
ಆಲಪ್ಪುಳ: ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ ವಿದ್ಯಾರ್ಥಿನಿ ಅಲ್ಲಿನ ಶೌಚಾಲ ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಹರಿಪ್ಪಾಡ್ ಸರಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 1 ಗಂಟೆಗೆ ಈ ಘಟನೆ ನಡೆದಿದೆ. ಹೆರಿಗೆಯಾದ ಕೂಡಲೇ ಮಗುವನ್ನು ವೆಂಟಿಲೇಶನ್ ಮೂಲಕ ಹೊರಗೆ ಎಸೆದಿದ್ದಾಳೆ. ಮಗು ಬೀದಿ ನಾಯಿಗಳು ಬೀಡು ಬಿಟ್ಟಿರುವ ಸ್ಥಳದಲ್ಲಿ ಬಿದ್ದಿದೆ. ಮಗುವಿನ ಅಳು ಕೇಳಿ ಭದ್ರತಾ ನೌಕರರು ಹಾಗೂ ಆಸ್ಪತ್ರೆ ನೌಕರರು ಸ್ಥಳಕ್ಕೆ ತಲುಪಿದ್ದು, ಮಗುವನ್ನು ಮೇಲೆತ್ತಿ ಅಪಾಯದಿಂದ ಪಾರುಮಾಡಿದ್ದಾರೆ. ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರುಗಳಾದ ನಿಶಾ,ಆಲ್ಫಿ, ನರ್ಸಿಂಗ್ …
Read more “ಆಸ್ಪತ್ರೆ ಶೌಚಾಲಯದಲ್ಲಿ ವಿದ್ಯಾರ್ಥಿನಿ ಹೆರಿಗೆ : ಮಗುವನ್ನು ವೆಂಟಿಲೇಶನ್ ಮೂಲಕ ಎಸೆದು ಕೊಲೆಗೆತ್ನ”
ತಿರುವನಂತಪುರ: ಶಬರಿಮಲೆ ದೇಗುಲಕ್ಕೆ ಪರಂಪರಾಗತ ಆಚಾರಗಳನ್ನು ಉಲ್ಲಂಘಿಸಿ ಯುವತಿಯರಿಗೆ ಈ ಹಿಂದಿನ ಎಡರಂಗ ಸರಕಾರ ನೀಡಿದ ಪ್ರವೇಶಾನುಮತಿಯನ್ನು ಪ್ರತಿಭಟಿಸಿ ನಡೆದ ಹೋರಾಟಗಳಿಗೆ ಸಂಬಂಧಿಸಿ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣಗಳ ಪೈಕಿ ಗಂಭೀರವಲ್ಲದ ಎಲ್ಲಾ ಪ್ರಕರಣಗಳನ್ನು ತೆಗೆದುಕೊ ಳ್ಳಲು ರಾಜ್ಯ ಸರಕಾರ ಮುಂದಾಗಿದೆ. ಗಂಭೀರ ರೂಪದ ದಾಳಿ ಹಾಗೂ ಇತರ ಗಂಭೀರ ಸ್ವರೂಪದ ಪ್ರಕರಣಗಳನ್ನು ಹೊರತುಪಡಿಸಿ ಇತರ ಎಲ್ಲಾ ಪ್ರಕರಣಗಳನ್ನು ಹಿಂತೆಗೆದು ಕೊಳ್ಳಲು ಸರಕಾರ ತೀರ್ಮಾನಿಸಿದೆ. ಶಬರಿಮಲೆ ಕ್ಷೇತ್ರದಲ್ಲಿನ ಪರಂಪರಾಗತ ಆಚಾರ ಮತ್ತು ಅನುಷ್ಠಾನಗಳಿಗೆ ತದ್ವಿರುದ್ಧವಾಗಿ ಯುವತಿಯರಿಗೆ ಪ್ರವೇಶ ನೀಡಬಾರದೆಂಬ …
Read more “ಶಬರಿಮಲೆಗೆ ಯುವತಿ ಪ್ರವೇಶದ ವಿರುದ್ಧ ಹೋರಾಟ: ಗಂಭೀರವಲ್ಲದ ಪ್ರಕರಣಗಳನ್ನು ಹಿಂತೆಗೆಯಲು ಸರಕಾರ ತೀರ್ಮಾನ”





ಉಪ್ಪಳ: ಮನೆಯ ಟಿ.ವಿ ಕೆಟ್ಟುಹೋದ ಚಿಂತೆಯಲ್ಲಿದ್ದ ಗೃಹಿಣಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಕಿಚ್ಚಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಮಠ ಗುಡ್ಡೆ ನಿವಾಸಿ ದಿ| ಯೋಗೀಶ್ ಪ್ರಭು

ಕುಂಬಳೆ: ಕುಂಬಳೆ ಪೊಲೀಸರು ಸಿನಿಮೀಯ ಸ್ಟೈಲ್ ರೀತಿಯಲ್ಲಿ ನಡೆ ಸಿದ ಕಾರ್ಯಾಚ ರಣೆಯಲ್ಲಿ ಮಾದಕ ವಸ್ತುವಾದ 3.355 ಗ್ರಾಂ ಎಂಡಿಎಂಎ ಸಹಿತ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಲ್ಪಾಡಿ ಅಡ್ಕ ಹೌಸ್ ನಿವಾಸಿ ಅಬ್ದುಲ್

ಕಾಸರಗೋಡು: ಅಮಿತ ಲಾಭ ನೀಡುವುದಾಗಿ ನಂಬಿಸಿ ಆನ್ಲೈನ್ ಮೂಲಕ 17.31 ಲಕ್ಷ ರೂ. ಪಡೆದು ವಂಚಿಸಿದ ಬಗ್ಗೆ ವೃದ್ದರೊಬ್ಬರು ನೀಡಿದ ದೂರಿನಂತೆ ಕಾಸರಗೋಡು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ. ಪಡನ್ನ ಕಡಪ್ಪುರ ನಿವಾಸಿ

ಕಾಸರಗೋಡು: ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸದ ಹೆಸರಲ್ಲಿ ವಿದ್ಯುನ್ಮಂಡಳಿಯ ಸಿಬ್ಬಂದಿಗಳು ಮನೆಯ ಫ್ಯೂಸ್ ತೆಗೆದು ವಿದ್ಯುತ್ ಸಂಪರ್ಕ ವಿಚ್ಛೇಧಿಸಿದ್ದು, ಅದೇ ದಿನ ರಾತ್ರಿ ಮಹಿಳೆಗೆ ಮನೆಯೊಳಗೆ ವಿಷಪೂರಿತ ಹಾವು ಕಚ್ಚಿದ ಘಟನೆ ನಡೆದಿದೆ. ಮೇಲ್ಪರಂಬ

ಉಪ್ಪಳ: ಮನೆಯ ಟಿ.ವಿ ಕೆಟ್ಟುಹೋದ ಚಿಂತೆಯಲ್ಲಿದ್ದ ಗೃಹಿಣಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಕಿಚ್ಚಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಮಠ ಗುಡ್ಡೆ ನಿವಾಸಿ ದಿ| ಯೋಗೀಶ್ ಪ್ರಭು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page