
ಕಾಸರಗೋಡು: ನಾಟಕ ಸ್ಪರ್ಧೆ ಯಲ್ಲಿ ಸತತ ನಾಲ್ಕನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಇರಿಯಣ್ಣಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆ ಗಮನ ಸೆಳೆದಿದೆ. ಈ ವರ್ಷದ ಮ‘ಅರಣ’ ಪಾಚಿಲ್ ಎಂಬ ನಾಟಕ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಸಮಾಜದಲ್ಲಿನ ಮೂಢನಂಬಿಕೆ ಹಾಗೂ ತಪ್ಪು ಧೋರಣೆಗಳ ಆಧಾರದಲ್ಲಿ ಸಾಯುಜ್ ರಚಿಸಿದ ನಾಟಕವನ್ನು ಮನುಪ್ರೀತ್, ಸಾಯುಜ್, ಅಭಿನವ್ ಎಂಬಿವರು ಸೇರಿ ನಿರ್ದೇಶಿಸಿದ್ದರು. ಇದು ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ. ಕಳೆದ ನಾಲ್ಕು ವರ್ಷಗಳಿಂದ ಈ ಶಾಲೆಯ ತಂಡ ರಾಜ್ಯಮಟ್ಟಕ್ಕೆ …
Read more “ಕಲೋತ್ಸವ: ಹೈಯರ್ ಸೆಕೆಂಡರಿ ನಾಟಕ ಸ್ಪರ್ಧೆಯಲ್ಲಿ ಇರಿಯಣ್ಣಿ ಶಾಲೆ ತಂಡ ರಾಜ್ಯಮಟ್ಟಕ್ಕೆ”
ಬದಿಯಡ್ಕ: ಪಂಚಾಯತ್ನಿಂದ ಮಂಜೂರುಗೊಂಡ ಮನೆ ನಿರ್ಮಾಣ ಕಾಮಗಾರಿಗೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ವಿವಿಧ ಕಾರಣಗಳನ್ನು ತಿಳಿಸಿ ತಡೆಯೊಡ್ಡಿ ಫಲಾನುಭವಿಗಳನ್ನು ಸಮಸ್ಯೆಗೆ ಸಿಲುಕಿಸುತ್ತಿದ್ದು, ಅಧಿಕಾರಿಗಳ ಇಂತಹ ಕ್ರಮಕ್ಕೆ ಕಡಿವಾಣ ಹಾಕಬೇಕೆಂದು ನೀರ್ಚಾಲು ಸಿಂಧೂರ ಯುವಕ ವೃಂದ ಒತ್ತಾಯಿಸಿದೆ. ಈ ಬೇಡಿಕೆಯನ್ನು ಮುಂದಿರಿಸಿ ಸಿಂಧೂರ ಯುವಕ ವೃಂದದ ಪದಾಧಿಕಾರಿಗಳು ಬದಿಯಡ್ಕ ಪಂಚಾಯತ್ ಅಧ್ಯಕ್ಷ ಡಿ.ಶಂಕರ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮನೆ ನಿರ್ಮಾಣ ಕಾಮಗಾರಿ ವೇಳೆ ಅಧಿಕಾರಿಗಳು ಅಲ್ಲಿಗೆ ತಲುಪಿ ವಿವಿಧ ಕಾರಣಗಳನ್ನು ತಿಳಿಸಿ ದಂಡ ವಿಧಿಸುತ್ತಿದ್ದು, ಇದರಿಂದ …
Read more “ಮನೆ ನಿರ್ಮಾಣಕ್ಕೆ ಅಧಿಕಾರಿಗಳ ಅಡಚಣೆ: ಬದಿಯಡ್ಕ ಪಂ.ಅಧ್ಯಕ್ಷರಿಗೆ ದೂರು”





ತಿರುವನಂತಪುರ: ಕೇರಳ ವಿಧಾನಸಭೆಗೆ ಚುನಾವಣೆಗೆ ಸಂಬಂಧಿಸಿ ಆಡಳಿತ ಒಕ್ಕೂಟವಾದ ಎಡರಂಗ ಮತ್ತು ವಿರೋಧಪಕ್ಷ ಯುಡಿಎಫ್ ಇಂದು ಎರಡೆಡೆಗಳಲ್ಲಾಗಿ ಏಕ ಕಾಲದಲ್ಲಿ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆಗೊಳಿಸಿವೆ. ಸಾಮಾಜಿಕ ಕಲ್ಯಾಣ ಪಿಂಚಣಿ ಮೊತ್ತವನ್ನು 3೦೦೦ ರೂ.ಗೇರಿಸಲಾಗುವು

ಕುಂಬಳೆ: ಇಚ್ಲಂಗೋಡು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಲಾರಿಯನ್ನು ಉಪೇಕ್ಷಿಸಿ ಚಾಲಕ ಸಹಿತ ಹಲವರು ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿ ಚಾಲಕ, ಹೊಯ್ಗೆ ಸಂಗ್ರಹಿಸಿಟ್ಟಿದ್ದ

ಕಾಸರಗೋಡು: ಕಾಸರ ಗೋಡಿಗೆ ಕಾಳಧನ ಸಾಗಾಟ ತೀವ್ರಗೊಂಡಿದೆ. ನಿನ್ನೆ ಎರಡು ಬಾರಿಯಾಗಿ ಕಾಸರಗೋಡು ಹಾಗೂ ಕುಂಬಳೆಯಿಂದ ಒಟ್ಟು 72.9 ಲಕ್ಷ ರೂಪಾಯಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಸಾಗಿಸುತ್ತಿದ್ದ 61.5 ಲಕ್ಷ ರೂಪಾಯಿಗಳನ್ನು ಕುಂ ಬಳೆಯಿಂದ

ಕಾಸರಗೋಡು: ನಗರದ ಏರ್ಲೈನ್ಸ್ ವಸತಿಗೃಹದಲ್ಲಿ ನಾಲ್ಕು ದಶಕಗಳ ಕಾಲ ಉಡುಪಿ ಹೋಟೆಲ್ ನಡೆಸುತ್ತಿದ್ದ ಎ. ಸದಾಶಿವ ಉಡುಪ (94) ನಿಧನ ಹೊಂದಿದರು. ಕಟೀಲು ನಿವಾಸಿಯಾದ ಇವರು ಮಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ವಾಸವಾಗಿದ್ದರು. ಕೇರಳ ಹೋಟೆಲ್

ಕುಂಬಳೆ: ಇಚ್ಲಂಗೋಡು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಲಾರಿಯನ್ನು ಉಪೇಕ್ಷಿಸಿ ಚಾಲಕ ಸಹಿತ ಹಲವರು ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿ ಚಾಲಕ, ಹೊಯ್ಗೆ ಸಂಗ್ರಹಿಸಿಟ್ಟಿದ್ದ

ತಿರುವನಂತಪುರ: ಕೇರಳ ವಿಧಾನಸಭೆಗೆ ಚುನಾವಣೆಗೆ ಸಂಬಂಧಿಸಿ ಆಡಳಿತ ಒಕ್ಕೂಟವಾದ ಎಡರಂಗ ಮತ್ತು ವಿರೋಧಪಕ್ಷ ಯುಡಿಎಫ್ ಇಂದು ಎರಡೆಡೆಗಳಲ್ಲಾಗಿ ಏಕ ಕಾಲದಲ್ಲಿ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆಗೊಳಿಸಿವೆ. ಸಾಮಾಜಿಕ ಕಲ್ಯಾಣ ಪಿಂಚಣಿ ಮೊತ್ತವನ್ನು 3೦೦೦ ರೂ.ಗೇರಿಸಲಾಗುವು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page