
ಶಬರಿಮಲೆ: ಕ್ಷೇತ್ರದಿಂದ ಚಿನ್ನ ಕಳವು ಪ್ರಕರಣ ತೀವ್ರಗತಿಯಲ್ಲಿ ತನಿಖೆ ಮುಂದುವರಿಯುತ್ತಿರುವ ಮಧ್ಯೆ ಕ್ಷೇತ್ರದ ಕಾಣಿಕೆ ಹುಂಡಿಯಿಂದ ವಿದೇಶಿ ಕರೆನ್ಸಿಗಳು ಹಾಗೂ ಚಿನ್ನವನ್ನು ಬಾಯಿಯೊಳಗಿಟ್ಟು ಸಾಗಿಸಿದ ಇಬ್ಬರು ದೇವಸ್ವಂ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಆಲಪ್ಪುಳ ಕೊಡುಪ್ಪುನ ನಿವಾಸಿ ಎಂ.ಜಿ. ಗೋಪಕುಮಾರ್ (51), ಕೈನಕ್ಕರಿ ನಾಲ್ಪುರೈಕ್ಕಲ್ ಸುನಿಲ್ ಜಿ. ನಾಯರ್ (51) ಎಂಬಿವರನ್ನು ದೇವಸ್ವಂ ವಿಜಿಲೆನ್ಸ್ ಬಂಧಿಸಿದೆ. ಇವರನ್ನು ಸನ್ನಿಧಾನ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಇವರಿಬ್ಬರು ತಾತ್ಕಾಲಿಕ ನೌಕರರಾಗಿದ್ದಾರೆ. ಕೆಲಸ ಮುಗಿಸಿ ಹೊರಗೆ ಹೋಗುವಾಗ ಇವರ ಬಾಯಿ ಉಬ್ಬಿದ ಸ್ಥಿತಿಯಲ್ಲಿ …
Read more “ಶಬರಿಮಲೆ ಕ್ಷೇತ್ರ ಕಾಣಿಕೆ ಹುಂಡಿಯಿಂದ ವಿದೇಶಿ ಕರೆನ್ಸಿ, ಚಿನ್ನ ಬಾಯಿಯೊಳಗಿಟ್ಟು ಸಾಗಾಟ: ಇಬ್ಬರು ಸೆರೆ”
ಕಾಸರಗೋಡು: ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಿದ ವೃದ್ದನ ಮೃತದೇಹವನ್ನು ತಜ್ಞ ಪರೀಕ್ಷೆಗಾಗಿ ಕಾಸರಗೋಡಿನ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಚೋಯಾಂಗೋಟ್ನ ಹಿರಿಯ ಆಟೋ ಚಾಲಕ ಕೆ. ಕೃಷ್ಣನ್ (68) ನಿನ್ನೆ ಮಧ್ಯಾಹ್ನ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮನೆಯಲ್ಲಿ ಏಕಾಂಗಿಯಾಗಿ ವಾಸಿಸುವ ಇವರು ಕಳೆದೆರಡು ದಿನದಿಂದ ಹೊರ ಬಾರದ ಹಿನ್ನೆಲೆಯಲ್ಲಿ ನೆರೆಮನೆಯವರು ನೋಡಿದಾಗ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ದೇಹಕ್ಕೆ ಎರಡು ದಿನಕ್ಕಿಂತಲೂ ಹೆಚ್ಚು ಹಳಮೆ ಇದೆ ಎಂದು ಶಂಕಿಸಲಾಗಿದೆ. ಹೃದಯಾಘಾತ ಮರಣಕ್ಕೆ ಕಾರಣ ವೆಂದು …





ಮಂಜೇಶ್ವರ: ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಕೋಟೆಮನೆ ಎಂ. ವೆಂಕಟರಮಣ ಆಚಾರ್ಯ (101) ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಸ್ವ-ಗೃಹದಲ್ಲಿ ನಿಧನಹೊಂದಿದರು. ಕಳೆದ 70 ವರ್ಷಗಳಿಂದ ಮಂಜೇಶ್ವರ ಶ್ರೀಮತ್

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 62 ಕಿಲೋ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ. ಇದಕ್ಕೆ ಸಂಬಂಧಿಸಿ ಉಳಿಯತ್ತಡ್ಕ ನೇಶನಲ್ ನಗರ ನಿವಾಸಿ ಬಿಸ್ಮಿಲ್ಲಾ ಮಂಜಿಲ್ನ ಹನೀಫಾ (38) ಎಂಬಾತನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ತಲೆಮರೆಸಿ ಕೊಂಡಿದ್ದ ಪೋಕ್ಸೋ ಪ್ರಕರಣ ಆರೋಪಿಯನ್ನು ವಿದ್ಯಾನಗರ ಪೊಲೀಸರು ಎರ್ನಾಕುಳಂನಿಂದ ಬಂಧಿಸಿದ್ದಾರೆ. ಉಳಿಯತ್ತಡ್ಕ ಇಸ್ಸತ್ ನಗರ ನಿವಾಸಿ ಬದ್ರುದ್ದೀನ್ (37) ಬಂಧಿತ ಆರೋಪಿ. ಒಂದು ತಿಂಗಳ ಹಿಂದೆ ಚೆಟ್ಟುಂಗುಳಿಯಲ್ಲಿ ೧೬ರ ಹರೆಯದ ಬಾಲಕನಿಗೆ

ಕಾಸರಗೋಡು: ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಅಷ್ಟಬಂಧ ಲೇಪನ ಬ್ರಹ್ಮಕಲ ಶಾಭಿಷೇಕ ನಾಳೆ ವಿವಿಧ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ. ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಹಭಾಗಿತ್ವದಿಂದ ಯಶಸ್ವಿಯಾಗಿದೆ. ವಿವಿಧ

ಮಂಜೇಶ್ವರ: ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಕೋಟೆಮನೆ ಎಂ. ವೆಂಕಟರಮಣ ಆಚಾರ್ಯ (101) ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಸ್ವ-ಗೃಹದಲ್ಲಿ ನಿಧನಹೊಂದಿದರು. ಕಳೆದ 70 ವರ್ಷಗಳಿಂದ ಮಂಜೇಶ್ವರ ಶ್ರೀಮತ್

ತಿರುವನಂತಪುರ: ರಾಜ್ಯ ವಿವಿಧೆಡೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಹಾವುಗಳ ಕಡಿತದಿಂದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೊನ್ನೆ ತೃಶೂರಿನಲ್ಲಿ ಎಂಟರ ಹರೆಯದ ಆಲ್ಜೋ ಎಂಬ ಬಾಲಕ ಹಾವಿನ ಕಡಿತದಿಂದ ಮೃತಪಟ್ಟಿದ್ದನು. ಅದರ ಬೆನ್ನಲ್ಲೇ ನಿನ್ನೆ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page