
ಮಂಜೇಶ್ವರ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಗೆದುರಾಗಿ ಹೊಸಂಗಡಿ ಪೋಸ್ಟ್ ಆಫೀಸ್ ಮುಂದೆ ಸಿ.ಐ.ಟಿ.ಯು ಧರಣಿ ನಡೆಸಿದೆ. ಸಿ.ಐ.ಟಿ.ಯು ಜಿಲ್ಲಾ ಉಪಾಧ್ಯಕ್ಷೆ ಬೇಬಿ ಶೆಟ್ಟಿ ಉದ್ಘಾಟಿಸಿ ಕೇಂದ್ರ ಸರಕಾರ ಪಶ್ಚಿಮ ಏಷ್ಯಾ ಯುದ್ದದ ಕಾರಣ ನೀಡಿ ಬಂಡವಾಳ ಶಾಹಿಗಳಿಗೆ ದೇಶದ ಬಡಜನತೆಯನ್ನೂ ಕೊಳ್ಳೆ ಒಡೆಯಲು ಲೈಸೆನ್ಸ್ ಕೊಟ್ಟಂತಾಗಿದೆ. ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಪೆಟ್ರೋಲ್ ಬೆಲೆ ಕಡಿಮೆ ಗೊಳಿಸಲು ಮುಂದಾಗಬೇಕು ಎಂದರು. ಚಂದ್ರ ನಾಯ್ಕ್ ಅಧ್ಯಕ್ಷತೆ ವಹಿಸಿದರು. ಸತೀಶ್ …
Read more “ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯೇರಿಕೆ ವಿರುದ್ಧ ಸಿಐಟಿಯುನಿಂದ ಹೊಸಂಗಡಿ ಅಂಚೆಕಚೇರಿ ಮುಂದೆ ಧರಣಿ”
ಉಪ್ಪಳ: ಮರದ ದಿಮ್ಮಿ ಸಾಗಾಟದ ಲಾರಿಯೊಂದು ಬಾಯಾರು ಬಳಿಯ ಕೊಜಪೆಯಲ್ಲಿ ಕೆಟ್ಟು ಹೋಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. ಮುಳಿಗದ್ದೆ-ಬೆರಿಪದವು ರಸ್ತೆಯ ಕೊಜಪೆ ಎಂಬಲ್ಲಿ ಇಕ್ಕಟ್ಟಾದ ಏರು ರಸ್ತೆಯಲ್ಲಿ ಬೆರಿಪದವು ಭಾಗದಿಂದ ಉಪ್ಪಳ ಭಾಗಕ್ಕೆ ಸಂಚರಿಸುತ್ತಿದ್ದ ಲಾರಿ ರಸ್ತೆ ಮಧ್ಯದಲ್ಲಿ ಕೆಟ್ಟು ಹೋಗಿತ್ತು. ಇದರಿಂದ ವಾಹನ ಸಂಚಾರಕ್ಕೆ ಹರಸಾಹಸ ಪಡಬೇಕಾ ಯಿತು.ಉಪ್ಪಳದಿಂದ ಪೆರ್ಲ, ಬೆರಿಪದವು, ಬಳ್ಳೂರು ಕಡೆಗಳಿಗೆ ಬಸ್ಗಳು ಬಾಯಾರು ಸೊಸೈಟಿ, ಕನಿಯಾಲ ಮೂಲಕ ಸುತ್ತು ಬಳಸಿ ಸಂಚಾರ ನಡೆಸಬೇಕಾದ ಅವಸ್ಥೆ ಉಂಟಾಗಿದೆ. ಇದರಿಂದ ಸಾರ್ವಜನಿಕರು …
Read more “ರಸ್ತೆ ಮಧ್ಯೆ ಕೆಟ್ಟುಹೋದ ಲಾರಿ: ವಾಹನ ಸಂಚಾರ ಮೊಟಕುಗೊಂಡು ಪ್ರಯಾಣಿಕರಿಗೆ ಸಮಸ್ಯೆ”




ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ತರಿಗಿರುವ ಧನಸಹಾಯವಾಗಿ 17 ಕೋಟಿ 5೦ ಲಕ್ಷ ರೂ. ವಿತರಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. 2017ರಲ್ಲಿ ನಡೆಸಿದ ಎಂಡೋಸಲ್ಫಾನ್ ಸಂತ್ರಸ್ತರಿಗಿರುವ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ಯಾದಿಯಲ್ಲಿ ಒಳಗೊಂಡ 35೦ ಮಂದಿಗೆ ನಷ್ಟ ಪರಿಹಾರ
ಕಾಸರಗೋಡು: ಸ್ವಾತಂತ್ರ್ಯ ಹೋರಾಟಗಾರ, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಲ್ಲಿ ಎಂಟು ವರ್ಷಗಳ ಹಿಂದೆಯೇ ಜಿಲ್ಲಾ ಪಂಚಾಯತ್ ನೇತೃತ್ವದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಲು ಬಿಟ್ಟುಕೊಟ್ಟ 3೦ ಸೆಂಟ್ಸ್ ಸ್ಥಳದಲ್ಲಿ ಕೇಂದ್ರ ಆರಂಭಿಸುವ

ಹೊಸದುರ್ಗ: ಬೇಕಲ ಮವ್ವಲ್ನಲ್ಲಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಂಟೈನರ್ ಲಾರಿಗೆ ಬೆಂಕಿ ತಗಲಿದೆ. ಉಡುಪಿಯಿಂದ ಕೊಚ್ಚಿಗೆ ತೆರಳುತ್ತಿದ್ದ ಫ್ರಿಡ್ಜ್ ಹೇರಿಕೊಂಡು ಬಂದ ಲಾರಿಗೆ ಬೆಂಕಿ ತಗಲಿದೆ. ಬೇಕಲ ರೈಲ್ವೇ ಮೇಲ್ಸೇತುವೆಯಲ್ಲಿ ವಾಹನಗಳು ಸಂಚರಿಸುವುದಕ್ಕೆ ನಿಯಂತ್ರಣ
ಕಾಸರಗೋಡು: 2019 ಮೇ 5ರಂದು ಸಂಭವಿಸಿದ ಪೆರಿಯ ಅವಳಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಕಲ್ಯೋ ಟ್ ಬಲಿಕ್ಕಳದ ಸಿಪಿಎಂ ಕಾರ್ಯಕರ್ತ ವತ್ಸರಾಜ್ರ ಮನೆ ಹಾಗೂ ಅಲ್ಲಿದ್ದ ಪೊಲೀಸ್ನನ್ನು ಆಕ್ರಮಿಸಿ ಕಲ್ಯೋಟ್ ಪರಿಸರಗಳಲ್ಲಿ ಆಕ್ರಮಣಗಳನ್ನು ನಡೆಸಿರುವುದಾಗಿ
ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ತರಿಗಿರುವ ಧನಸಹಾಯವಾಗಿ 17 ಕೋಟಿ 5೦ ಲಕ್ಷ ರೂ. ವಿತರಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. 2017ರಲ್ಲಿ ನಡೆಸಿದ ಎಂಡೋಸಲ್ಫಾನ್ ಸಂತ್ರಸ್ತರಿಗಿರುವ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ಯಾದಿಯಲ್ಲಿ ಒಳಗೊಂಡ 35೦ ಮಂದಿಗೆ ನಷ್ಟ ಪರಿಹಾರ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page