
ಕಾಸರಗೋಡು: ರಾಜ್ಯದ 20 ವಿಭಿನ್ನ ಉದ್ಯೋಗ ವಲಯಗಳ ಉತ್ತಮ ಕಾರ್ಮಿಕರಿಗಿರುವ ೨೦೨೪ನೇ ವರ್ಷದ ಉದ್ಯೋಗ ಶ್ರೇಷ್ಠ ಪುರಸ್ಕಾರಗಳಲ್ಲಿ ಮೂರು ಪುರಸ್ಕಾರಗಳು ಕಾಸರಗೋಡಿಗೆ ಲಭಿಸಿದೆ. ಮೇರಿಮೆಲ್ಡ (ಅಡುಗೆ), ಶಿಬು ಎ. (ಶೇಂದಿ ಕಾರ್ಮಿಕ), ಬಬಿತ ಬೇಬಿ (ಬಾರ್ಬರ್, ಬ್ಯೂಟೀಷ್ಯನ್) ಎಂಬಿವರಿಗೆ ಈ ಪುರಸ್ಕಾರ ಲಭಿಸಿದೆ. 1 ಲಕ್ಷ ರೂ. ಹಾಗೂ ಪ್ರಶಸ್ತಿ ಪತ್ರ ಅಡಕವಾಗಿರುವ ಪುರಸ್ಕಾರವನ್ನು ಈ ತಿಂಗಳ 27ರಂದು ತಿರುವನಂತಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಚಿವ ವಿ. ಶಿವನ್ ಕುಟ್ಟಿ ಪ್ರದಾನ ಮಾಡುವರು. ಚೆರುವತ್ತೂರು ಮಡಕ್ಕರದ ರೆಸ್ಟೋರೆಂಟ್ ನಲ್ಲಿ …
Read more “ಕಾರ್ಮಿಕಶ್ರೇಷ್ಠ ಪುರಸ್ಕಾರ ಜಿಲ್ಲೆಯ 3 ಮಂದಿಗೆ 27ರಂದು ಪ್ರದಾನ”
ಪೆರ್ಲ: ಬಿಜೆಪಿ ಎಣ್ಮಕಜೆ ಪಂ. 12ನೇ ವಾರ್ಡು ಬಜಕೂಡ್ಲು 210ನೇ ಬೂತ್ ಸಮಿತಿ ಸಭೆ ಬಜಕೂಡ್ಲಿನ ಪದ್ಮನಾಭ ಸುವರ್ಣ ಅವರ ನಿವಾಸದಲ್ಲಿ ಜರುಗಿತು. ಪಂಚಾಯತ್ ಸಮಿತಿ ಅಧ್ಯಕ್ಷ ರಮಾನಂದ ಎಡಮಲೆ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಸಮಿತಿ ಕಾರ್ಯದರ್ಶಿ ಸುಮಿತ್ರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಭಟ್ ಪತ್ತಡ್ಕ, ಕ್ಯಾಂಪ್ಕೋ ಮಾಜಿ ಉಪಾಧ್ಯಕ್ಷ ಶಂ.ನಾ ಖಂಡಿಗೆ, ಮಂ ಜೇಶ್ವರ ಬ್ಲಾಕ್ ಪಂ. ಸದಸ್ಯೆ ವಿದ್ಯಾ ಕುಮಾರಿ, ಗ್ರಾಮ ಪಂ. ಸದಸ್ಯ ಕೃಷ್ಣಪ್ಪ ಬಜಕೂಡ್ಲು, ಹಿರಿಯ ಕಾರ್ಯಕರ್ತ ಸದಾಶಿವ ಭಟ್ ಹರಿನಿಲಯ, …

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ಕುಂಬಳೆ: ನಿನ್ನೆ ರಾತ್ರಿ 11 ಗಂಟೆ ವೇಳೆ ಸಂಭವಿಸಿದ ಸಿಡಿಲಿನ ಆಘಾತದಿಂದ ಎರಡು ಮನೆಗಳಿಗೆ ಹಾನಿಯುಂಟಾ ಗಿದೆ. ನಾಯ್ಕಾಪು ರಾಮೇಶ್ವರನಗರದ ಶಕುಂತಲ, ಯಮುನ ಎಂಬಿವರ ಮನೆಗಳಿಗೆ ಸಿಡಿಲಿನ ಆಘಾತವುಂ ಟಾಗಿದೆ. ಮನೆಗಳ ವಿದ್ಯುತ್ ಮೈನ್ಸ್ವಿಚ್,

ಪೆರ್ಲ: ಏಕಾಂಗಿಯಾಗಿ ವಾಸಿಸುತ್ತಿದ್ದ ಯುವಕ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಣಿಯಂಪಾರೆ ಬಳಿಯ ಮಂಜೊಟ್ಟಿ ಎಂಬಲ್ಲಿನ ದಿ| ದೇವಣ್ಣ ನಾಯ್ಕ್-ಲಲಿತ ದಂಪತಿಯ ಪುತ್ರ ಪ್ರವೀಣ (41) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾದ ಇವರು ಅವಿವಾಹಿತನಾಗಿದ್ದಾರೆ.

ತಿರುವನಂತಪುರ: ಯುಡಿಎಫ್ ಸರಕಾರದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಗಳಲ್ಲೊಂದಾದ ಕೆಎಸ್ಆರ್ಟಿಸಿ ಬಸ್ಗಳಲ್ಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯವನ್ನು ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಮಾತ್ರವಾಗಿ ಸೀಮಿತಗೊಳಿಸಲು ಸರಕಾರ ಮುಂದಾ ಗಿದೆ. ರಾಜ್ಯ ಸಚಿವ ಸಂಪುಟದ ಮುಂದಿನ

ಕುಂಬಳೆ: ನಿನ್ನೆ ರಾತ್ರಿ 11 ಗಂಟೆ ವೇಳೆ ಸಂಭವಿಸಿದ ಸಿಡಿಲಿನ ಆಘಾತದಿಂದ ಎರಡು ಮನೆಗಳಿಗೆ ಹಾನಿಯುಂಟಾ ಗಿದೆ. ನಾಯ್ಕಾಪು ರಾಮೇಶ್ವರನಗರದ ಶಕುಂತಲ, ಯಮುನ ಎಂಬಿವರ ಮನೆಗಳಿಗೆ ಸಿಡಿಲಿನ ಆಘಾತವುಂ ಟಾಗಿದೆ. ಮನೆಗಳ ವಿದ್ಯುತ್ ಮೈನ್ಸ್ವಿಚ್,

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page