
ಕಾಸರಗೋಡು: ಕೇರಳ ಮುಸ್ಲಿಂ ಜಮಾಯತ್ ಆಶ್ರಯದಲ್ಲಿ ಕಾಂತಾಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಮುನ್ನಡೆಸುವ ಕೇರಳ ಯಾತ್ರೆಯ ಉದ್ಘಾಟನೆ ಸಮ್ಮೇಳನ ನಡೆಯುವ ಚೆರ್ಕಳ ನೂರುಲ್ ಉಲಮಾ ನಗರದಲ್ಲಿ ಸಮಸ್ತ ದಿಂದ ಧ್ವಜಾರೋಹಣ ನಡೆಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷ ಹಕೀಂ ಹಾಜಿ ಕಳನಾಡು ಧ್ವಜಾರೋಹಣಗೈದರು. ತಳಂಗರೆ ಮಾಲಿಕ್ ದೀನಾರ್ ನಲ್ಲಿ ನಡೆದ ಮಖಾಂ ಸಿಯಾರತ್ ಬಳಿಕ ಗಾರ್ಡ್ ಫ್ಲಾಗ್ ಮಾರ್ಚ್ ನಡೆಸಿ ಧ್ವಜವನ್ನು ನಗರಕ್ಕೆ ತಲುಪಿಸಲಾಗಿತ್ತು. ಹಲವು ಗಣ್ಯರು ಭಾಗವಹಿಸಿದರು. ಕೇರಳ ಯಾತ್ರೆಯ ಉದ್ಘಾಟನೆ ಜನವರಿ ೧ರಂದು ಸಂಜೆ ೪.೩೦ಕ್ಕೆ …
ಪೈವಳಿಕೆ: ಪಂಚಾಯತ್ ವ್ಯಾಪ್ತಿಯ ಕುಡಾಲುಮೇರ್ಕಳ ಪೆರಿಯಪ್ಪಾಡಿ ಶ್ರೀ ಶಾಸ್ತಾರೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ ಸಂಬಂಧಿಸಿ ಕಾರ್ಯಚಟುವಟಿಕೆಗಳು ನಡೆಯುತ್ತಿದ್ದು, ಆ ಪ್ರಯುಕ್ತ ನೂತನ ಜೀರ್ಣೋದ್ಧಾರ ಸಮಿತಿಯ ಪದಾದಿಕಾರಿಗಳ, ಸದಸ್ಯರ ಪದಗ್ರಹಣ ಸಮಾರಂಭ, ವಿಜ್ಞಾಪನಾ ಪತ್ರದ ರೂಪುರೇಷೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ಜರಗಿತು.ಆಡಳಿತ ಮೊಕ್ತೇಸರ ಕೆ.ಎಂ. ನಾರಾಯಣ ಭಟ್ ಪೆರಿಯಪ್ಪಾಡಿ ಉದ್ಘಾಟಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ಎಂ.ಕೇಶವ ಭಟ್ ಮಣಿಲ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಕಾರ್ಯಾಧ್ಯಕ್ಷ ರಘು ಕಲ್ಕಾರ್ ಮಾಣಿ ಮತ್ತು ಉಪಾಧ್ಯಕ್ಷ ದಾಸಪ್ಪ ಸಾಮಾನಿ ಕುಡಾಲುಗುತ್ತು ವಿವಿಧ ಕಾರ್ಯಯೋಜನೆ ಕುರಿತು …
Read more “ಪೆರಿಯಪ್ಪಾಡಿ ಶ್ರೀ ಶಾಸ್ತಾರೇಶ್ವರ ದೇವಸ್ಧಾನದಲ್ಲಿ ಜೀರ್ಣೋದ್ಧಾರ ಸಮಿತಿ ಪದಗ್ರಹಣ”





ಮಂಜೇಶ್ವರ: ಕೇಂದ್ರ ಸರಕಾರದ ತಪ್ಪಾದ ನಿರ್ಧಾರದಿಂದ ದೇಶದಲ್ಲಿ ಅಡುಗೆ ಅನಿಲ ಕ್ಷಾಮ ಉಂಟಾಗಿದೆ. ಇದರಿಂದ ನಗರ, ಗ್ರಾಮ ಪ್ರದೇಶದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಲವಾರು ಹೋಟೆಲ್ ಮುಚ್ಚಿದರಿಂದ ಆಹಾರ ಸಿಗದೆ ಜನರು ಪರದಾಡುವ ಪರಿಸ್ಥಿತಿ

ಕುಂಬಳೆ: ಅನಧಿಕೃತವಾಗಿ ಹೊಳೆಯಿಂದ ಹೊಯ್ಗೆ ಸಾಗಿಸುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸಲಾಯಿತೆಂದು ಆರೋಪಿಸಿ ಮೊಗ್ರಾಲ್ನಲ್ಲಿ ಮನೆಗೆ ಅತಿಕ್ರಮಿಸಿ ನುಗ್ಗಿ ಯುವಕನನ್ನು ಕೊಲೆಗೈಯ್ಯಲೆತ್ನಿಸ ಲಾಯಿತೆಂಬ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಗ್ರಾಲ್ ಕೆ.ಕೆ. ಪುರಂ

ಕಾಸರಗೋಡು: ಕಳವುಗೈದ ಸ್ಕೂಟರ್ನಲ್ಲಿ ಸುತ್ತಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ನಾಯಮ್ಮಾರ ಮೂಲೆಯ ಕ್ವಾರ್ಟ ರ್ಸ್ನಲ್ಲಿ ವಾಸಿಸುವ ಕೋಟ್ಟಯಂ ಕಾಂಞಿರಪ್ಪಳ್ಳಿ ಪುನ್ನತ್ತಾನದ ಇಸಾಮಾಮುಲ್ಹಕ್ (29) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಕಣ್ಣೂರು ಸಿಟಿ ಪೊಲೀಸ್ನ ಎಸ್ಐ

ಕಾಸರಗೋಡು: ವರನ ಸಹಿತ ಮದುವೆ ತಂಡ ತಲುಪಿದಾಗ ಸಿಡಿಸಿದ ಪಟಾಕಿಯಿಂದ ಬೆಂಕಿ ಹತ್ತಿಕೊಂಡು ವಧುವಿನ ಮನೆಯಲ್ಲಿ ನಿರ್ಮಿಸಿದ ಚಪ್ಪರ ಉರಿದು ನಾಶಗೊಂಡ ಘಟನೆ ನಡೆದಿದೆ. ಚಪ್ಪರದ ಒಂದು ಭಾಗ ಹಾಗೂ ಅಲಂಕಾರ ಸಾಮಗ್ರಿಗಳು ಉರಿದು

ಮಂಜೇಶ್ವರ: ಕೇಂದ್ರ ಸರಕಾರದ ತಪ್ಪಾದ ನಿರ್ಧಾರದಿಂದ ದೇಶದಲ್ಲಿ ಅಡುಗೆ ಅನಿಲ ಕ್ಷಾಮ ಉಂಟಾಗಿದೆ. ಇದರಿಂದ ನಗರ, ಗ್ರಾಮ ಪ್ರದೇಶದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಲವಾರು ಹೋಟೆಲ್ ಮುಚ್ಚಿದರಿಂದ ಆಹಾರ ಸಿಗದೆ ಜನರು ಪರದಾಡುವ ಪರಿಸ್ಥಿತಿ

ತಿರುವನಂತಪುರ: ಮಾರ್ಚ್ 5ರಂದು ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಳ್ಳಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 16ರಂದು ಆರಂಭಗೊಳ್ಳಲಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಫಲಿತಾಂಶ ಪ್ರಕಟಗೊಳ್ಳುವಲ್ಲಿ ಅಲ್ಪ ವಿಳಂಬವಾಗುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page