
ಮಂಜೇಶ್ವರ: ರಾತ್ರಿ ಹೊತ್ತಿನಲ್ಲಿ ಮನೆಗೆ ನುಗ್ಗಿ ಯುವತಿ ಹಾಗೂ ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗ ಳನ್ನು ಮಂಜೇಶ್ವರ ಪೊಲೀ ಸರು ಬಂಧಿಸಿದ್ದಾರೆ. ಮಂಜೇಶ್ವರ ನಿವಾಸಿ ಗಳಾದ ಸೆನೋಹರ್ (28), ಅನ್ವರ್ (46) ಎಂಬಿವರು ಬಂಧಿತ ಆರೋಪಿ ಗಳಾ ಗಿದ್ದಾರೆ. ಜೂನ್ 23ರಂದು ರಾತ್ರಿ 10.30ಕ್ಕೆ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲ್ಲಿ ವಾಸಿಸುವ 27ರ ಹರೆಯದ ಯುವತಿಯ ಮನೆಗೆ ನುಗ್ಗಿದ ಆರೋಪಿಗಳು ಯುವತಿ ಹಾಗೂ ಅಲ್ಲಿದ್ದ ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವುದಾಗಿ …
Read more “ಮನೆಗೆ ನುಗ್ಗಿ ಯುವತಿ, ಯುವಕನ ವೀಡಿಯೋ ಚಿತ್ರೀಕರಿಸಿ ಬೆದರಿಕೆ: ಇಬ್ಬರು ಆರೋಪಿಗಳ ಬಂಧನ”
ಕಾಸರಗೋಡು: ಮೊಗ್ರಾಲ್ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಭಾರೀ ಆರ್ಥಿಕ ವಂಚನೆ ನಡೆಸಿದ ಪ್ರಭಾರ ಪ್ರಾಂಶುಪಾಲರಾಗಿದ್ದ ಅನಿಲ್ ಕೆ ಎಂಬ ಅಧ್ಯಾಪಕನನ್ನು ಅಮಾನತು ಗೊಳಿಸಲಾಗಿದೆ. ಶಾಲಾ ಪಿಟಿಎ, ಮೊಗ್ರಾಲ್ ದೇಶೀಯವೇದಿ ಹಾಗೂ ಫ್ರೆಂಡ್ಸ್ ಕ್ಲಬ್ ಸಂಘಟನೆ ಗಳು ನಿರಂತರವಾಗಿ ಈ ವಿಷಯಕ್ಕೆ ಸಂಬಂಧಿಸಿ ಸಂಬಂಧಪಟ್ಟ ವರಿಗೆ ದೂರು ಹಾಗೂ ಮನವಿಗಳನ್ನು ಸಲ್ಲಿಸಿದ್ದವು. ಜವಾಬ್ದಾರಿಯುತ ಸರಕಾರಿ ಉದ್ಯೋಗಿಯೆಂಬ ನೆಲೆಯ ಲ್ಲಿ ಮಾದರಿಯುತವಾಗಿ ಕಾರ್ಯವೆಸಗಬೇಕಾದ ಅಧ್ಯಾಪಕನ ಭಾಗದಿಂದ ಉಂಟಾದ ಚಟುವಟಿಕೆಗಳು ಗಂಭೀರ ಆರ್ಥಿಕ ಅವ್ಯವಹಾರ, …
Read more “ಮೊಗ್ರಾಲ್ ಜಿವಿಎಚ್ಎಸ್ಎಸ್ನಲ್ಲಿ ಹಣಕಾಸು ವಂಚನೆ ನಡೆಸಿದ ಅಧ್ಯಾಪಕನ ಅಮಾನತು”





ಕಾಸರಗೋಡು: ನೈತಿಕ ಗೂಂಡಾಗಿರಿ ಬೆದರಿಕೆಯೊಡ್ಡಿ ಯುವತಿ ಹಾಗೂ ಆಕೆಯ ಸ್ನೇಹಿತನ ನಗ-ನಗದು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ೫ ಮಂದಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಪ್ರಮೋದ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮುಳಿಯಾರು ಪೊವ್ವಲ್ನ ಬಿ.

ಕುಂಬಳೆ: ನಕಲಿ ನಂಬ್ರಪ್ಲೇಟ್ ಲಗತ್ತಿಸಿದ ಕಾರು ವಶ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿ ದ್ದಾರೆ. ಇದೇ ವೇಳೆ ವಶಕ್ಕೆ ತೆಗೆಯಲಾದ ಕಾರು ಮಳ್ಳಂಗೈ ನಿವಾಸಿಯಾದ ಅಲಿ ಮುಕ್ತಾದ್ರ ದ್ದೆಂದು ತಿಳಿದುಬಂದಿದೆ. ವ್ಯಾಪಾರಿ ಯಾಗಿರುವ ಅಲಿ

ಬದಿಯಡ್ಕ: ೧೭ರ ಹರೆಯದ ಬಾಲಕಿಗೆ ಮದುವೆಮಾಡಿಸಿದ ಘಟನೆ ಬೆಳಕಿಗೆ ಬಂದಿದ್ದು, ಇದರಂತೆ ಬಾಲ್ಯವಿವಾಹ ನಿಷೇಧ ಕಾನೂನು ಪ್ರಕಾರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಉನ್ನತಿಯೊಂದರಲ್ಲಿ ವಾಸಿಸುವ ಕುಟುಂಬದ

ಕಾಸರಗೋಡು: ಕರ್ನಾಟಕದಿಂದ ಕುಡಿಯುವ ನೀರು ವಿತರಣೆಗಾಗಿರುವ ಪೈಪ್ಗಳ ಸಹಿತ ಆಗಮಿಸುತ್ತಿದ್ದ ಲಾರಿ ಮಾಣಿಮೂಲ ಕುಳಿಂಜಾಲ್ ಎಂಬಲ್ಲಿಗೆ ಸಮೀಪ ನಿಯಂತ್ರಣ ತಪ್ಪಿ ನೂರು ಅಡಿ ಆಳಕ್ಕೆ ಮಗುಚಿದೆ. ನಿನ್ನೆ ರಾತ್ರಿ 10 ಗಂಟೆಗೆ ಈ ಅಪಘಾತ

ಕಾಸರಗೋಡು: ನೈತಿಕ ಗೂಂಡಾಗಿರಿ ಬೆದರಿಕೆಯೊಡ್ಡಿ ಯುವತಿ ಹಾಗೂ ಆಕೆಯ ಸ್ನೇಹಿತನ ನಗ-ನಗದು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ೫ ಮಂದಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಪ್ರಮೋದ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮುಳಿಯಾರು ಪೊವ್ವಲ್ನ ಬಿ.

ಕಾನ್ಪುರ: ಡಾಕ್ಟರ್ ಇಲ್ಲದಿರುವಾಗ ಸರಕಾರಿ ಆಸ್ಪತ್ರೆಗೆ ತಲುಪಿದ ರೋಗಿಗಳನ್ನು ಚಾಲಕ ಪರಿಶೀಲಿಸಿ ಚಿಕಿತ್ಸೆ ನಿರ್ದೇಶಿಸಿದ ಘಟನೆ ನಡೆದಿದೆ. ಈತ ಔಷಧಿ ಖರೀದಿಸಲು ಹೊರಗೆ ಚೀಟಿ ಬರೆದು ನೀಡಿದ ಬಗ್ಗೆಯೂ ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page