
ಕಣ್ಣೂರು: ಚೋಕ್ಲಿಯಿಂದ ನಾಪತ್ತೆಯಾದ ಯುಡಿಎಫ್ ಅಭ್ಯರ್ಥಿ ಟಿ.ಪಿ. ಅರುವ ಮರಳಿ ಬಂದಿದ್ದಾರೆ. ಚೊಕ್ಲಿ ಪೊಲೀಸ್ ಠಾಣೆಯಲ್ಲಿ ಅರುವ ಹಾಗೂ ಯುವಕ ಹಾಜರಾಗಿದ್ದಾರೆ. ಚೊಕ್ಲಿ ಗ್ರಾಮ ಪಂಚಾಯತ್ನ ೯ನೇ ವಾರ್ಡ್ನಲ್ಲಿ ಮುಸ್ಲಿಂ ಲೀಗ್ನ ಯುಡಿಎಫ್ ಅಭ್ಯರ್ಥಿಯಾಗಿ ಅರುವ ಸ್ಪರ್ಧಿಸುತ್ತಿ ದ್ದಾರೆ. ಶನಿವಾರ ಬೆಳಿಗ್ಗೆ ಮನೆಯಿಂದ ಹೊರಗೆ ಹೋದ ಅರುವ ಬಳಿಕ ನಾಪತ್ತೆಯಾಗಿದ್ದರು. ಮನೆಯವರು ಮೊಬೈಲ್ನಲ್ಲಿ ಸಂಪರ್ಕಿಸಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ತಾಯಿ ಚೊಕ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸ್ಥಳೀಯನಾದ ಓರ್ವ ಬಿಜೆಪಿ ಕಾರ್ಯಕರ್ತನೊಂದಿಗೆ ಟಿ.ಪಿ. ಅರುವ …
Read more “ನಾಪತ್ತೆಯಾದ ಯುಡಿಎಫ್ ಅಭ್ಯರ್ಥಿ ಯುವಕನೊಂದಿಗೆ ಪೊಲೀಸ್ ಠಾಣೆಯಲ್ಲಿ ಹಾಜರು”
ಬದಿಯಡ್ಕ: ತ್ರಿಸ್ತರ ಪಂಚಾಯತ್ ಚುನಾವಣೆಯ ಬಹಿರಂಗ ಪ್ರಚಾರ ನಿನ್ನೆ ಸಂಜೆ 6 ಗಂಟೆಗೆ ಕೊನೆಗೊಂ ಡಿತು. ನಾಳೆ ಮತದಾನ ನಡೆಯಲಿದೆ. ಬದಿಯಡ್ಕ ಪಂ. ವ್ಯಾಪ್ತಿಯಲ್ಲಿ ಒಟ್ಟು 21 ವಾರ್ಡುಗಳಿಗೆ, ಮೂರು ಬ್ಲೋಕ್ ಪಂಚಾಯತ್ , ಜಿಲ್ಲಾ ಪಂಚಾಯತ್ಗೆ ಮತದಾನ ನಡೆಯಲಿದೆ.25 ವರ್ಷಗಳ ಯುಡಿಎಫ್ ಆಡಳಿತಕ್ಕೆ ಕೊನೆಗಾಣಿಸಿ ಬದಿಯಡ್ಕ ಪಂ. ಆಡಳಿತವನ್ನು ಮರಳಿ ಪಡೆಯುವುದಕ್ಕೋಸ್ಕರ ಬಿಜೆಪಿ ಅಭ್ಯರ್ಥಿಗಳು, ನಾಯಕರು ಶತಪ್ರಯತ್ನದಲ್ಲಿದ್ದಾರೆ. ಪಂ.ನ ಅಭಿವೃದ್ಧಿಗಾಗಿ ಮೂಲಭೂತ ಸೌಕರ್ಯಗಳು, ಶೌಚಾಲಯ, ಮನೆ ನಿರ್ಮಾಣ, ಕೃಷಿಗೆ ಅನುದಾನ, ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆಯನ್ನು ನೀಡುವುದಾಗಿ …
Read more “ಬದಿಯಡ್ಕದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ: ಪಕ್ಷಗಳಿಂದ ವಿಜಯಸಂಕಲ್ಪ ಮೆರವಣಿಗೆ”





ಕಾಸರಗೋಡು: ಕಾಸರಗೋಡು ಅಭಿವೃದ್ಧಿಗೆ ಹೆಚ್ಚು ಸಾಧ್ಯತೆಯುಳ್ಳ ಜಿಲ್ಲೆಯಾಗಿದೆ. ಆದ್ದರಿಂದ ಭಾರೀ ಸಂತೋಷ ಹಾಗೂ ನಿರೀಕ್ಷೆಯೊಂದಿಗೆ ತಾನು ಜಿಲ್ಲಾಧಿಕಾರಿಯಾಗಿ ಇಲ್ಲಿ ಅಧಿಕಾರ ವಹಿಸುತ್ತಿದ್ದೇನೆಂದು ನೂತನ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನುಡಿದಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಸಿವಿಲ್

ಬೋವಿಕ್ಕಾನ: ಪೊವ್ವಲ್ನ ಪಿ.ಎ. ಕಾಂಪ್ಲೆಕ್ಸ್ ಕ್ವಾರ್ಟರ್ಸ್ನ ಬೀಗ ಮುರಿದು ಲ್ಯಾಪ್ಟಾಪ್, ಸಂಬಂಧಪಟ್ಟ ಉಪಕರಣಗಳನ್ನು ಕಳವುಗೈದ ಪ್ರಕರಣದಲ್ಲಿ ಆರೋಪಿ ಸೆರೆಯಾಗಿದ್ದಾನೆ. ಚೆರ್ಕಳ ಬಾಲಡ್ಕ ನಿವಾಸಿ ಹನೀಫ್ (52)ನನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳ 25ರಂದು

ಕುಂಬಳೆ: ಬೇಕಲ ಪೊಲೀಸರು ಸೆರೆಹಿಡಿದ ಕುಖ್ಯಾತ ಕಳವು ಪ್ರಕರಣದ ಇಬ್ಬರು ಆರೋಪಿಗಳು ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಳತ್ತೂರು ಪಂಜಿಕಲ್ಲಿನ ಮನೆಯಿಂದ ನಗನಗದು ದೋಚಿದ ಪ್ರಕರಣದಲ್ಲೂ ಆರೋಪಿಗಳಾಗಿದ್ದಾರೆಂದು ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪಾಲಕ್ಕಾಡ್

ಕುಂಬಳೆ: ಕಯ್ಯಾರಿನ ಕೋಳಿ ಅಂಕ ಕೇಂದ್ರಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಎರಡು ಕೋಳಿಗಳ ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಸೆರೆ ಹಿಡಿದಿದ್ದಾರೆ. ಕಯ್ಯಾರು ಕೊಕ್ಕೆಚ್ಚಾಲ್ ನಿವಾಸಿ ಹರೀಶ್ (37), ಕಯ್ಯಾರು ನಿವಾಸಿ ಸೋಮಯ್ಯ (48)

ಕಾಸರಗೋಡು: ಕಾಸರಗೋಡು ಅಭಿವೃದ್ಧಿಗೆ ಹೆಚ್ಚು ಸಾಧ್ಯತೆಯುಳ್ಳ ಜಿಲ್ಲೆಯಾಗಿದೆ. ಆದ್ದರಿಂದ ಭಾರೀ ಸಂತೋಷ ಹಾಗೂ ನಿರೀಕ್ಷೆಯೊಂದಿಗೆ ತಾನು ಜಿಲ್ಲಾಧಿಕಾರಿಯಾಗಿ ಇಲ್ಲಿ ಅಧಿಕಾರ ವಹಿಸುತ್ತಿದ್ದೇನೆಂದು ನೂತನ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನುಡಿದಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಸಿವಿಲ್

ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ

ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ ಅದನ್ನು ಕೇಂದ್ರವನ್ನಾಗಿ ಸಿಕೊಂಡು ಭಾರತದ ಹಲವೆಡೆಗಳಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಹೊಸ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page