
ಕುಂಬಳೆ: ಮೊಬೈಲ್ ಫೋನ್ನ ಡಿಸ್ಲೇ ರಿಪೇರಿ ಮಾಡಿ ಕೊಡದಿರುವು ದರಿಂದ ಮನನೊಂದು 17ರ ಹರೆಯದ ವಿದ್ಯಾರ್ಥಿನಿ ಇಲಿ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ನಡೆದಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿದೂರು ಕಳತ್ತೂರು ಶರವಂಕರ ಲಕ್ಷ್ಮೀ ನಿಲಯದ ದಾಮೋದರ ಎಂಬವರ ಪುತ್ರಿ ಎಂ.ಡಿ. ಪೂಜಾ (17) ಮೃತಪಟ್ಟ ವಿದ್ಯಾರ್ಥಿನಿಯಾಗಿ ದ್ದಾಳೆ. ಈಕೆ ಮಂಗಳೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಈ ಮಧ್ಯೆ ಹಳದಿ ಕಾಮಾಲೆ ಬಾಧಿಸಿ ದೀರ್ಘಕಾಲ ಚಿಕಿತ್ಸೆಯಲ್ಲಿದ್ದುದರಿಂದ ಶಿಕ್ಷಣ ಮೊಟಕುಗೊಂಡಿತ್ತು. ಮುಂದಿನ ವರ್ಷ ಶಿಕ್ಷಣ ಮುಂದುವರಿಸಲು ನಿರ್ಧರಿಸಿದ್ದಳೆನ್ನಲಾಗಿದೆ. …
Read more “ಮೊಬೈಲ್ ಫೋನ್ ದುರಸ್ತಿಪಡಿಸಿ ನೀಡದ ವ್ಯಥೆ :ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಸಾವಿಗೆ ಶರಣು”
ಮುಳ್ಳೇರಿಯ: ಮುಳ್ಳೇರಿಯದಲ್ಲಿ ನಿನ್ನೆ ನಡೆದ ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಇವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆದೂರು ಸಿಎ ನಗರ ನಿವಾಸಿ ಹಾಶಿಫ್ (28), ಮುಳ್ಳೇರಿಯ ಪೂತಪ್ಪಲದ ರಹೀಸ್ (18) ಎಂಬಿವರು ಗಾಯಗೊಂಡಿದ್ದು, ಇವರು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ೭ ಗಂಟೆ ವೇಳೆ ಮುಳ್ಳೇರಿಯದ ಮಸೀದಿಯಿಂದ ಮರಳುತ್ತಿದ್ದ ವೇಳೆ ತಂಡವೊಂದು ಹಲ್ಲೆಗೈದು ಗಾಯಗೊಳಿಸಿರುವುದಾಗಿ ಗಾಯಾಳುಗಳು ಆರೋಪಿಸಿದ್ದಾರೆ. ಪೂರ್ವದ್ವೇಷದಿಂದ ತಂಡ ತಡೆದು ನಿಲ್ಲಿಸಿ ವಿನಾಕಾರಣ ಹಲ್ಲೆಗೈದಿದೆ ಎಂದೂ ದೂರಲಾಗಿದೆ.

ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್

ಮುಳ್ಳೇರಿಯ: ರಾಷ್ಟ್ರಪ್ರಶಸ್ತಿ ಪುರಸ್ಕೃತ ಅಧ್ಯಾಪಕರಾಗಿದ್ದ ಯಕ್ಷಗಾನ ಕಲಾವಿದ, ಗುರು ಕೆ. ಚಂದ ಪಾಟಾಳಿ ಪಡುಮಲೆ (80) ಇಂದು ಬೆಳಿಗ್ಗೆ ನಿಧನ ಹೊಂದಿದರು. ಸುಳ್ಯಪದವು ಬಳಿಯ ಪಡುಮಲೆಯಲ್ಲಿ ವಾಸವಾಗಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ದುಡಿದಿದ್ದರು.

ಉಪ್ಪಳ: ಆಸ್ಪತ್ರೆಗೆಂದು ತಿಳಿಸಿ ವಾಸಸ್ಥಳದಿಂದ ಹೋದ ಬಾಲಕಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮಜೀರ್ಪಳ್ಳ ಧರ್ಮನಗರ ಕ್ವಾರ್ಟರ್ಸ್ನಲ್ಲಿ ವಾಸಿಸುವ ಝಾಕಿಯಬಾನು (17) ನಾಪತ್ತೆಯಾದ ಬಾಲಕಿ. ಈಬಗ್ಗೆ ತಂದೆ ಮುಹಮ್ಮದ್ ನೀಡಿದ ದೂರಿನಂತೆ

ಕಾಸರಗೋಡು: ಮಧೂರಿಗೆ ಸಮೀಪದ ಪಟ್ಲ ಸರಕಾರಿ ಹೈಯರ್ ಸೆಕೆಂಡರಿ ಶಾಲೆ ಪರಿಸರದಲ್ಲಿ ವಿದ್ಯಾನಗರ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳದಲ್ಲಿ ನಿಷೇಧ ಹೇರಲಾಗಿರುವ 21,873 ಪ್ಯಾಕೆಟ್ ತಂಬಾಕು ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ

ಮುಳ್ಳೇರಿಯ: ರಾಷ್ಟ್ರಪ್ರಶಸ್ತಿ ಪುರಸ್ಕೃತ ಅಧ್ಯಾಪಕರಾಗಿದ್ದ ಯಕ್ಷಗಾನ ಕಲಾವಿದ, ಗುರು ಕೆ. ಚಂದ ಪಾಟಾಳಿ ಪಡುಮಲೆ (80) ಇಂದು ಬೆಳಿಗ್ಗೆ ನಿಧನ ಹೊಂದಿದರು. ಸುಳ್ಯಪದವು ಬಳಿಯ ಪಡುಮಲೆಯಲ್ಲಿ ವಾಸವಾಗಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ದುಡಿದಿದ್ದರು.

ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page