
ಉಪ್ಪಳ: ವಿದ್ಯುತ್ ತಂತಿ ಮೇಲೆ ಅಕೇಶಿಯಾ ಮರ ಬಾಗಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಆತಂಕದಿAದ ಸ್ಥಳೀಯರು ಭಯ ಭೀತರಾಗಿದ್ದಾರೆ. ಮಂಗಲ್ಪಾಡಿ ಪಂಚಾಯತ್ನ ೮ನೇ ವಾರ್ಡ್ ಬೇಕೂರು ಹಳೇ ಅಂಚೆ ಕಚೇರಿ ಬಳಿಯ ಉಬರ್ಲೆ ರಸ್ತೆಯಲ್ಲಿ ಈ ಆತಂಕದ ಸ್ಥಿತಿ ಉಂಟಾಗಿದೆ. ಈ ಪರಿಸರದಿಂದ ಹಾದು ಹೋದ ವಿದ್ಯುತ್ ತಂತಿ ಮೇಲ್ಭಾಗದಲ್ಲಿ ಬೃಹತ್ ಮರ ಬಾಗಿಕೊಂಡಿದ್ದು, ರೆಂಬೆಗಳು ಗಾಳಿಗೆ ತಂತಿಗೆ ಸ್ಪರ್ಶಿಸುತ್ತಿದೆ. ಇದರಿಂದ ವಿದ್ಯುತ್ ಮೊಟಕುಗೊಳ್ಳುತ್ತಿದೆ. ದಿನನಿತ್ಯ ಮಕ್ಕಳ ಸಹಿತ ಹಲವು ಮಂದಿ ಸಂಚರಿಸುವ ರಸ್ತೆ ಇದಾಗಿದೆ. …
ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್ ಸೊಲ್ಯೂಶನ್ ನಡುವೆ ನಡೆದಿದೆ ಎನ್ನಲಾದ 1.72 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಇ.ಡಿ (ಎನ್ಫೋರ್ಸ್ಮೆಂಟ್ ಡೈರೆಕ್ಟರೇಟ್) ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಅಳಿಯ ಮಾಜಿ ಸಚಿವ ಮೊಹಮ್ಮದ್ ರಿಯಾಸ್ರ ನಿವಾಸಗಳೂ ಸೇರಿದಂತೆ …





ಮುಳ್ಳೇರಿಯ: ಶಾಲಾ ಬಸ್ ಹಾಗೂ ಬೈಕ್ ಢಿಕ್ಕಿ ಹೊಡೆದು ಗಾಳಿಮುಖ ಬಳಿಯ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಗಾಳಿಮುಖ ಗೋಳಿ ತ್ತಡಿ ಪುದಿಯವಳಪ್ಪ್ನ ಶಮ್ಮಾಸ್ ಅಬ್ದುಲ್ಲ (25) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಾಸರಗೋಡು: ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ನಗರದ ಎಂ.ಜಿ ರಸ್ತೆಯಲ್ಲಿ ನಡೆದಿದೆ. ತಳಂಗರೆ ಬಾಂಗೋಡು ನಿವಾಸಿ ಹನೀಫಾ (55) ಸಾವನ್ನಪ್ಪಿದ ದುರ್ದೈವಿ. ವಿದ್ಯಾನಗರ ಬಿ.ಸಿ ರೋಡ್ನಲ್ಲಿರುವ ಫ್ಲೆಕ್ಸ್

ಕುಂಬಳೆ: ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟು ಭಾರೀ ವಂಚನೆ ನಡೆದಿದೆ ಯೆಂಬ ಆರೋಪದಂತೆ ಕುಂಬಳೆ ಗ್ರಾಮ ಪಂಚಾ ಯತ್ಗೆ ವಿಜಿಲೆನ್ಸ್ ನಿನ್ನೆ ದಾಳಿ ನಡೆಸಿ ಕಡತಗಳನ್ನು ಪರಿಶೀಲಿ ಸಿದೆ. ಪರ್ಮಿಟ್ನಲ್ಲಿ ತಿಳಿಸಿ ರುವುದಕ್ಕಿಂತಲೂ ಹೆಚ್ಚು ವಿಸ್ತೀ

ಪೆರ್ಲ: ಜ್ವರ ಬಾಧಿಸಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಅಸೌಖ್ಯ ಉಲ್ಭಣಗೊಂಡು ಮೃತಪಟ್ಟ ಘಟನೆ ನಡೆದಿದೆ. ಪಡ್ರೆ ಸಜಂಗದ್ದೆ ನಿವಾಸಿ ತಿಲು ನಾಯ್ಕ (58) ಎಂಬವರು ಮೃತಪಟ್ಟ ವ್ಯಕ್ತಿ. ಇವರು ಕೂಲಿ ಕಾರ್ಮಿಕನಾ ಗಿದ್ದರು.

ಮುಳ್ಳೇರಿಯ: ಶಾಲಾ ಬಸ್ ಹಾಗೂ ಬೈಕ್ ಢಿಕ್ಕಿ ಹೊಡೆದು ಗಾಳಿಮುಖ ಬಳಿಯ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಗಾಳಿಮುಖ ಗೋಳಿ ತ್ತಡಿ ಪುದಿಯವಳಪ್ಪ್ನ ಶಮ್ಮಾಸ್ ಅಬ್ದುಲ್ಲ (25) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page