
ಕೊಚ್ಚಿ: ಯುವಕನೋರ್ವ ವಿದೇಶದಿಂದ ಬರುತ್ತಿದ್ದಾಗ 160 ಗ್ರಾಂ ಚಿನ್ನವನ್ನು ತನ್ನ ಬಾಯಿ ಹಾಗೂ ಸೊಂಟದಲ್ಲಿ ಬಚ್ಚಿಟ್ಟು ತಂದಿದ್ದಾನೆ. ಕೌಲಾಲಂಪುರ ದಿಂದ ಕೊಚ್ಚಿ ನೆಡುಂಬಾಶ್ಶೇರಿ ವಿಮಾನ ನಿಲ್ದಾಣಕ್ಕೆ ತಲುಪಿದ ಕೊಡುವಳ್ಳಿ ನಿವಾಸಿ ಮುಹ ಮ್ಮದ್ ಸಾಬಿದ್ನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ವಶಪಡಿಸಿದ ಚಿನ್ನಕ್ಕೆ 30 ಲಕ್ಷ ರೂಪಾಯಿ ಮೌಲ್ಯ ಅಂದಾಜಿಸಲಾಗಿದೆ. ಮುಹ ಮ್ಮದ್ ಸಾಬಿದ್ ತಲಾ 25 ಗ್ರಾಂ ತೂಕದ ನಾಲ್ಕು ಚಿನ್ನದ ನಾಣ್ಯಗಳನ್ನು ಬಾಯಿಯೊಳಗೆ, 60 ಗ್ರಾಂ ಚಿನ್ನವನ್ನು ಸೊಂಟಪಟ್ಟಿಯಲ್ಲಿ ಪೇಸ್ಟ್ ರೂಪದಲ್ಲಾಗಿಸಿ …
ತಿರುವನಂತಪುರ: 16ನೇ ಕೇರಳ ವಿಧಾನಸಭೆಗಾಗಿರುವ ಮತದಾನ ನಿನ್ನೆ ಅತ್ಯಂತ ಶಾಂತಯುತವಾಗಿ ನಡೆದಿದೆ. 1987ರ ಬಳಿಕ ಅತೀ ಹೆಚ್ಚು ಮಂದಿ ಮತಚಲಾಯಿಸಿದ ವಿಶೇಷತೆಯೂ ನಿನ್ನೆ ನಡೆದ ಚುನಾವಣೆ ಹೊಂದಿದೆ. 2021ರಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಶೇ. 76ರಷ್ಟು ಮತದಾನ ನಡೆದರೆ ಈ ಬಾರಿ ಅದು ಶೇ. 79.27ಕ್ಕೇರಿರುವುದು ಅದು ಈಗಿನ ಆಡಳಿತ ಒಕ್ಕೂಟವಾದ ಎಡರಂಗ, ವಿರೋಧ ಪಕ್ಷವಾದ ಯುಡಿಎಫ್ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಯಲ್ಲಿ ಸಮಾನವಾಗಿ ಗೆಲುವಿನ ಬಾರೀ ನಿರೀಕ್ಷೆ ಮೂಡಿಸುವಂತೆ ಮಾಡಿದೆ. ಮತಎಣಿಕೆ ಮೇ 4ರಂದು …





ಉಪ್ಪಳ: ದಂಪತಿ ಕ್ಷೇತ್ರ ದರ್ಶನಕ್ಕೆ ಹಾಗೂ ಮಕ್ಕಳು ಶಾಲೆ,ಕಾಲೇಜಿಗೆ ಹೋದ ಸಮಯದಲ್ಲಿ ಮನೆಯಿಂದ 110 ಗ್ರಾಂ ಚಿನ್ನಾಭರಣ ಮತ್ತು 20 ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಪೈವಳಿಕೆ ಕುರುಡಪದ ವಿನ ಸುಬ್ರಾಯ ಸಾಯ

ಪೈವಳಿಕೆ: ಪರೀಕ್ಷಾ ಹಾಲ್ ನಲ್ಲಿ ಮೊಬೈಲ್ ಫೋನ್ ಉಪ ಯೋಗಿಸಿ ಉತ್ತರ ಬರೆದ ಪೈವಳಿಕೆ ನಿವಾಸಿ ಸೆರೆಗೀಡಾಗಿದ್ದಾನೆ. ಪೈವಳಿಕೆ ಕುರುಡಪದವು ಬಳಿಯ ಸಾದಂU ಯ ನಿವಾಸಿ ಎಸ್. ಜನಾರ್ದನ (36) ಎಂಬಾತನನ್ನು ಕೂತುಪರಂಬ ಎಸಿಪಿ

ಕಾಸರಗೋಡು: ನಿಲ್ಲಿಸಿದ್ದ ಆಟೋ ರಿಕ್ಷಾಗಳಿಂದ ಕಳವು ನಡೆಸುತ್ತಿದ್ದಾತನನ್ನು ಪೊಲೀಸರು ಕೈಯಾರೆ ಸೆರೆಹಿಡಿದಿದ್ದಾರೆ. ಚಿಟ್ಟಾರಿಕ್ಕಲ್ ನಿವಾಸಿಯಾದ ಶೈಜು ಜೋಸೆಫ್ (34) ಎಂಬಾತನನ್ನು ತಲಶ್ಶೇರಿ ಪೊಲೀಸರು ಬಂಧಿಸಿದ್ದಾರೆ. ಆಟೋ ರಿಕ್ಷಾಗಳನ್ನು ಸ್ಟ್ಯಾಂಡ್ನಲ್ಲಿ ನಿಲ್ಲಿಸಿ ಚಾಲಕರು ಚಹಾ ಕುಡಿಯಲೋ

ಕಾಸರಗೋಡು: ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಮಧ್ಯೆ ವ್ಯಕ್ತಿ ಮೃತಪಟ್ಟರು. ಮೇಲ್ಪರಂಬ ಮರವಯಲ್ ನಿವಾಸಿ ರವಿ (55) ಮೃತಪಟ್ಟವರು. ನಿನ್ನೆ ಬೆಳಿಗ್ಗೆ ಘಟನೆ ನಡೆದಿದೆ. ಮಕ್ಕೇರಿ ಗುಳಿಗ ದೈವಸ್ಥಾನದ ಪೂಜಾರಿಯಾಗಿದ್ದರು. ಮೃತರು ಪತ್ನಿ ಪ್ರಿಯ,

ಉಪ್ಪಳ: ದಂಪತಿ ಕ್ಷೇತ್ರ ದರ್ಶನಕ್ಕೆ ಹಾಗೂ ಮಕ್ಕಳು ಶಾಲೆ,ಕಾಲೇಜಿಗೆ ಹೋದ ಸಮಯದಲ್ಲಿ ಮನೆಯಿಂದ 110 ಗ್ರಾಂ ಚಿನ್ನಾಭರಣ ಮತ್ತು 20 ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಪೈವಳಿಕೆ ಕುರುಡಪದ ವಿನ ಸುಬ್ರಾಯ ಸಾಯ

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page