
ಉಪ್ಪಳ: ಮನೆಯೊಳಗೆ ಬಿದ್ದು ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಬಾಯಾರು ಸಜಂಕಿಲ ಕೋಡಿಯಡ್ಕ ನಿವಾಸಿ ಅನಂತ ಪದ್ಮನಾಭ ಎಂಬವರ ಪತ್ನಿ ಗಂಗ (37) ಮೃತಪಟ್ಟ ಯುವತಿ. ಈ ತಿಂಗಳ 8ರಂದು ಮುಂಜಾನೆ ಇವರು ಮನೆಯೊಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರೆ ನ್ನಲಾಗಿದೆ. ಇದರಿಂದ ಇವರನ್ನು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಿಧನ ಸಂಭವಿಸಿದೆ. ಮೃತರು ಪತಿ, ಪುತ್ರಿ ಧಾತ್ರಿ, ತಾಯಿ ಸಹಿತ ಅಪಾರ ಬಂಧು-ಮಿತ್ರರರನ್ನು ಅಗಲಿದ್ದಾರೆ.
ಕಾಸರಗೋಡು: ಹಿರಿಯ ಜಾದುಗಾರ ಪ್ರೊ. ಮಾಧವ (73) ನಿನ್ನೆ ನಿಧನ ಹೊಂದಿದರು. ಮೂಲತಃ ಉಬ್ರಂಗಳ ನಿವಾಸಿಯಾಗಿರುವ ಇವರು ಕೂಡ್ಲುನಲ್ಲಿ ವಾಸವಾಗಿದ್ದರು. ನೋರ್ತ್ ಮಲಬಾರ್ ಮ್ಯಾಜಿಕ್ ಫೌಂಡೇಶನ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿದ್ದರು. ನೋರ್ತ್ ಮಲಬಾರ್ ಗ್ರಾಮೀಣ ಬ್ಯಾಂಕ್ನಲ್ಲಿ ಮೆನೇಜರ್ ಆಗಿದ್ದರು. ೧೫ ಕಲಾವಿದರನ್ನೊಳಗೊಂಡ ಮಾಯಾರಂಜಿನಿ ತಂಡವನ್ನು ಕಟ್ಟಿ ಇಲ್ಯೂಶ್ಯನ್ ಜಾದು ಸಾಮಗ್ರಿಗಳನ್ನು ಬಳಸಿ ಕರ್ನಾಟಕ, ಕೇರಳದ ವಿವಿಧೆಡೆ ೫ ದಶಕಗಳ ಕಾಲ ಪ್ರದರ್ಶನ ನೀಡಿದ್ದಾರೆ. ಇವರ ಪುತ್ರ ಮಾಸ್ಟರ್ ಚಿಂತನ್ ಜಾದೂಗಾರನಾಗಿದ್ದು, ರಾಷ್ಟ್ರದ ಗಮನ ಸೆಳೆದಿದ್ದರಾದರೂ ಈ ಹಿಂದೆ …





ಕಾಸರಗೋಡು: ಪತಿ ಮನೆಯಲ್ಲಿ ಯುವತಿ ರಾಸಾಯನಿಕ ದ್ರವ್ಯ ಸೇವಿಸಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಪತಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಎಂ.ಪಿ. ವಿನೀಶ್ ಕುಮಾರ್ ನತೃತ್ವದ ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚರ್ಲಡ್ಕದ ಅಬ್ಬಾಸ್-ಸಫಿಯ ದಂಪತಿ ಪುತ್ರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಬದಿಯಡ್ಕ: ತೀವ್ರ ರಕ್ತದೊತ್ತಡದಿಂದ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಬದಿಯಡ್ಕ ಚಂಬಲ್ತಿಮಾರ್ ಬಳಿಯ ವಳಮಲೆ ಸುಳ್ಯೋಡು ನಿವಾಸಿ ದಿ| ಸದಾಶಿವ ಎಂಬವರ ಪುತ್ರ ಕೀರ್ತೀಶ್ (37) ಮೃತಪಟ್ಟ ಯುವಕನಾಗಿದ್ದಾರೆ. ಇವರು

ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಮಹಿಳೆಯ ಮೊಬೈಲ್ ಫೋನ್ ಕಳವುಗೈದ ಪ್ರಕರಣದ ಆರೋಪಿಯನ್ನು ಕಾಸರಗೋಡು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಈಗ ಚೆರ್ಕಳದ ಕ್ವಾರ್ಟರ್ಸ್ವೊಂದರಲ್ಲಿ ವಾಸಿಸುತ್ತಿರುವ ಮೂಲತಃ ಮುಟ್ಟತ್ತೋಡಿ ತೈವಳಪ್ಪು ನಿವಾಸಿ ಅಜ್ಮಲ್ ಫಿರೋಸಾ (23)

ಕಾಸರಗೋಡು: ಪತಿ ಮನೆಯಲ್ಲಿ ಯುವತಿ ರಾಸಾಯನಿಕ ದ್ರವ್ಯ ಸೇವಿಸಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಪತಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಎಂ.ಪಿ. ವಿನೀಶ್ ಕುಮಾರ್ ನತೃತ್ವದ ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚರ್ಲಡ್ಕದ ಅಬ್ಬಾಸ್-ಸಫಿಯ ದಂಪತಿ ಪುತ್ರಿ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page