
ಉಪ್ಪಳ: ಕರ್ನಾಟಕದಿಂದ ಮದ್ಯ ಸಾಗಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಚರಂಡಿಗಾಗಿ ತೆಗೆದ ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ. ವಿಷಯ ತಿಳಿದು ಅಲ್ಲಿಗೆ ತಲುಪಿದ ಪೊಲೀ ಸರು ಚಾಲಕನನ್ನು ಸೆರೆಹಿಡಿದು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 11.20 ರ ವೇಳೆ ಉಪ್ಪಳ ಗೇಟ್ ಬಳಿ ಈ ಘಟನೆ ನಡೆದಿದೆ. ಕಾರಿನಿಂದ ಕರ್ನಾಟಕ ನಿರ್ಮಿತ 180 ಎಂಎಲ್ನ 1483 ಬಾಟ್ಲಿ ಮದ್ಯ, 90 ಎಂಎಲ್ನ 763 ಬಾಟ್ಲಿ ಮದ್ಯ ಪತ್ತೆಯಾಗಿದೆ. ಈ ಸಂಬಂಧ ಕಾರು ಚಾಲಕ ಕುಳೂರು ಚಾರ್ಲ …
Read more “ಮದ್ಯ ಸಾಗಿಸುತ್ತಿದ್ದ ಕಾರು ರಸ್ತೆಯ ಚರಂಡಿಗೆ ಬಿದ್ದು ಅಪಘಾತ: ಚಾಲಕ ಸೆರೆ”
ಕುಂಬಳೆ: ಕೊಪಾಡಿ ಕುಂಟಂಗೇರಡ್ಕದಲ್ಲಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 25.92 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಈ ವೇಳೆ ಅದನ್ನು ಸಾಗಿಸುತ್ತಿದ್ದ ವ್ಯಕ್ತಿ ತಪ್ಪಿಸಿಕೊಂಡಿದ್ದು, ಸ್ಕೂಟರನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ. ಸ್ಪೆಷಲ್ ಸ್ಕ್ವಾಡ್ನ ಎಕ್ಸೈಸ್ ಇನ್ಸ್ಪೆಕ್ಟರ್ ವಿಷ್ಣು ಪ್ರಕಾಶ್ರ ನೇತೃತ್ವದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್ಗಳಾದ ಮಂಜುನಾಥನ್ ವಿ., ಶಿಜಿತ್ ಪಿ.ವಿ, ಚಾಲಕ ಕ್ರಿಸ್ಟಿನ್ ಪಿ.ಎ. ಎಂಬವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ …





ಮುಳ್ಳೇರಿಯ: ದೇವಸ್ಥಾನಕ್ಕೆ ನುಗ್ಗಿದ ಕಳ್ಳ ಕಾಣಿಕೆ ಹುಂಡಿಯನ್ನು ಕಳವುಗೈದರೂ ಅದನ್ನು ಕೊಂಡೊಯ್ಯಲಾಗದೆ ಕ್ಷೇತ್ರ ಪರಿಸರದಲ್ಲೇ ಉಪೇಕ್ಷಿಸಿ ಕಾಲ್ಕಿತ್ತಿದ್ದಾನೆ. ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಈ ತಿಂಗಳ 25ರಂದು ಮುಂಜಾನೆ ಕಳ್ಳ ನುಗ್ಗಿದ್ದಾನೆ. ಸುತ್ತುಗೋಪುರದ ಬಾಗಿಲಿನ

ಮಂಜೇಶ್ವರ: ಪ್ರವಾದಿ ಮುಹ ಮ್ಮದ್ ಪೈಗಂಬರ್ರವರ ಜನ್ಮದಿನ ವಾದ ‘ಈದ್ ಮಿಲಾದ್’ ಹಬ್ಬವನ್ನು ಮಂಜೇಶ್ವರ ತಾಲೂಕಿನಾದ್ಯಂತ ಮಂಗಳವಾರದAದು ಸಡಗರ ಹಾಗೂ ಧಾರ್ಮಿಕ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಉದ್ಯಾವರ ಸಾವಿರ ಜಮಾಯತ್ ವತಿಯಿಂದ ಈದ್ ಮಿಲಾದ್ ಪ್ರಯುಕ್ತ

ನಲ್ಕ: ಕೇರಳದ ನಾಡಹಬ್ಬ ಓಣಂ ಆಚರಣೆ ಸಮಾಜದಲ್ಲಿ ಸೌಹಾರ್ದತೆಯನ್ನು ಪೋಷಿಸುತ್ತದೆ. ಎಲ್ಲರೂ ಒಟ್ಟುಗೂಡಿ ಆಚರಿಸಿದಾಗ ಶಾಂತಿ ಸಂತೋಷದ ವಾತಾವರಣ ಪಸರಿಸುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಸೋಮಶೇಖರ್ ಜೆ.ಎಸ್. ಅಭಿಪ್ರಾಯ ಪಟ್ಟರು. ನಲ್ಕದ ಭಗತ್

ಮಾರ್ಪನಡ್ಕ: ಕುಂಬ್ಡಾಜೆ ಪಂಚಾಯತ್ ವ್ಯಾಪ್ತಿಯ ಪೊಡಿಪಳ್ಳ ನಿವಾಸಿ ಯೋಗೀಶ್ ಎಂಬವರ ಮನೆ ನಿನ್ನೆ ಕುಸಿದು ಬಿದ್ದಿದೆ. ಹೆಂಚು ಹಾಸಿದ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದಿದ್ದು, ಇಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿಹೋಗಿದೆ. ಸ್ಥಳಕ್ಕೆ

ಮುಳ್ಳೇರಿಯ: ದೇವಸ್ಥಾನಕ್ಕೆ ನುಗ್ಗಿದ ಕಳ್ಳ ಕಾಣಿಕೆ ಹುಂಡಿಯನ್ನು ಕಳವುಗೈದರೂ ಅದನ್ನು ಕೊಂಡೊಯ್ಯಲಾಗದೆ ಕ್ಷೇತ್ರ ಪರಿಸರದಲ್ಲೇ ಉಪೇಕ್ಷಿಸಿ ಕಾಲ್ಕಿತ್ತಿದ್ದಾನೆ. ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಈ ತಿಂಗಳ 25ರಂದು ಮುಂಜಾನೆ ಕಳ್ಳ ನುಗ್ಗಿದ್ದಾನೆ. ಸುತ್ತುಗೋಪುರದ ಬಾಗಿಲಿನ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page