
ಮುಳ್ಳೇರಿಯ: ತಾಯಿಯ ಸಹೋದರ ಹಾಗೂ ತಾಯಿ ಮಧ್ಯೆ ಜಗಳ ನಡೆಯುತ್ತಿದ್ದ ಸಂದರ್ಭದಲ್ಲಿ 17ರ ಹರೆಯದ ಬಾಲಕಿಯ ವಿರುದ್ಧ ನಗ್ನತಾ ಪ್ರದರ್ಶನ ನಡೆಸಿ ಹಲ್ಲೆಗೈದಿರುವುದಾಗಿ ದೂರಲಾಗಿದೆ. 34ರ ಹರೆಯದ ತಾಯಿಯ ಸಹೋದರನ ವಿರುದ್ಧ ಆದೂರು ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿದ್ದಾರೆ. ಆದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕಿಯ ತಾಯಿ ಹಾಗೂ ಮಾವ ನೆರೆಕರೆ ಮನೆಗಳಲ್ಲಿ ವಾಸಿಸುತ್ತಿದ್ದು, ನಿನ್ನೆ ಇವರಿಬ್ಬರ ಮಧ್ಯೆ ಜಗಳ, ವಾಗ್ವಾದವುಂಟಾಗಿತ್ತು. ಬಾಲಕಿ ಮಧ್ಯ ಪ್ರವೇಧಿಸಿದಾಗ ಈತ ಮುಂಡು ಎತ್ತಿ ತೋರಿಸಿ ನಗ್ನತೆ …
Read more “17ರ ಹರೆಯದ ಬಾಲಕಿ ಮುಂದೆ ನಗ್ನತೆ ಪ್ರದರ್ಶನ : ತಾಯಿಯ ಸಹೋದರನ ವಿರುದ್ಧ ಪೋಕ್ಸೋ ಕೇಸು”
ಮಂಜೇಶ್ವರ: ವರ್ಕಾಡಿ ತೌಡುಗೋಳಿ ಸಮೀಪ ಸಾರ್ವ ಜನಿಕ ಸ್ಥಳದಲ್ಲಿ ಹಣ ಕಟ್ಟಿ ಕೋಳಿ ಅಂಕದಲ್ಲಿ ನಿರತರಾಗಿರುವುದು ತಿಳಿದು ಬಂದ ಹಿನ್ನೆಲೆಯಲ್ಲಿ ಎಸ್ಐ ಉಮೇಶ್ ನೇತೃತ್ವದಲ್ಲಿ ಮಂಜೇಶ್ವರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ೧ ಕೋಳಿ ಹಾಗೂ ೧೧೦೦ ರೂ.ವನ್ನು ಇಲ್ಲಿಂದ ವಶಪಡಿಸಲಾಗಿದೆ. ಕರ್ನಾಟಕದ ಕುತ್ತಾರ್ ಮುನ್ನೂರು ನಿವಾಸಿ ರಘು (44)ನನ್ನು ಸೆರೆ ಹಿಡಿದಿದ್ದು, ಉಳಿದವರು ಓಡಿ ಪರಾರಿಯಾಗಿದ್ದಾರೆಂದು ಪೊಲೀಸರುತಿಳಿಸಿದ್ದಾರೆ.




ಕಾಸರಗೋಡು: ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕರ್ನಾಟಕದ ವಿಟ್ಲ ನಿವಾಸಿಯೂ, ಕ್ಷೇತ್ರದ ಅಧೀನತೆಯ ಲ್ಲಿರುವ ಕಟ್ಟಡದಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿದ್ದ ಬಿ. ಅನಂತಕೃಷ್ಣ ಭಟ್ (49) ಮೃತಪಟ್ಟ

ಉಪ್ಪಳ: ಮೂಲತ: ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ನಿವಾಸಿಯೂ ಇದೀಗ ಬೆಂಗಳೂರಿನಲ್ಲಿ ವಾಸವಾಗಿರುವ ನಿವೃತ್ತ ಮುಖ್ಯೋಪಾಧ್ಯಾಯ ಐ. ಸದಾಶಿವ ಆಳ್ವ ಇಚ್ಲಂ ಗೋಡು (95) ಬೆಂಗಳೂರಿ ನಲ್ಲಿರುವ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು. ಇವರು

ಬದಿಯಡ್ಕ: ಹೆರಿಗೆ ಬಳಿಕ ಉಂಟಾದ ರಕ್ತಸ್ರಾವದಿಂದಾಗಿ ಯುವತಿ ಮೃತಪಟ್ಟ ಘಟನೆ ನಡೆದಿದೆ. ಸಹಕಾರಿ ಇಲಾಖೆ ಜೂನಿಯರ್ ಅಡಿಟರ್ ಮಾವಿನಕಟ್ಟೆಯ ಟಿ. ನಳಿನಾಕ್ಷಿ (42) ಮೃತಪಟ್ಟ ಯುವತಿ. ಇವರು ಅರವತ್ ಕುದಿರಕ್ಕೋಡ್ನ ರಾಘನ್ರ ಪತ್ನಿಯಾಗಿದ್ದಾರೆ. ಫೆ.

ಕಾಸರಗೋಡು: ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪಾಲಕ್ಕಾಡ್ನ ಚಿಟ್ಟೂರು ಆಯುರೂರು ಕೊಳಕ್ಕರೆಪರಂಬಿಲ್ ನಿವಾಸಿ ಜಲೀಲ್ ಯಾನೆ ಶಟ್ಟರ್ ಜಲೀಲ್ (36), ಈತನ ಸಹಚರ ಆಲಂಪಾಡಿಯ ಅಬ್ದುಲ್ ಲತೀಫ್ (46) ಎಂಬಿವರನ್ನು ಬೇಕಲ

ಕಾಸರಗೋಡು: ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕರ್ನಾಟಕದ ವಿಟ್ಲ ನಿವಾಸಿಯೂ, ಕ್ಷೇತ್ರದ ಅಧೀನತೆಯ ಲ್ಲಿರುವ ಕಟ್ಟಡದಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿದ್ದ ಬಿ. ಅನಂತಕೃಷ್ಣ ಭಟ್ (49) ಮೃತಪಟ್ಟ

ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ

ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ ಅದನ್ನು ಕೇಂದ್ರವನ್ನಾಗಿ ಸಿಕೊಂಡು ಭಾರತದ ಹಲವೆಡೆಗಳಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಹೊಸ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page