
ಕಾಸರಗೋಡು: ಕೋಟ್ಯಂತರ ರೂ. ವೆಚ್ಚ ಮಾಡಿಯೂ ಜಲಜೀವನ್ ಮಿಷನ್ ಯೋಜನೆಯಲ್ಲಿ ಲೋಪ ಸಂಭವಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕೆಡಬ್ಲ್ಯುಎ ಎಂಪ್ಲೋ ಯೀಸ್ ಸಂಘ್ ಕಾಸರಗೋಡು ಜಿಲ್ಲಾ ಸಮಿತಿ ಆಗ್ರಹಿಸಿದೆ. ಉಚಿತ ಸಂಪರ್ಕವೆಂದು ತಿಳಿಸಿ ಅಗತ್ಯವಿಲ ದವರಿಗೆ ಕೂಡಾ ಒತ್ತಾಯಪೂರ್ವಕ ಸಂಪರ್ಕ ನೀಡಿದ ಹಿನ್ನೆಲೆಯಲ್ಲಿ ಸಂಪರ್ಕಗಳ ಸಂಖ್ಯೆ ಹೆಚ್ಚಾಯಿದಾದರೂ ನೀರು ಲಭ್ಯವಾಗುವ ಟ್ಯಾಪ್ಗಳ ಸಂಖ್ಯೆ ಸಾಮಾನ್ಯ ಕಡಿಮೆ ಇದೆ. ನೀರು ಲಭಿಸದೆ ಬಿಲ್ಲು ಪಾವತಿಸಬೇಕಾಗಿ ಬಂದಿರುವುದ ರಿಂದ ಫಲಾನುಭವಿಗಳು ಸಂಪರ್ಕ ವಿಚ್ಛೇಧಿಸಲು ಮುಂದಾಗುತ್ತಿದ್ದಾರೆ. ಕಾರಡ್ಕ, ದೇಲಂಪಾಡಿ, …
Read more “ಜಲಜೀವನ್ ಮಿಷನ್: ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಕೆಡಬ್ಲ್ಯುಎ ಎಂಪ್ಲೋಯೀಸ್ ಸಂಘ್ ಆಗ್ರಹ”
ಕೊಲ್ಲಂಗಾನ: ಮಧೂರು ಪಂಚಾಯತ್ ೫ನೇ ವಾರ್ಡ್ ಕೊಲ್ಲಂಗಾನದಲ್ಲಿ ಸ್ಥಾಪಿಸಲು ಯತ್ನಿಸುವ ಮೊಬೈಲ್ ಟವರ್ ವಿರುದ್ಧ ಸ್ಥಳೀಯರು ತೀವ್ರ ಪ್ರತಿಭಟನೆಗಿಳಿದಿದ್ದಾರೆ. ಬ್ಲೋಕ್ ಪಂಚಾಯತ್ ಸದಸ್ಯ ಖಾದರ್ ಮಾನ್ಯರ ಅಧ್ಯಕ್ಷತೆಯಲ್ಲಿ ಜರಗಿದ ಸರ್ವಪಕ್ಷ ಸಭೆಯಲ್ಲಿ ವಿವಿಧ ರಾಜಕೀಯ, ಸಾಮಾಜಿಕ ಸಂಘಟನಾ ಪ್ರತಿನಿಧಿಗಳು ಭಾಗವಹಿಸಿದರು. ಜನವಾಸವಲಯವಾದ ಕೊಲ್ಲಂಗಾನದಲ್ಲಿ ಮೊಬೈಲ್ ಟವರ್ ಸ್ಥಾಪಿಸುವುದು ಆರೋಗ್ಯಪರವಾದ ಹಾಗೂ ಪರಿಸರಕ್ಕೆ ಮಾರಕವಾದ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂಬ ಭೀತಿ ಹಿನ್ನೆಲೆಯಲ್ಲಿ ಜನರ ಸುರಕ್ಷಿತೆ ಹಾಗೂ ಆರೋಗ್ಯವನ್ನು ಮುಂದಿಟ್ಟುಕೊಂಡು ಟವರ್ ಸ್ಥಾಪಿಸುವ ಕ್ರಮದಿಂದ ಹಿಂಜರಿಯಬೇಕೆಂದು ಸಭೆ ಅಭಿಪ್ರಾಯಪಟ್ಟಿದೆ. ಈ …
Read more “ಕೊಲ್ಲಂಗಾನದಲ್ಲಿ ಮೊಬೈಲ್ ಟವರ್ ಸ್ಥಾಪನೆ ವಿರುದ್ಧ ಸ್ಥಳೀಯರಿಂದ ಪ್ರತಿಭಟನೆ”





ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಮಂಜೇಶ್ವರ: ಮೀಂಜ ಬಟ್ಯಪದವಿ ನಲ್ಲಿ ಗುಂಡು ಹಾರಿಸಿ ವ್ಯಾಪಾರಿಯನ್ನು ಕೊಲೆಗೈಯ್ಯಲೆತ್ನಿಸಿದ ಪ್ರಕರಣದ ಆರೋ ಪಿಗಳಿಗಾಗಿ ಪೊಲೀಸರು ತನಿಖೆ ತೀವ್ರಗೊ ಳಿಸಿದ್ದಾರೆ. ಖಾದರ್ ಮದನಕ್ಕಲ್, ಮೀಯಪದವು ರಹೀಂ, ಅಬೂಬಕ್ಕರ್ ಸಿದ್ದಿಕ್ ಹಾಗೂ ಕಂಡರೆ ಪತ್ತೆಹಚ್ಚಬಹು ದಾದ

ಮುಳ್ಳೇರಿಯ: ಸ್ಮೋಕ್ ಹೌಸ್ದಲ್ಲಿರಿಸಿದ್ದ ರಬ್ಬರ್ ಶೀಟ್ ಗಳನ್ನು ಕಳವು ನಡೆಸಲಾಗಿದೆ. ಕಿನ್ನಿಂ ಗಾರು ಬಳಿಯ ಕೊಚ್ಚಿ ಎಂಬಲ್ಲಿನ ಮೋಹನಕೃಷ್ಣ ಭಟ್ ಎಂಬವರ ರಬ್ಬರ್ ಶೀಟ್ ಕಳವಿಗೀಡಾಗಿದೆ. ಮನೆಯ ಅಲ್ಪ ದೂರದಲ್ಲೇ ಸ್ಮೋಕ್ ಹೌಸ್ ಇದ್ದು

ಬದಿಯಡ್ಕ: ಶಾಲೆಗೆ ತೆರಳುತ್ತಿದ್ದ 13ರ ಹರೆಯದ ಬಾಲಕಿಗೆ ಕಿರುಕುಳ ನೀಡಲೆತ್ನಿಸಿದ ಬಗ್ಗೆ ದೂರಲಾಗಿದೆ. ಕಳೆದ ದಿನ ಬೆಳಿಗ್ಗೆ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಒಬ್ಬಳೇ ನಡೆದು ಶಾಲೆಗೆ ತೆರಳುತ್ತಿದ್ದ ವೇಳೆ

ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page