
ಮುಳರಿಯ: ಕಂಪ್ಯೂಟರ್ ಸಯನ್ಸ್ಗೆ ಸಂಬಂಧಿಸಿ ಸಂಶೋಧನಾ ಪ್ರಬಂಧ ಮಂಡಿಸಿದ ಬೆಳ್ಳೂರು ಕಲ್ಲಗದ ಸ್ವಾತಿ.ಕೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಸ್ವಾತಿಯವರು ಮಂಡಿಸಿದ ‘ಅಲ್ಗೋರಿಥಮ್ಸ್ ಫಾರ್ ಅಥೆಂಟಿಕೇಶನ್ ಆಫ್ ಡಿಜಿಟಲ್ ಟ್ರಾನ್ಸಾಕ್ಷನ್ಸ್ ಬೇಸ್ಡ್ ಆನ್ ಮಲ್ಟಿ ಬಯೋಮೆಟ್ರಿಕ್ಸ್’ ಎಂಬ ಮಹಾ ಪ್ರಬಂಧವನ್ನು ಸ್ವೀಕರಿಸಿ ವಿಶ್ವವಿದ್ಯಾಲಯ ಡಾಕ್ಟರೇಟ್ ನೀಡಿದೆ. ಮಂಗಳೂರು ವಿ.ವಿಯ ಹಿರಿಯ ಪ್ರಾಧ್ಯಾಪಕ ಡಾ. ಬಿ.ಎಚ್. ಶೇಖರ್ರ ಮಾರ್ಗದರ್ಶನದಲ್ಲಿ ಪ್ರಬಂಧ ರಚಿಸಲಾಗಿದೆ.ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆಯಾಗಿರುವ ಡಾ. ಸ್ವಾತಿಯವರು …
ಕಾಸರಗೋಡು: ಭಾರತೀಯ ಮಜ್ದೂರ್ ಸಂಘದ ಕಾಸರಗೋಡು ಜಿಲ್ಲಾ ಕಾರ್ಯಾಲಯಕ್ಕೆ ಕರಂದಕ್ಕಾಡ್ ಶಿವಾಜಿನಗರದಲ್ಲಿ ಎ. 3ರಂದು ಭೂಮಿಪೂಜೆ ಹಾಗೂ ಶಿಲಾನ್ಯಾಸ ನಡೆಸಲಾಗುವುದು. ಅಂದು ಬೆಳಿಗ್ಗೆ 9.30ಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಕ್ಷೇತ್ರ ಪ್ರಚಾರಕ್ ಪಿ.ಎನ್. ಹರಿಕೃಷ್ಣ ಕುಮಾರ್ ಶಿಲಾನ್ಯಾಸ ನೆರವೇರಿಸುವರು. ಬಿಎಂಎಸ್ ಅಖಿಲಭಾರತ ಉಪಾಧ್ಯಕ್ಷ ಸಿ. ಉಣ್ಣಿಕೃಷ್ಣನ್ ಉಣ್ಣಿತ್ತಾನ್, ದಕ್ಷಿಣ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಎಂ.ಪಿ. ರಾಜೀವನ್, ರಾಜ್ಯಾಧ್ಯಕ್ಷ ಬಿ. ಶಿವಜಿ ಸುದರ್ಶನನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಕೆ. ಅಜಿತ್, ಸಂಘಟನಾ ಕಾರ್ಯದರ್ಶಿ ಕೆ. ಮಹೇಶ್ …

ಕುಂಬಳೆ: ನಿನ್ನೆ ಸಂಜೆ ಬೀಸಿದ ಬಲವಾದ ಗಾಳಿ ಮಳೆಗೆ ವಿವಿಧೆಡೆಗಳಲ್ಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕುಂಬಳೆಯಲ್ಲಿ ಎರಡು ಮನೆಗಳ ಮೇಲೆ ಮರಗಳು ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಕುಂಬಳೆ ಪಂಚಾಯತ್ನ 12ನೇ ವಾರ್ಡ್ ಕೋಟೆಕ್ಕಾರ್ನಲ್ಲಿ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಕಾಸರಗೋಡು: ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ಯುವಕರು ಗುಂಪುಸೇರಿ ಘರ್ಷಣೆಯಲ್ಲಿ ತೊಡಗಿದ ಘಟನೆ ನಡೆದಿದೆ. ಮಾಹಿತಿ ತಿಳಿದು ತಲುಪಿದ ಟೌನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ. ನಳಿನಾಕ್ಷನ್ರ ನೇತೃತ್ವದಲ್ಲಿ ಪೊಲೀಸ್ ತಂಡ ಮೂರು ಮಂದಿಯನ್ನು

ಬದಿಯಡ್ಕ: ಶೇಣಿ ಏಳ್ಕಾನದಲ್ಲಿ ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ರಬ್ಬರ್ ಶೀಟ್ ಯಂತ್ರ ಕಳವಿಗೀಡಾಗಿದೆ. ಜೂನ್ 22ರಿಂದ ೨೮ರ ಮಧ್ಯೆ ಕಳವು ನಡೆದಿರುವುದಾಗಿ ಕಂಪೆನಿಯ ಮಾಲಕ ಕನ್ನಾಟಿಕಾನದ ಸೋಜನ್ ಜೋರ್ಜ್ ಬದಿಯಡ್ಕ ಪೊಲೀಸರಿಗೆ ನೀಡಿದ

ಕುಂಬಳೆ: ನಿನ್ನೆ ಸಂಜೆ ಬೀಸಿದ ಬಲವಾದ ಗಾಳಿ ಮಳೆಗೆ ವಿವಿಧೆಡೆಗಳಲ್ಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕುಂಬಳೆಯಲ್ಲಿ ಎರಡು ಮನೆಗಳ ಮೇಲೆ ಮರಗಳು ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಕುಂಬಳೆ ಪಂಚಾಯತ್ನ 12ನೇ ವಾರ್ಡ್ ಕೋಟೆಕ್ಕಾರ್ನಲ್ಲಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page