
ಉಪ್ಪಳ: ಸಂತಡ್ಕ ಶ್ರೀ ಅರಸು ಸಂಕಲ ಮಾಡದ ಜಾತ್ರಾ ಮಹೋತ್ಸವದ ಸಂದರ್ಭ ಅರಸು ಸಂಕಲ ಸೇವಾ ಬಳಗದ ವತಿಯಿಂದ ವೈದ್ಯ ಎಸ್.ಎನ್. ಭಟ್ ಮೀಯಪದವುರಿಗೆ ಶ್ರೀ ಸಂತಡ್ಕ ಮಾಡ ಪ್ರಶಸ್ತಿ ಪ್ರಧಾನ ಕ್ಷೇತ್ರ ಅಧ್ಯಕ್ಷ ಶ್ರೀಧರ ಭಟ್ ಉಪ್ಪಳ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವೇದಮೂರ್ತಿ ಬೋಳಂತಕೋಡಿ ರಾಮ್ ಭಟ್ ಉಪಸ್ಥಿತರಿದ್ದರು. ಚಿಗುರುಪಾದೆಯ ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ನ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ್ ತೊಟ್ಟತ್ತೋಡಿ, ಮೀಂಜ ಪಂಚಾಯತ್ ಉಪಾಧ್ಯಕ್ಷೆ ಉಷಾ ಪೂಂಜ ಮಾನೂರು, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣ …
Read more “ಎಸ್.ಎನ್. ಭಟ್ರಿಗೆ ಶ್ರೀ ಸಂತಡ್ಕ ಮಾಡ ಪ್ರಶಸ್ತಿ ಪ್ರದಾನ”
ಕಾಸರಗೋಡು: ಲಯನ್ಸ್ ಡಿಸ್ಟ್ರಿಕ್ಟ್ 318 ಇ ಇದರ ಆಶ್ರಯದಲ್ಲಿ ರಿವ್ಯೂ ಆಂಡ್ ರೈಸ್ ಎಂಬ ಕಾರ್ಯಕ್ರಮ ಕಣ್ಣೂರು ಹೋಟೆಲ್ ಗ್ರಾಂಡ್ ಬಿನಾಲೆಯಲ್ಲಿ ಜರಗಿತು. ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ವಯನಾಡ್, ಮಾಹಿ ಎಂಬೀ ಜಿಲ್ಲೆಗಳಿಂದಿರುವ 170 ಕ್ಲಬ್ಗಳ ಪದಾಧಿಕಾರಿಗಳು ಭಾಗವಹಿ ಸಿದರು. ಕೇರಳ ಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಕಾರ್ಯದರ್ಶಿ ಜೇಮ್ಸ್ ವಳಪ್ಪಿಲ್ ಪ್ರಧಾನ ಭಾಷಣ ಮಾಡಿ 2027ರಲ್ಲಿ ಮಿಷನ್ 1.5 ಮಿಲಿಯನ್ ಮೂಲಕ ಲಯನ್ಸ್ ಇಂಟರ್ ನ್ಯಾಶನಲ್ನ ಸೇವಾ ಕರಗಳನ್ನು 15 ಲಕ್ಷಕ್ಕೆ ತಲುಪಿಸಲಾಗುವುದೆಂದು ತಿಳಿಸಿದರು. ಲಯನ್ಸ್ ಡಿಸ್ಟ್ರಿಕ್ಟ್ …
Read more “ಜಾಗತಿಕ ಸೇವಾರಂಗದಲ್ಲಿ ಲಯನ್ಸ್ ಕಾರ್ಯಕರ್ತರು 15 ಲಕ್ಷಕ್ಕೇರುವ ನಿರೀಕ್ಷೆ”





ಕುಂಬಳೆ: ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಕುಂಬಳೆ ನಾಯ್ಕಾಪು ಕೋಟೆಕಾರಿನ ಶ್ರೀನಿವಾಸ (39) ಎಂಬಾತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಇದೇ ವೇಳೆ

ಕುಂಬಳೆ: ಕೋಟೆಕಾರಿನಲ್ಲಿ ಕಾಂಗ್ರೆಸ್ ಮಂಡಲ ಅಧ್ಯಕ್ಷ ರವಿ ಪೂಜಾರಿಯವರ ಸಹೋದರ ಮೈದಾನ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿರುವುದು ತಲೆಯ ರಕ್ತಸ್ರಾವದ ಹಿನ್ನೆಲೆಯಲ್ಲಿ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಸಾವಿನಲ್ಲಿನ ನಿಗೂಢತೆ

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವೆ ಗರ್ಭಿಣಿಯಾಗಿದ್ದು, ಈ ಸಂಬಂಧ ಬಾಲಕಿಯ ಸಹಪಾಠಿಯಾದ 16ರ ಹರೆಯದ ಬಾಲಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿದ್ದಾರೆ. ಹೊಸದುರ್ಗ ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯ ನಿವಾಸಿಯಾದ ಬಾಲಕಿ

ಕಾಸರಗೋಡು: ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶರಾದ ರಾಮು ರಮೇಶ್ ಚಂದ್ರಭಾನು ಅವರು ವಿವಿಧ ಸೆಕ್ಷನ್ಗಳಲ್ಲಾಗಿ ಒಟ್ಟು 12 ವರ್ಷ ಕಠಿಣ ಸಜೆ ಮತ್ತು ಒಂದು

ಕುಂಬಳೆ: ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಕುಂಬಳೆ ನಾಯ್ಕಾಪು ಕೋಟೆಕಾರಿನ ಶ್ರೀನಿವಾಸ (39) ಎಂಬಾತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಇದೇ ವೇಳೆ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page