
ಪೆರ್ಲ: ಆಟೋ ಚಾಲಕನಾದ ಯುವಕ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ದಾರುಣ ಘಟನೆಯಿಂದ ಪೆರ್ಲ ಹಾಗೂ ಪರಿಸರ ಪ್ರದೇಶಗ ಳಲ್ಲಿ ಶೋಕಸಾಗರ ಸೃಷ್ಟಿಸಿದೆ. ಪಡ್ರೆ ಪರ್ತಾಜೆ ಶಿವಗಿರಿ ಅಂಗನವಾಡಿ ಸಮೀಪದ ನಿವಾಸಿಯಾ ದ ಧನ್ರಾಜ್ (40) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮನೆಯ ಬೆಡ್ರೂಂನಲ್ಲಿ ಕಾರ್ಯಾಚರಿಸದ ಫ್ಯಾನ್ ರಿಪೇರಿ ಮಾಡುತ್ತಿದ್ದಾಗ ನಿನ್ನೆ ಮಧ್ಯಾಹ್ನ ೨.೩೦ರ ವೇಳೆ ದುರ್ಘಟನೆ ಸಂಭವಿಸಿದೆ. ಫ್ಯಾನ್ ರಿಪೇರಿ ವೇಳೆ ವಿದ್ಯುತ್ ಶಾಕ್ ತಗಲಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಧನ್ರಾಜ್ರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ …
Read more “ಮನೆಯಲ್ಲಿ ಫ್ಯಾನ್ ರಿಪೇರಿ ವೇಳೆ ದುರ್ಘಟನೆ: ಆಟೋ ಚಾಲಕ ಶಾಕ್ ತಗಲಿ ಮೃತ್ಯು; ನಾಡಿನಲ್ಲಿ ಶೋಕಸಾಗರ”
ಕಾಸರಗೋಡು: ಈ ಕಾಡಿನಲ್ಲಿ ಹುಲಿ ಅಥವಾ ಚಿರತೆ ಇಲ್ಲ. ಆದರೆ ಈ ಚಿತ್ರವನ್ನು ಕಂಡರೆ ಇಲ್ಲಿ ಯಾವುದೋ ವನ್ಯ ಮೃಗ ಇದೆಯೆಂದು ಭಯವುಂಟಾಗಬಹುದು. ಕಾಸರಗೋಡು ಕಲೆಕ್ಟರೇಟ್ ಕಟ್ಟಡದ ಹಿಂಭಾಗದಲ್ಲಿ ಇಂತಹ ಭೀತಿ ಹುಟ್ಟಿಸುವ ದೃಶ್ಯವಿದೆ. ಅದಕ್ಕೆ ಹೊಂದಿಕೊಂಡು ಪಂಚಾಯತ್ ಡೆಪ್ಯುಟಿ ಡೈರೆಕ್ಟರ್ ಕಚೇರಿ ಕಾರ್ಯಾ ಚರಿಸುತ್ತಿದೆ. ಈ ಪ್ರದೇಶದಲ್ಲಿ ಕಾಡು ಪೊದೆಗಳು ಬೆಳೆದಿವೆ. ಈ ಕಾಡಿನೊಳಗೆ ಒಂದು ಟಿಪ್ಪರ್ ಲಾರಿಯನ್ನು ಕಾಣ ಬಹುದಾಗಿತ್ತು. ಲಾರಿಯಲ್ಲಿದ್ದ ಹೊಯ್ಗೆ ಈಗಲೂ ಇದೆ. ದಶಕಗಳ ಕಾಲ ಲಾರಿಯಲ್ಲಿದ್ದ ಹೊಯ್ಗೆ ಮೇಲೆ ಕಾಡು …
Read more “ಕಲೆಕ್ಟರೇಟ್ ಪರಿಸರದಲ್ಲಿ ಕಾಡಿನೊಳಗೆ ವಾಹನದ ಅಸ್ಥಿಪಂಜರ: ನೋಡುಗರಿಗೆ ಭೀತಿ”

ಕಾಸರಗೋಡು: 16ರ ಹರೆಯದ ಬಾಲಕಿ ಬೆಡ್ರೂಂನ ಕಿಟಿಕಿ ಸರಳಿಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ತಾಯೆ ಮವ್ವಲ್ ಎಂಬಲ್ಲಿ ಘಟನೆ ನಡೆದಿದೆ.ಇಲ್ಲಿನ ಇಸ್ಮಾಯಿಲ್ ಎಂಬವರ ಪುತ್ರಿ ರಿನ್ಶ (16)

ಕಾಸರಗೋಡು: ಕೆಲಸಕ್ಕೆಂದು ತಿಳಿಸಿ ಮನೆಯಿಂದ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಉದಿನೂರು ಮಾಚಿಕ್ಕಾಡ್ನ ಅನಾಮಿಕ (19) ನಾಪತ್ತೆಯಾಗಿದ್ದು ಈ ಸಂಬಂಧ ತಾಯಿ ನೀಡಿದ ದೂರಿನಂತೆ ಚಂದೇರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿ

ಮಂಜೇಶ್ವರ: ಟಿಪ್ಪರ್ ಲಾರಿ ಹಾಗೂ ಬೈಕ್ ಮಧ್ಯೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಎಸಿ ಮೆಕ್ಯಾನಿಕ್ ಮೃತಪಟ್ಟ ಘಟನೆ ನಡೆದಿದೆ. ವರ್ಕಾಡಿ ಬಾಕ್ರಬೈಲ್ ಪಾತೂರು ನಿವಾಸಿ ಚಂದ್ರಹಾಸರ ಪುತ್ರ ಸುಧೀಶ್.ಸಿ.ಕೆ (26) ಮೃತಪಟ್ಟ ದುರ್ದೆÊವಿಯಾಗಿ

ಕಾಸರಗೋಡು: ಕ್ರೇನ್ ಹೇರಿ ಸಂಚರಿಸುತ್ತಿದ್ದ ಟ್ರಕ್ಗೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮುಂಜಾನೆ 3 ಗಂಟೆಗೆ ಮೇಲ್ಪರಂ ಬದಲ್ಲಿ ಸಂಭವಿಸಿದೆ. ಆಂಧ್ರಪ್ರದೇಶ ನಿವಾಸಿಯಾದ ನಾರಾಯಣ ರೆಡ್ಡಿ ಎಂಬವರ ಮಾಲಕತ್ವದಲ್ಲಿರುವ 500 ಟನ್ ಭಾರ ಎತ್ತುವ

ಕಾಸರಗೋಡು: 16ರ ಹರೆಯದ ಬಾಲಕಿ ಬೆಡ್ರೂಂನ ಕಿಟಿಕಿ ಸರಳಿಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ತಾಯೆ ಮವ್ವಲ್ ಎಂಬಲ್ಲಿ ಘಟನೆ ನಡೆದಿದೆ.ಇಲ್ಲಿನ ಇಸ್ಮಾಯಿಲ್ ಎಂಬವರ ಪುತ್ರಿ ರಿನ್ಶ (16)

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page