ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ 76 ಶಾಲೆಗಳು ಸುರಕ್ಷಾ ಪ್ರಮಾಣಪತ್ರಗಳಿಲ್ಲದೆ ಕಾರ್ಯಾಚರಿಸುತ್ತಿದೆಯೆಂದು ತಿಳಿದುಬಂದಿದೆ. ಇದರಲ್ಲಿ 69 ಸರಕಾರಿ ಶಾಲೆಗಳಾಗಿವೆ. 4 ಐಡೆಡ್, 3 ಅನ್ಐಡೆಡ್ ಶಾಲೆಗಳಾಗಿವೆ. ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಜಾಗ್ರತೆ ವಹಿಸಲಾಗುತ್ತಿದೆಯೆಂದು ಅಧಿಕಾರಿಗಳು ತಿಳಿಸುತ್ತಿರುವಾಗಲೇ ಇಷ್ಟೊಂದು ಸಂಖ್ಯೆಯಲ್ಲಿ ಶಾಲೆಗಳು ಜಿಲ್ಲೆಯಲ್ಲಿ ಸುರಕ್ಷತೆಯಿಲ್ಲದೆ ಕಾರ್ಯಾಚರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದರಿಂದ ಈ ಶಾಲೆಗಳನ್ನು ತೆರವುಗೊಳಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಕೆಲವೆಡೆ ಜೀರ್ಣಿಸಿದ ಕಟ್ಟಡಗಳ ಸಮೀಪ ಹೊಸ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆದ್ದರಿಂದ ಹೊಸ ಕಟ್ಟಡಗಳಿಗೂ ಸುರಕ್ಷಾ ಪ್ರಮಾಣಪತ್ರ ಲಭಿಸಿಲ್ಲವೆಂದು ತಿಳಿದುಬಂದಿದೆ. ಶಾಲೆಗಳು ಜೂನ್ನಲ್ಲಿ …
Read more “ಜಿಲ್ಲೆಯಲ್ಲಿ ಸುರಕ್ಷಾ ಪ್ರಮಾಣಪತ್ರಗಳಿಲ್ಲದೆ 76 ಶಾಲೆಗಳು ಕಾರ್ಯಾಚರಣೆ”
ಕುಂಬಳೆ: ಕೊಯಿಪ್ಪಾಡಿಯಲ್ಲಿ ರುವ ಮಗಳ ಮನೆಗೆ ಬಂದಿದ್ದ ತಾಯಿ ಕುಸಿದು ಬಿದ್ದ್ದು ಮೃತಪಟ್ಟ ಘಟನೆ ನಡೆದಿದೆ. ಪಳಯಂಗಾಡಿ ನಿವಾಸಿ ಬಾಲಕೃಷ್ಣನ್ ಎಂಬವರ ಪತ್ನಿ ಶಾಂತ (68) ಮೃತಪಟ್ಟವರು. ನಿನ್ನೆ ಬೆಳಿಗ್ಗೆ ಕೊಯಿಪ್ಪಾಡಿಯಲ್ಲಿರುವ ಮಗಳು ಬಬಿತರ ಮನೆಯಲ್ಲಿ ಶಾಂತ ಕುಸಿದುಬಿದ್ದಿದ್ದರು. ಕೂಡಲೇ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ತಲುಪಿಸಿದರೂ ಅಷ್ಟರೊಳಗೆ ನಿಧನ ಸಂಭವಿಸಿತ್ತು. ಮೃತರು ಇತರ ಮಕ್ಕಳಾದ ಮನೋಜ್, ಮಹೇಶ್, ಮಣಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.




ಕಾಸರಗೋಡು:ವಿಧಾನಸಭಾ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಾಜ್ಯದಲ್ಲಿ ಸರಕಾರ ಡ್ರೈ ಡೇ ಘೋಷಿಸಿದೆ. ಇದರಂತೆ ಮತದಾನ ನಡೆಯುವ ಈ ತಿಂಗಳ ೯ರಂದು ಹಾಗೂ ಮತ ಎಣಿಕೆ ನಡೆಯುವ ಮೇ 4ರಂದು ರಾಜ್ಯದಲ್ಲಿ

ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ

ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಗೆ ಇನ್ನೇನು 48 ಗಂಟೆಗಳು ಬಾಕಿ ಇರುವಂತೆಯೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಯುವತಿ ಯರ ಪ್ರವೇಶಕ್ಕೆ ಸಂಬಂಧಿಸಿ 2018ರ ತೀರ್ಪಿನ ಮರು ಪರಿಶೀಲನಾ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ

ಉಪ್ಪಳ: ಬಾಯಾರು ಬಳಿಯ ಸಂಬಂಧಿಕರ ಮನೆಗೆ ತೆರಳಿದ ಮುಜುಂಗಾವು ನಿವಾಸಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಕೊಯಿಪ್ಪಾಡಿ ಗ್ರಾಮದ ಮುಜುಂಗಾವು ಕಾವಿ ಕನ್ನಿಮೂಲ ನಿವಾಸಿ ನಾರಾಯಣ ಎಂಬವರ ಪುತ್ರ ಈಶ್ವರ ಎಂ (42) ನಾಪತ್ತೆಯಾಗಿ ದ್ದಾರೆ.

ಕಾಸರಗೋಡು:ವಿಧಾನಸಭಾ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಾಜ್ಯದಲ್ಲಿ ಸರಕಾರ ಡ್ರೈ ಡೇ ಘೋಷಿಸಿದೆ. ಇದರಂತೆ ಮತದಾನ ನಡೆಯುವ ಈ ತಿಂಗಳ ೯ರಂದು ಹಾಗೂ ಮತ ಎಣಿಕೆ ನಡೆಯುವ ಮೇ 4ರಂದು ರಾಜ್ಯದಲ್ಲಿ

ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page