
ಪಾಲಕ್ಕಾಡ್: ನಟಿ ಮಂಜುವಾರ್ಯರ್ಗೆ ಅಭಿಮಾನಿ ಚುಂಬಿಸಿದ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಾಲಕ್ಕಾಡ್ನ ಜ್ಯುವೆಲ್ಲರಿ ಶೋರೂಂ ಒಂದರ ಉದ್ಘಾಟನಾ ಕಾರ್ಯಕ್ರಮ ಮಧ್ಯೆ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಓರ್ವೆ ವೇದಿಕೆಗೆ ತಲುಪಿ ನಟಿಯನ್ನು ಅಪ್ಪಿ ಚುಂಬಿಸಿದ್ದಾಳೆ. ಈ ವೇಳೆ ನಿರೂಪಕಿ ಮೀರಾ ಅನಿಲ್ ವೇದಿಕೆಯಲ್ಲಿದ್ದರು. ಘಟನೆ ನಡೆದ ಕೂಡಲೇ ನಿರೂಪಕಿ ಹಾಗೂ ಭದ್ರತಾ ನೌಕರರು ಮಹಿಳೆಯನ್ನು ವೇದಿಕೆಯಿಂದ ದೂರ ಕರೆದೊಯ್ದರು. ಹೀಗಿದ್ದರೂ ಅನಿರೀಕ್ಷಿತವಾಗಿ ನಡೆದ ಈ ಘಟನೆಯಿಂದ ಮಂಜು ವಾರ್ಯರ್ …
Read more “ಸಾರ್ವಜನಿಕ ವೇದಿಕೆಯಲ್ಲಿ ನಟಿ ಮಂಜು ವಾರ್ಯರ್ಗೆ ಚುಂಬಿಸಿದ ಅಭಿಮಾನಿ”
ಬದಿಯಡ್ಕ: ಪುತ್ತಿಗೆ ಪಂ ಚಾಯತ್ ವಿರಾಟ್ ಹಿಂದು ಸಂಗಮ ಕಾರ್ಯಕ್ರಮದಲ್ಲಿ ಸಂಗ್ರಹವಾದ ಮೊತ್ತದಲ್ಲಿ ಉಳಿತಾಯವಾಗಿರುವ 9250 ರೂ.ವನ್ನು ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿರಾಟ್ ಹಿಂದು ಸಂಗಮ ಕಾರ್ಯಕ್ರಮದ ಅಧ್ಯಕ್ಷ ದಾಮೋದರ ಡಿ., ರಕ್ಷಾ ಅಧಿಕಾರಿಗಳಾದ ಅಶೋಕ ಮಾಸ್ತರ್, ವಿಘ್ನೇಶ್ವರ ಮಾಸ್ತರ್, ಆಶ್ರಮದ ಟ್ರಸ್ಟಿಗಳಾದ ರಮೇಶ ಕಳೇರಿ, ಬಾಲಕೃಷ್ಣ ಏಣಿಯರ್ಪ, ಇತರರಾದ ಗಂಗಾಧರ ಪಳ್ಳತ್ತಡ್ಕ, ಪ್ರೋ. ಶ್ರೀನಾಥ್ ಉಪಸ್ಥಿತರಿದ್ದರು.

ಸೀತಾಂಗೋಳಿ: ಬೇಳ ಪಬ್ಲಿಕ್ ವೆಲ್ಫೇರ್ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಥೋಮಸ್ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ರಿಚರ್ಡ್ ಕ್ರಾಸ್ತ ಅವಿರೋಧವಾಗಿ ಆಯ್ಕೆಯಾದರು. ಸ್ಟ್ಯಾನಿಲೋಬೊ, ಥೋಮಸ್ ಡಿಸೋಜಾ ಅಳಕೆ, ಜೋರ್ಜ್ ಡಿಸೋಜ, ಜೋರ್ಜ್ ಡಿ

ಕಾಸರಗೋಡು: ಸೂರ್ಲುಗಣೇಶ ಭಜನಾ ಮಂದಿರ ನವೀಕರಿಸಲು ನಿನ್ನೆ ಮಂದಿರದಲ್ಲಿ ಸೇರಿದ ಸಭೆಯಲ್ಲಿ ತೀರ್ಮಾನಿಸಲಾಯಿತು. ನವೀಕರಣ ಸಮಿತಿ ರೂಪೀಕರಣ ಸಭೆಯನ್ನು ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ದೀಪ ಬೆಳಗಿಸಿ ಉದ್ಘಾಟಿಸಿದರು. ಮಂದಿರದ ಅಧ್ಯಕ್ಷ ಸೀತಾರಾಮ ಕೆ. ಅಧ್ಯಕ್ಷತೆ

ಮಂಜೇಶ್ವರ: ಪ್ರಥಮ ಬಾರಿಗೆ ಮಂಜೇಶ್ವರದಲ್ಲಿ ನಡೆದ ಹಲಸು ಮೇಳ ಯಶಸ್ವಿಯಾಗಿ ದಾಖಲೆ ಸೃಷ್ಟಿಸಿದೆ ಎಂದು ಮಂಜೇಶ್ವರ ಮರ್ಸಿ ಚರ್ಚ್ನ ಧರ್ಮಗುರು ಎಡ್ವಿನ್ ಫ್ರಾನ್ಸಿಸ್ ಪಿಂಟೊ ನುಡಿದರು. ಕಲಾಸ್ಪರ್ಷಂ ಸಭಾಂಗಣದಲ್ಲಿ ನಡೆದ ಹಲಸು ಮೇಳದ ಸಮಾರೋಪ

ಕಾಸರಗೋಡು: ಉತ್ತಮ ಪ್ರಜೆ ಗಳನ್ನು ಸೃಷ್ಟಿಸುವಲ್ಲಿ ಬಾಲ ಗೋಕುಲ ನಡೆಸುತ್ತಿರುವ ಸೇವೆ ಮಹತ್ತರವಾದುದು ಎಂಬುದಾಗಿ ಕೇಂದ್ರ ಸಹ ಸಚಿವ ಶ್ರೀಪಾದ್ ಯಶೋ ನಾಯಕ್ ತಿಳಿಸಿ ದ್ದಾರೆ. ಬಾಲಗೋಕುಲ ಉತ್ತರ ಕೇರಳಂ ರಾಜ್ಯ ವಾರ್ಷಿಕ ಸಮ್ಮೇಳನದಂಗ

ಸೀತಾಂಗೋಳಿ: ಬೇಳ ಪಬ್ಲಿಕ್ ವೆಲ್ಫೇರ್ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಥೋಮಸ್ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ರಿಚರ್ಡ್ ಕ್ರಾಸ್ತ ಅವಿರೋಧವಾಗಿ ಆಯ್ಕೆಯಾದರು. ಸ್ಟ್ಯಾನಿಲೋಬೊ, ಥೋಮಸ್ ಡಿಸೋಜಾ ಅಳಕೆ, ಜೋರ್ಜ್ ಡಿಸೋಜ, ಜೋರ್ಜ್ ಡಿ

ಕೊಚ್ಚಿ: ಉಸ್ಬಕಿಸ್ಥಾನದಲ್ಲಿ ಆಲಪ್ಪುಳ ನಿವಾಸಿಯಾದ ಮೆಡಿಕಲ್ ವಿದ್ಯಾರ್ಥಿನಿಯನ್ನು ಸಹಪಾಠಿಯಾದ ಮಲಪ್ಪುರಂ ನಿವಾಸಿ ತಲೆಗೆ ಹೊಡೆದು ಕೊಲೆಗೈಯ್ಯಲು ಕಾರಣ ಆಕೆ ಮತಾಂತರಗೊಳ್ಳಲು ನಿರಾಕರಿಸಿರುವುದೇ ಆಗಿದೆಯೆಂಬ ಆರೋಪ ಕೇಳಿಬಂದಿದೆ. ಆಲಪ್ಪುಳದ ಹರಿಪ್ಪಾಡ್ ಪಿಲಾಕುಳ ಪುದುಕ್ಕಾಡ್ನ ಸುಪ್ರಭಾ ಭವನದ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page