
ಕುಂಬಳೆ: ಇಲ್ಲಿನ ದೇವಿನಗರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದಾರೆ. ಮೊಗ್ರಾಲ್ ನಾಂಗಿ ಕಡಪ್ಪುರದ ರಾಸಿಕ್ (19) ಗಾಯಗೊಂಡಿದ್ದು, ಇವರನ್ನು ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಸಂಜೆ 5.30ರ ವೇಳೆ ಅಪಘಾತ ವುಂಟಾಗಿದೆ. ರಾಸಿಕ್ ಕುಂಬಳೆಯಿಂದ ಕೊಪ್ಪರ ಬಜಾರ್ ಭಾಗಕ್ಕೆ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದರು. ಇವರು ದೇವಿನಗರಕ್ಕೆ ತಲುಪಿದಾಗ ಕಾಸರಗೋಡು ಭಾಗದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂದು ಸರ್ವೀಸ್ ರಸ್ತೆಗೆ ತಲುಪಿದ ಕಾರು ಢಿಕ್ಕಿ ಹೊಡೆದು ಅಪಘಾತ ವುಂಟಾಗಿದೆ ಎಂದು …
ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆಗಳಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಕಳವಿಗೀಡಾದ ಬ್ಯಾಟರಿಗಳ ಪೈಕಿ ಒಂದನ್ನು ಆರೋಪಿಯ ಸಹಾಯದಿಂದ ಕುಂಬಳೆ ಪೊಲೀಸರು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಸರಗೋಡು ನಗರದ ಪ್ರೆಸ್ ಕ್ಲಬ್ಬಳಿಯ ಗುಜರಿ ಅಂಗಡಿಯಿಂದ ಒಂದು ಬ್ಯಾಟರಿ ಪತ್ತೆಯಾಗಿದೆ. ಲಾರಿಗಳಿಂದ ಬ್ಯಾಟರಿ ಕಳವುಗೈದ ಪ್ರಕರಣದಲ್ಲಿ ಸೆರೆಗೀಡಾಗಿ ರಿಮಾಂಡ್ನಲ್ಲಿದ್ದ ಆಲಂಪಾಡಿ ತೈವಳಪ್ಪು ನಿವಾಸಿ ಶಮೀರ್ ಯಾನೆ ತೈವಳಪ್ಪು ಶಮೀರ್ (50) ಎಂಬಾ ತನನ್ನು ಪೊಲೀಸರು ಮಾಹಿತಿ ಸಂಗ್ರಹಕ್ಕಾಗಿ ಕಸ್ಟಡಿಗೆ ತೆಗೆದುಕೊಂಡಿದ್ದರು. ಬಳಿಕ ಈತನನ್ನು ತನಿಖೆಗೊಳಪಡಿಸಿದಾಗ ಒಂದು ಬ್ಯಾಟರಿಯನ್ನು ಕಾಸರಗೋಡಿನ …
Read more “ನಿಲ್ಲಿಸಿದ್ದ ಲಾರಿಗಳಿಂದ ಕಳವಿಗೀಡಾದ ಬ್ಯಾಟರಿಗಳ ಪೈಕಿ ಒಂದು ಗುಜರಿ ಅಂಗಡಿಯಲ್ಲಿ ಪತ್ತೆ”





ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಪೊಲೀಸರನ್ನು ಕಂಡು ಹೊಳೆಗೆ ಹಾರಿದ ಯುವಕನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (೨೬) ನಾಪತ್ತೆಯಾಗಿ ಇಂದಿಗೆ ಮೂರು

ಕಾಸರಗೋಡು: ಸಹೋ ದರಿಯ ಮನೆಗೆ ಹೋಗಿದ್ದ ಯುವತಿ ಹಾಗೂ ಪುತ್ರಿ ನಾಪತ್ತೆ ಯಾಗಿರುವುದಾಗಿ ದೂರಲಾಗಿದೆ. ಉದುಮ ಪಡಿಂಞ್ಞಾರ್ನ ಆಯಿಷತ್ ಮುಸ್ತಾನ ಎಂಬವರು ನೀಡಿದ ದೂರಿನಂತೆ ಬೇಕಲ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಫಾತಿ

ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವುದಾಗಿ ತಿಳಿಸಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಯುವಕ ಸಾವಿಗೀಡಾಗಲು ಕಾರಣ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿದೆಯೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ

ಕೊಚ್ಚಿ: ಕೊಚ್ಚಿ ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಗಣಿ ಕಂಪೆನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಮಾಲಕತ್ವದಲ್ಲಿರುವ ಎಕ್ಸಾಲೋಜಿಕ್ ಸೊಲ್ಯೂಶನ್ ಸಂಸ್ಥೆಯ ಮಧ್ಯೆ

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಪೊಲೀಸರನ್ನು ಕಂಡು ಹೊಳೆಗೆ ಹಾರಿದ ಯುವಕನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (೨೬) ನಾಪತ್ತೆಯಾಗಿ ಇಂದಿಗೆ ಮೂರು

ಕೊಚ್ಚಿ: ಕೊಚ್ಚಿ ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಗಣಿ ಕಂಪೆನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಮಾಲಕತ್ವದಲ್ಲಿರುವ ಎಕ್ಸಾಲೋಜಿಕ್ ಸೊಲ್ಯೂಶನ್ ಸಂಸ್ಥೆಯ ಮಧ್ಯೆ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page