
ಕಾಸರಗೋಡು: ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕರಾದ ಕಾಸರಗೋಡು ಬೀಚ್ ರಸ್ತೆ ಬಿ.ಬಿ. ಆಳ್ವ ಕಂಪೌಂಡ್ ಕಾಮಧೇನು ಹೌಸ್ನ ಬೇಳ ರಾಧಾಕೃಷ್ಣ ಅಡಿಗ (80) ನಿನ್ನೆ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು ಕಳೆದ 50 ವರ್ಷಗಳಿಗಿಂತಲೂ ಹೆಚ್ಚು ಕಾಲ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅರ್ಚಕರಾಗಿ ದ್ದರು. ಕೊರೊನಾ ಬಳಿಕ ಅವರು ಹೆಚ್ಚಾಗಿ ಸಕ್ರಿಯರಾಗಿರಲಿಲ್ಲ. ಈ ಹಿಂದೆ ಗುಮಾಸ್ತರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ತಂದೆ ದಿ| ಶಂಕರನಾರಾಯಣ ಅಡಿಗರೂ ಈ ಹಿಂದೆ ಕಾಸರಗೋಡು ಶ್ರೀ …
Read more “ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಮಾಜಿ ಪ್ರಧಾನ ಅರ್ಚಕ ಬೇಳ ರಾಧಾಕೃಷ್ಣ ಅಡಿಗ ನಿಧನ”
ಕುಂಬಳೆ: ಕಾಂಗ್ರೆಸ್ ನೇತಾರನ ಸಹೋದರ ಮೈದಾನ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಬಳೆ ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿ ಪೂಜಾರಿಯವರ ಸಹೋದರ ಕೋಟೆಕಾರು ನಿವಾಸಿ ಸುನಿಲ್ ಕುಮಾರ್ (40) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರ ಮೃತದೇಹ ಕೋಟೆಕಾರು ಮೈದಾನ ಬಳಿ ಇಂದು ಬೆಳಿಗ್ಗೆ 7 ಗಂಟೆಗೆ ಪತ್ತೆಯಾಗಿದೆ. ವಿಷಯ ತಿಳಿದು ಸಂಬಂಧಿಕರು ಹಾಗೂ ಪೊಲೀಸರು ತಲುಪಿ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಸಾವಿಗೆ ಕಾರಣವೇನೆಂದು ಸ್ಪಷ್ಟಗೊಳ್ಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. …
Read more “ಕಾಂಗ್ರೆಸ್ ನೇತಾರನ ಸಹೋದರ ಮೈದಾನಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”





ಬದಿಯಡ್ಕ: ಸಹಪಾಠಿ ಹಾಗೂ ಆತನ ಸಂಬಂ ಧಿಕರೊಂದಿಗೆ ಕಾಸರಗೋಡಿನ ಮೊಬೈಲ್ ಅಂಗಡಿಗೆ ಹೋದ ಹತ್ತನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ನೆಕ್ರಾಜೆ ನಿವಾಸಿಯಾದ 15ರ ಹರೆಯದ ಬಾಲಕ ನಾಪತ್ತೆಯಾ ಗಿರುವುದಾಗಿ ದೂರಲಾಗಿದೆ. ನಿನ್ನೆ

ಕಲ್ಲಿಕೋಟೆ: ಎಂಡಿಎಂಎ ಪ್ರಕರ ಣದಲ್ಲಿ ಸೆರೆಯಾದ ಅಧ್ಯಾಪಿಕೆಯರ ಬಗ್ಗೆ ಇನ್ನಷ್ಟು ಮಾಹಿತಿಗಳು ಬಹಿರಂ ಗವಾಗುತ್ತಿದೆ. ಇನ್ಸ್ಟಾಗ್ರಾಮ್ ಮೂಲಕ ಮಂಗಳೂರಿನ ಮಾದಕ ಮಾಫಿಯಾದೊಂದಿಗೆ ಇವರು ಸಂಪರ್ಕ ಬೆಳೆಸಿದ್ದರು. ಮೊದಲು ಮಾದಕ ಮಾಫಿಯ ತಂಡ ಇವರಿಗೆ ಎಂಡಿಎಂಎ

ಮುಳ್ಳೇರಿಯ: ಹಿರಿಯ ಜೀಪು ಚಾಲಕರಾಗಿದ್ದ ದೇಲಂಪಾಡಿ ಮೈಂದಂಪಾರ ನಿವಾಸಿ ನಾರಾ ಯಣ ಮಣಿಯಾಣಿ (66) ನಿಧನ ಹೊಂದಿದರು. ನಿನ್ನೆ ಬೆಳಿಗ್ಗೆ ಅಸೌಖ್ಯ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಜೀಪು ಚಾಲಕರಾಗಿದ್ದ ಇವರು ಬಳಿಕ ಮುಳ್ಳೇರಿಯದಲ್ಲಿ

ಕಾಸರಗೋಡು: ಗೃಹ ಸಚಿವ ರಮೇಶ್ ಚೆನ್ನಿತ್ತಲ ಜಿಲ್ಲೆಯ ವಿವಿಧ ಕಡೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮರಳಿದ ಬೆನ್ನಲ್ಲೇ ಜಿಲ್ಲೆಯ ಮೂರು ಡಿವೈಎಸ್ಪಿಯವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ. ಕಾಸರಗೋಡು ಸ್ಟೇಟ್ ಸ್ಪೆಷಲ್ ಬ್ರಾಂಚ್ ಡಿವೈಎಸ್ಪಿಯಾಗಿ ನೀಲೇಶ್ವರ ನಿವಾಸಿಯಾದ

ಬದಿಯಡ್ಕ: ಸಹಪಾಠಿ ಹಾಗೂ ಆತನ ಸಂಬಂ ಧಿಕರೊಂದಿಗೆ ಕಾಸರಗೋಡಿನ ಮೊಬೈಲ್ ಅಂಗಡಿಗೆ ಹೋದ ಹತ್ತನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ನೆಕ್ರಾಜೆ ನಿವಾಸಿಯಾದ 15ರ ಹರೆಯದ ಬಾಲಕ ನಾಪತ್ತೆಯಾ ಗಿರುವುದಾಗಿ ದೂರಲಾಗಿದೆ. ನಿನ್ನೆ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page