
ಕಾಸರಗೋಡು: ಕ್ರೇನ್ ಹೇರಿ ಸಂಚರಿಸುತ್ತಿದ್ದ ಟ್ರಕ್ಗೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮುಂಜಾನೆ 3 ಗಂಟೆಗೆ ಮೇಲ್ಪರಂ ಬದಲ್ಲಿ ಸಂಭವಿಸಿದೆ. ಆಂಧ್ರಪ್ರದೇಶ ನಿವಾಸಿಯಾದ ನಾರಾಯಣ ರೆಡ್ಡಿ ಎಂಬವರ ಮಾಲಕತ್ವದಲ್ಲಿರುವ 500 ಟನ್ ಭಾರ ಎತ್ತುವ ಸಾಮರ್ಥ್ಯವುಳ್ಳ ಕ್ರೇನ್ ಹಾಗೂ ಟ್ರಕ್ಗೆ ಬೆಂಕಿ ತಗಲಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಂಗವಾಗಿ ಪಡನ್ನಕ್ಕಾಡ್ ರೈಲ್ವೇ ಮೇಲ್ಸೇತುವೆಯ ಗಾರ್ಡರ್ ಗಳನ್ನು ಎತ್ತುವ ಕೆಲಸ ಮುಗಿಸಿ ಟ್ರಕ್ ಕ್ರೇನ್ನೊಂದಿಗೆ ಮರಳುತ್ತಿತ್ತು. ಮೇಲ್ಪರಂಬಕ್ಕೆ ತಲುಪಿದಾಗ ಟ್ರಕ್ನ ಹಿಂಬದಿಯಲ್ಲಿ ಬೆಂಕಿ ಕಾಣಿಸಿಕೊಂ ಡಿದೆ. ಕೂಡಲೇ ಚಾಲಕ ಲಾರಿಯನ್ನು …
Read more “ಕ್ರೇನ್ ಸಾಗಿಸುತ್ತಿದ್ದ ಟ್ರಕ್ಗೆ ಬೆಂಕಿ: ತಪ್ಪಿದ ಭಾರೀ ದುರಂತ”
ಕಾಸರಗೋಡು: ಎರ್ನಾಕುಳಂ ಮತ್ತು ಕೊಲ್ಲಂನ ಕೆಲವು ಆಸ್ಪತ್ರೆಗಳನ್ನು ಕೇಂದ್ರೀಕರಿಸಿ ನಡೆಯುತ್ತಿರುವ ಅಕ್ರಮ ಅವಯವ ವ್ಯವಹಾರಕ್ಕೆ ಸಂಬಂಧಿಸಿ ನಡೆಸಲಾದ ತನಿಖೆಯಲ್ಲಿ ಡೈರೆಕ್ಟರೇಟ್ ಆಫ್ ಎನ್ಫೋರ್ಸ್ಮೆಂಟ್ (ಇ.ಡಿ)ಗೆ ಹಲವು ನಿರ್ಣಾಯಕ ದಾಖಲು ಪತ್ರಗಳು ಲಭಿಸಿದ್ದು ಅದರ ಆಧಾರದಲ್ಲಿ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸಿದೆ. ಇದು ಮಾತ್ರವಲ್ಲದೆ, ಈ ಪ್ರಕರಣದ ಆರೋಪಿಗಳ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ಇ ಡಿ ಮುಂದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜೂನ್ 18ರಂದು ಪ್ರಕರಣದ ಪ್ರಧಾನ ಸೂತ್ರಧಾರ ಎನ್ನಲಾಗಿರುವ ಮೊಹಮ್ಮದ್ ನಜೀಬ್ ಕಲ್ಲಟ್ರ ಕಳನಾಡು ಕಲ್ಲಟ್ರದಲ್ಲಿರುವ ಮನೆ, …
Read more “ಅಕ್ರಮ ಅವಯವ ವ್ಯವಹಾರ: ಇ.ಡಿಗೆ ನಿರ್ಣಾಯಕ ದಾಖಲುಪತ್ರ ಲಭ್ಯ; ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಕ್ರಮ”
ಮೀಯಪದವು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ನಿಕಟಪೂರ್ವ ಅಧ್ಯಕ್ಷ ಎಸ್.ವಿ.ಭಟ್ ಅವರ ಸಂಸ್ಮರಣಾ ಕಾರ್ಯಕ್ರಮ ಮತ್ತು ಕವಿಗೋಷ್ಠಿ

ಬದಿಯಡ್ಕ: ಆಧುನಿಕ ಸಮಾಜದಲ್ಲಿ ವಿಶೇಷವಾಗಿ ಯುವಕರಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ, ಮಾದಕವ್ಯಸನ, ಡಿಜಿಟಲ್ ವ್ಯಸನಕ್ಕೆ ಆರೋಗ್ಯಕರ ಪರ್ಯಾಯ ಕಂಡುಕೊಳ್ಳುವ ಉದ್ಧೇಶದೊಂದಿಗೆ ರಾಜ್ಯ ಸರಕಾರದ 1೦೦ ದಿನಗಳ ಕ್ರಿಯಾ ಯೋಜನೆಗಳ ಅಂಗವಾಗಿ ಬಿಡುವಿನ ಸಮಯವನ್ನು ಸೃಜನಶೀಲ

ಕುಂಬಳೆ: ಸ್ವಂತವಾಗಿ ಮನೆಯಿಲ್ಲದವರಿಗೆ ಮನೆ ನಿರ್ಮಿಸುವುದಕ್ಕೆ ಬೇಕಾಗಿ ಕೇಂದ್ರ ಸರಕಾರ ಜ್ಯಾರಿಗೊಳಿಸುವ ಪ್ರಧಾನಮಂತ್ರಿ ಆವಾಜ್ ಯೋಜನ (ಪಿಎಂಎವೈ)ದಂತೆ ಪ್ರಥಮ ಹಂತ ಪೂರ್ತಿಯಾದ ಅಡಿಪಾಯಗಳಲ್ಲಿ ಕಾಡು ಪೊದೆ ಬೆಳೆಯುತ್ತಿದೆ. ಯೋಜನೆ ಜ್ಯಾರಿಗೊಳಿಸಬೇಕಾದ ಅಧಿಕಾರಿಗಳ ಉದಾಸೀನತೆ ಮಹತ್ತರವಾದ

ಕಾಸರಗೋಡು: ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದ ಮಾನಡ್ಕ ನಿವಾಸಿ 26ರ ಹರೆಯದ ಯುವತಿ ಮೃತಪಟ್ಟರು. ಶಾಸ್ತ್ರಿ ನಗರದ ವಿಜಿನ ಮೃತಪಟ್ಟವರು. ಮೂತ್ರಕೋಶ ಸಂಬಂಧವಾದ ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ.
ಮೀಯಪದವು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ನಿಕಟಪೂರ್ವ ಅಧ್ಯಕ್ಷ ಎಸ್.ವಿ.ಭಟ್ ಅವರ ಸಂಸ್ಮರಣಾ ಕಾರ್ಯಕ್ರಮ ಮತ್ತು ಕವಿಗೋಷ್ಠಿ

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page