
ಕುಂಬಳೆ: ಆಗಾಗ ಉಂಟಾಗುತ್ತಿರುವ ಅಘೋಷಿತ ವಿದ್ಯುತ್ ಪವರ್ಕಟ್ಗೆ ಕೂಡಲೇ ಪರಿಹಾರ ಕಾಣಬೇಕೆಂದು ಆಗ್ರಹಿಸಿ ಕುಂಬಳೆಯಲ್ಲಿ ಮುಸ್ಲಿಂ ಲೀಗ್ ಜನಪ್ರತಿನಿಧಿಗಳು ಕೆಎಸ್ಇಬಿ ಕಚೇರಿ ದಿಗ್ಬಂಧನ ನಡೆಸಿದರು. ಮುಸ್ಲಿಂ ಲೀಗ್ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ದಿಗ್ಬಂಧನ ನಡೆಸಲಾಗಿದೆ. ಪಂಚಾಯತ್ ಸಮಿತಿ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಹಾಜಿ, ಜಿಲ್ಲಾ ಪಂಚಾಯತ್ ಸದಸ್ಯ ಅಸೀಸ್ ಕಳತ್ತೂರು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಪಿ. ಖಾಲಿದ್, ಇನಾಸ್ ಪವಾಸ್, ಸದಸ್ಯರಾದ ಫಲ್ಸರ್, ಸಾಬುರ ನೇತೃತ್ವ ನೀಡಿದರು. ಬಿ.ಎನ್. ಮೊಹಮ್ಮದಾಲಿ ಅಧ್ಯಕ್ಷತೆ ವಹಿಸಿದರು. ಎ.ಕೆ. ಆರೀಫ್ …
Read more “ಕುಂಬಳೆಯಲ್ಲಿ ಆಗಾಗ ವಿದ್ಯುತ್ ಮೊಟಕು:ಮುಸ್ಲಿಂ ಲೀಗ್ನಿಂದ ವಿದ್ಯುತ್ ಕಚೇರಿ ದಿಗ್ಬಂಧನ”
ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಸಹಸ್ರ ಕಲಶಾಭಿಷೇಕ-ಬ್ರಹ್ಮಕಲಶಾಭಿಷೇಕ ನಾಳೆ ನಡೆಯಲಿರುವುದು. ನಾಳೆ ಮುಂಜಾನೆ ೫ರಿಂದ ಗಣಪತಿಹೋಮ, ಕವಾಟೋ ದ್ಘಾಟನೆ, ಶಾಂತಿ, ಪ್ರಾಯಶ್ಚಿತ್ತ ಮತ್ತು ತತ್ವಹೋಮಗಳ ಕಲಶಾಭಿಷೇಕ ನಡೆಯಲಿದೆ. ಅನಂತರ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ದೇವರಿಗೆ ಸಹಸ್ರ ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ಅವಭೃತ ಪ್ರೋಕ್ಷಣೆ, ಮಹಾಪೂಜೆ, ಮಂಗಲಮಂತ್ರಾಕ್ಷತೆ, ರಾತ್ರಿ ೭ರಿಂದ ಶ್ರೀ ದೇವರ ಉತ್ಸವಬಲಿ, ರಾತ್ರಿ ಪೂಜೆ ನಡೆಯಲಿದೆ. ಬೆಳಿಗ್ಗೆ ೧೧.೩೦ಕ್ಕೆ ಶ್ರೀ ಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ …
Read more “ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಸಹಸ್ರ ಕಲಶಾಭಿಷೇಕ-ಬ್ರಹ್ಮಕಲಶಾಭಿಷೇಕ ನಾಳೆ”

ಬಂದಡ್ಕ: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಆತ್ಮಹತ್ಯಾ ಯತ್ನ ನಡೆದಿದೆ. ಉನ್ನತಿಯಲ್ಲಿ ವಾಸ ಮಾಡುತ್ತಿದ್ದ 16ರ ಹರೆಯದ ಬಾಲಕ ಇಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಕಾಸರಗೋಡು: ಕಾಸರಗೋಡು ಬಳಿಯ ಚೇರಂಗೈಯಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದ್ದು ಇದರಿಂದ ಸಮೀಪದ ರಸ್ತೆ ಸಮುದ್ರಪಾಲಾಗಿದೆ. ಮಾತ್ರವಲ್ಲದೆ ಈ ಪರಿಸರದ ಹಲವು ತೆಂಗಿನ ಮರಗಳೂ ಬುಡಸಹಿತ ಮಗುಚಿ ಬಿದ್ದಿವೆ. ಸಿಪಿಸಿಆರ್ಐ ಪಕ್ಕದ ಸಮುದ್ರ ಕಿನಾರೆಯ ರಸ್ತೆಯನ್ನೂ

ಉಪ್ಪಳ: ಒಂದು ವಾರದ ಹಿಂದೆ ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ವರ್ಕಾಡಿ ದೇವಂದಪಡ್ಪು ನಿವಾಸಿ ಕಿಶನ್ ಕುಮಾರ್ ಶೆಟ್ಟಿ (32) ನಾಪತ್ತೆಯಾದ ವ್ಯಕ್ತಿ. ಇವರು ದೇವಂದಪಡ್ಪಿನಲ್ಲಿ ಕೆಂಪು ಕಲ್ಲು ಕ್ವಾರೆಯ ರೈಟರ್

ಬಂದಡ್ಕ: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಆತ್ಮಹತ್ಯಾ ಯತ್ನ ನಡೆದಿದೆ. ಉನ್ನತಿಯಲ್ಲಿ ವಾಸ ಮಾಡುತ್ತಿದ್ದ 16ರ ಹರೆಯದ ಬಾಲಕ ಇಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷ

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page