
ಕಾಸರಗೋಡು: ಬೇಕಲ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಪಳ್ಳಿಕ್ಕೆರೆ, ಪೂಚಕ್ಕಾಡ್ ಅನಿವಾಸಿಯ ಮನೆಯಿಂದ 45 ಪವನ್ ಚಿನ್ನಾಭರಣ ಹಾಗೂ ೫೦,೦೦೦ ರೂ. ಕಳವುಗೈದ ಪ್ರಕರಣದಲ್ಲಿ ಪ್ರತ್ಯೇಕ ಪೊಲೀಸ್ ತಂಡ ತನಿಖೆ ತೀವ್ರಗೊಳಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಸ್ಕ್ವಾಡ್ನ ಸಹಾಯದೊಂದಿಗೆ ಬೇಕಲ ಡಿವೈಎಸ್ಪಿಯವರ ನೇತತ್ವದಲ್ಲಿರುವ ತನಿಖಾ ತಂಡ ತನಿಖೆ ನಡೆಸುತ್ತಿದೆ. ಪೂಚಕ್ಕಾಡ್ ಅರಯಾಲ್ತರದಲ್ಲಿ ಅನಿವಾಸಿಯಾದ ಅಬ್ದುಲ್ ಮಜೀದ್ರ ಮನೆಯಿಂದ ಇತ್ತೀಚೆಗೆ ಕಳವು ನಡೆಸಲಾಗಿತ್ತು. ಮನೆಯ ಮುಂಭಾಗದ ಬಾಗಿಲು ಹಾನಿಗೊಳಿಸಿ ಒಳಗೆ ನುಗ್ಗಿದ ಕಳ್ಳರು ಕಪಾಟನ್ನು ಮುರಿದು ಆಭರಣ ಹಾಗೂ ನಗದು …
ಕಲ್ಲಿಕೋಟೆ: ಆಟೋ ಚಾಲಕರೊಬ್ಬರು ಪಂಚಾಯತ್ ಕಚೇರಿಯ ಮೇಲಿನ ಮಹಡಿಗೆ ತೆರಳುವ ಮೆಟ್ಟಿಲಿನಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆ ನಡೆದಿದೆ. ತಾಮರಶ್ಶೇರಿ ನಿವಾಸಿ ಮುರಳೀ ಧರನ್ (56) ಮೃತಪಟ್ಟ ವ್ಯಕ್ತಿ. ಪಂಚಾಯತ್ ಕಚೇರಿಯ ಸಮೀಪದಲ್ಲೇ ಇರುವ ಆಟೋ ಸ್ಟ್ಯಾಂಡ್ನಲ್ಲಿ ಮುರಳೀಧರನ್ರ ರಿಕ್ಷಾ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಟೋ ರಿಕ್ಷಾದ ಸಾಲ ಮರುಪಾವತಿ ಮೊಟಕು ಗೊಂಡ ಹಿನ್ನೆಲೆಯಲ್ಲಿ ಮುರಳೀಧರನ್ ಭಾರೀ ಚಿಂತೆಯಲ್ಲಿದ್ದರೆಂದು ಸ್ನೇಹಿತರು ತಿಳಿಸಿದ್ದಾರೆ. ಸಾಲ ಮೊಟಕುಗೊಂಡಿ ರುವುದರಿಂದ ಫಿನಾನ್ಸ್ನ ನೌಕರರು ಮುರಳೀಧರನ್ರನ್ನು ಹುಡುಕಿಕೊಂಡು ಇತ್ತೀಚೆಗೆ ಆಟೋ ಸ್ಟ್ಯಾಂಡ್ಗೆ ತಲುಪಿದ್ದರು. ಹಣ …
Read more “ಆಟೋ ಚಾಲಕ ಪಂಚಾಯತ್ ಕಚೇರಿಯ ಮೆಟ್ಟಿಲಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ”





ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ಕಾಸರಗೋಡು: ಮಾದಕದ್ರವ್ಯ ಮಾರಾಟ ಹಾಗೂ ಇತರ ವಂಚನೆಗಳಿಗಾಗಿ ಬ್ಯಾಂಕ್ ಖಾತೆಗಳನ್ನು ತೆರೆಯಲು ನಕಲಿ ದಾಖಲುಪತ್ರಗಳನ್ನು ತಯಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಿವಾಸಿ ಸೇರಿ ಇಬ್ಬರನ್ನು ತಲಶ್ಶೇರಿ ಎಎಸ್ಪಿ ಡಾ. ಎಂ ನಂದಕುಮಾರ್ ನೇತೃತ್ವದ ಪೊಲೀಸ್

ಮುಳ್ಳೇರಿಯ: ಎದೆನೋವು ಕಾಣಿಸಿಕೊಂಡು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅರ್ಚಕ ಹೃದಯಾಘಾತದಿಂದ ನಿಧನಹೊಂದಿದರು. ಮೂಲತಃ ಅನಂತಪುರ ನಿವಾಸಿಯೂ, ಪ್ರಸ್ತುತ ಕುಂಟಾರು ಬಳಿಯ ಮಣಿಯೂರಿ ನಲ್ಲಿ ವಾಸಿಸುತ್ತಿದ್ದ ಮುರಳೀಧರ ಪೆರ್ಲಾಯ (46) ಮೃತಪಟ್ಟ ವ್ಯಕ್ತಿ. ಇವರಿಗೆ

ಕುಂಬಳೆ: ಶಾಲೆಯಲ್ಲಿ ಸಹ ಪಾಠಿಗಳೊಂದಿಗೆ ಆಟವಾಡುತ್ತಿದ್ದ ಮಗುವಿನ ಕಣ್ಣಿಗೆ ಪೆನ್ಸಿಲ್ ಚುಚ್ಚಿ ಗಂಭೀರ ಗಾಯಗೊಂಡ ಘಟನೆ ನಡೆ ದಿದೆ. ಈಗಾಗಲೇ ಎರಡು ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆದರೆ ದೃಷ್ಟಿ ಪೂರ್ವಸ್ಥಿತಿಗೆ ತಲುಪದ ಹಿನ್ನೆಲೆ ಯಲ್ಲಿ ತಜ್ಞ

ಕಾಸರಗೋಡು: ಮಾದಕದ್ರವ್ಯ ಮಾರಾಟ ಹಾಗೂ ಇತರ ವಂಚನೆಗಳಿಗಾಗಿ ಬ್ಯಾಂಕ್ ಖಾತೆಗಳನ್ನು ತೆರೆಯಲು ನಕಲಿ ದಾಖಲುಪತ್ರಗಳನ್ನು ತಯಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಿವಾಸಿ ಸೇರಿ ಇಬ್ಬರನ್ನು ತಲಶ್ಶೇರಿ ಎಎಸ್ಪಿ ಡಾ. ಎಂ ನಂದಕುಮಾರ್ ನೇತೃತ್ವದ ಪೊಲೀಸ್

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page