
ಪೈವಳಿಕೆ: ಪೈವಳಿಕೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಗೆ ಕಿಫ್ಬಿ ನಿಧಿಯಿಂದ 3.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಹೊಸ ಕಟ್ಟಡವನ್ನು ಶಾಸಕ ಎಕೆಎಂ ಅಶ್ರಫ್ ಉದ್ಘಾಟಿಸಿದರು. ಮೂರು ಮಹಡಿಗಳಲ್ಲಾಗಿ ಒಟ್ಟು 13 ತರಗತಿ ಕೊಠಡಿಗಳನ್ನು ಹೊಂದಿರುವ ಈ ಕಟ್ಟಡದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳು ಆರಂಭವಾಗಲಿದೆ. ಮಂಜೇಶ್ವರ ಬ್ಲೋಕ್ ಪಂ. ಅಧ್ಯಕ್ಷ ಯು.ಕೆ. ಸೈಫುಲ್ಲ ತಂಙಳ್ ಅಧ್ಯಕ್ಷತೆ ವಹಿಸುವರು. ಪಂಚಾಯತ್ ಅಧ್ಯಕ್ಷೆ ಬದ್ರುನ್ನೀಸ ಸಲೀಂ ಕಳಾಯಿ, ಬ್ಲೋಕ್ ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಮೋಹನ್ ರೈ, ಪಿಟಿಎ …
Read more “ಪೈವಳಿಕೆ ನಗರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ”
ಕುಂಬಳೆ: ಶೇಡಿಗದ್ದೆ ಮುಂಗಿಲ ನಾರಾಯಣಮಂಗಲ ಕಾಂಕ್ರೀಟ್ ರಸ್ತೆಯನ್ನು ನಾಡಿಗೆ ಸಮರ್ಪಿಸ ಲಾಯಿತು. ಕಾಸರಗೋಡು ಬ್ಲೋಕ್ ಪಂಚಾಯತ್ನ ವಾರ್ಷಿಕ ಯೋಜನೆಯಲ್ಲಿ ಸೇರಿಸಿ ನವೀಕರಿಸಿದ ಕುಂಬಳೆ ಪಂಚಾಯತ್ ವ್ಯಾಪ್ತಿಯ ಈ ರಸ್ತೆಯನ್ನು ಶಾಸಕ ಎ.ಕೆ.ಎಂ. ಅಶ್ರಫ್ ನಾಡಿಗೆ ಸಮರ್ಪಿಸಿದರು. ಬ್ಲೋಕ್ ಪಂಚಾಯತ್ ಅಧ್ಯಕ್ಷ ಅಬ್ದುಲ್ಲ ಕುಂಞಿ ಚೆರ್ಕಳ ಅಧ್ಯಕ್ಷತೆ ವಹಿಸಿದರು. ಬ್ಲೋಕ್ನ ಸ್ಥಾಯೀ ಸಮಿತಿ ಅಧ್ಯಕ್ಷ ಅಶ್ರಫ್ ಕಾರ್ಲೆ ಸ್ವಾಗತಿಸಿದರು. ಕುಂಬಳೆ ಪಂಚಾಯತ್ ಅಧ್ಯಕ್ಷ ಪಿ. ಅಬ್ದುಲ್ ಖಾದರ್ , ಜಿಲ್ಲಾ ಪಂ. ಸದಸ್ಯ ಅಸೀಸ್ ಕಳತ್ತೂರು, ಮಂಜೇಶ್ವರ ಬ್ಲೋಕ್ …

ಕುಂಬಳೆ: ನಿಲ್ಲಿಸಿದ್ದ ಲಾರಿ ಗಳಿಂದ ಬ್ಯಾಟರಿ ಕಳವು ನಡೆಸಿದ ಪ್ರಕರಣದಲ್ಲಿ ಓರ್ವ ಆರೋಪಿ ಯನ್ನು ಕುಂಬಳೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಆಲಂಪಾಡಿ ತೈವಳಪ್ಪು ನಿವಾಸಿಯಾದ ಶಮೀರ್

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್

ಕುಂಬಳೆ: ಪೆರ್ಮುದೆಯಲ್ಲಿ ನಿನ್ನೆ ಸಂಜೆ ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆಟೋ ಚಾಲಕ ಹಾಗೂ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಆಟೋ ಚಾಲಕ ಕಯ್ಯಾರು ದೊಡ್ಡಮೂಲೆಯ ಉದಯ ಕುಮಾರ್ (45), ಪ್ರಯಾಣಿಕರಾದ

ಬದಿಯಡ್ಕ: ಕೇರಳ ಪ್ರವಾಸೋದ್ಯಮ ಇಲಾಖೆಯಲ್ಲಿ ಅಸಿಸ್ಟೆಂಟ್ ಮೆನೇಜರ್ ಹುದ್ದೆ ನೇಮಕಾತಿಗೊಳಿಸುವುದಾಗಿ ನಂಬಿಸಿ 13 ಲಕ್ಷ ರೂ. ಪಡೆದು ನಂತರ ಉದ್ಯೋಗ ಕೊಡಿಸದೆ ಹಾಗೂ ನೀಡಿದ ಹಣವನ್ನು ಹಿಂತಿರುಗಿಸದ ಬಗ್ಗೆ ನೀಡಲಾದ ದೂರಿನಂತೆ ಬದಿಯಡ್ಕ ಪೊಲೀಸರು

ಕುಂಬಳೆ: ನಿಲ್ಲಿಸಿದ್ದ ಲಾರಿ ಗಳಿಂದ ಬ್ಯಾಟರಿ ಕಳವು ನಡೆಸಿದ ಪ್ರಕರಣದಲ್ಲಿ ಓರ್ವ ಆರೋಪಿ ಯನ್ನು ಕುಂಬಳೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಆಲಂಪಾಡಿ ತೈವಳಪ್ಪು ನಿವಾಸಿಯಾದ ಶಮೀರ್

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page