪತಿ ಹೋಮ, ಪ್ರತಿಷ್ಠಾಪಾಣಿ ಶ್ರೀ ದೇವರ ಪ್ರತಿಷ್ಠೆ, ಅಂಕುರ ಪೂಜೆ ಮೊದಲಾದ ವೈದಿಕ ಕಾರ್ಯಕ್ರಮಗಳು, ಸಂಜೆ 7ರಿಂದ ಪ್ರೊಫೆಸರ್ …

ಕಾಸರಗೋಡು: ಕಾಸರಗೋಡಿನ ಮಾಜಿ ಸಂಸದ ಎಂ. ರಾಮಣ್ಣ ರೈಯವರ ಸಹೋದರಿ, ಕುಂಬ್ಡಾಜೆ ಪಂಚಾಯತ್ನ ಮಾಜಿ ಸದಸ್ಯೆ, ಪುತ್ರಕಳದ ದಿ| ರಾಘವ ರೈಯವರ ಪತ್ನಿ ಇಂದಿರಾ ರೈ ಮಾಯಿಪ್ಪಾಡಿ ಗುತ್ತು (83) ಇಂದು ಬೆಳಿಗ್ಗೆ ನಿಧನ

ಬದಿಯಡ್ಕ: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಧನ ಸಹಾಯವನ್ನು 6 ಲಕ್ಷ ರೂಪಾಯಿಗೆ ಏರಿಸಬೇಕೆಂದು ಒತ್ತಾಯಿಸಿ ಬದಿಯಡ್ಕ ಪಂಚಾಯತ್ ಸದಸ್ಯ ಗಂಗಾಧರ ಗೋಳಿಯಡ್ಕ ರಾಜ್ಯ ಸ್ಥಳೀಯಾಡಳಿತ ಖಾತೆ ಸಚಿವ ಕೆ.ಎಂ. ಶಾಜಿ

ಪೆರ್ಮುದೆ: ಸೀತಾಂಗೋಳಿಯ ಎಯ್ಯೂರ್ನ ರಾಜೇಶ್ ಕುಲಾಲರ ಪತ್ನಿ ರುಕ್ಮಿಣಿಯವರಿಗೆ ಚಿಕಿತ್ಸಾ ಧನ ಸಹಾಯವಾಗಿ ಮುನ್ನೂರ್ ಸಾಲಿಯಾನ್ ಕುಟುಂಬಸ್ಥರು ಮತ್ತು ಸಮಿತಿ ಸದಸ್ಯರು ಸಂಗ್ರಹಿಸಿದ ಧನ ಸಹಾಯವನ್ನು ಹಸ್ತಾಂತರಿಸಲಾಯಿತು. ಮುನ್ನೂರ್ ತರವಾಡಿನಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅಮ್ಮು
ಬದಿಯಡ್ಕ: ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ಬದಿಯಡ್ಕ ಶಾಖೆ ಬದಿಯಡ್ಕ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಶಾಸ್ತ್ರೀಸ್ ಕಾಂಪ್ಲೆಕ್ಸ್ ಕಟ್ಟಡಕ್ಕೆ ನಾಳೆ (ಈ ತಿಂಗಳ 17ರಂದು) ಸ್ಥಳಾಂತರಗೊಳ್ಳಲಿದೆ. ಅಂದು ಬೆಳಿಗ್ಗೆ ೮.೪೫ಕ್ಕೆ ನಡೆಯುವ ಕಾರ್ಯಕ್ರಮವನ್ನು ಬದಿಯಡ್ಕ

ಕಾಸರಗೋಡು: ಕಾಸರಗೋಡಿನ ಮಾಜಿ ಸಂಸದ ಎಂ. ರಾಮಣ್ಣ ರೈಯವರ ಸಹೋದರಿ, ಕುಂಬ್ಡಾಜೆ ಪಂಚಾಯತ್ನ ಮಾಜಿ ಸದಸ್ಯೆ, ಪುತ್ರಕಳದ ದಿ| ರಾಘವ ರೈಯವರ ಪತ್ನಿ ಇಂದಿರಾ ರೈ ಮಾಯಿಪ್ಪಾಡಿ ಗುತ್ತು (83) ಇಂದು ಬೆಳಿಗ್ಗೆ ನಿಧನ

ತಿರುವನಂತಪುರ: ಯುಡಿಎಫ್ ಸರಕಾರದ ಮಹತ್ತರ ಯೋಜನೆಗಳ ಲ್ಲೊಂದಾಗಿರುವ ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಪ್ರಿಯದರ್ಶಿನಿ ಎಂಬ ನಾಮಧೇಯದಲ್ಲಿ ಮಹಿಳೆಯ ರಿಗಾಗಿರುವ ಉಚಿತ ಪ್ರಯಾಣಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಿದೆ. ತಿರುವನಂತಪುರದ ತಂಬಾನೂರು ಟರ್ಮಿನಲ್ಲಿ ಇಂದು ಬೆಳಿಗ್ಗೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page