
ಕಾಸರಗೋಡು: ಮಾವುಂಗಾಲ್ನಲ್ಲಿ ಆಸ್ಪತ್ರೆ ಮುಂಭಾಗದಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾದಿಂದ 7 ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳಾರ್ ಒಕ್ಲಾವ್ ನಿವಾಸಿ ಸುಬೈರ್ (23), ಕಾಞಂಗಾಡ್ ವಡಗರಮುಖ್ನ ಆಶಿಕ್ (28) ಎಂಬಿವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ವೆಳ್ಳರಿಕುಂಡ್ ಕಲ್ಲಂಜಿರ ನಿವಾಸಿ ಅಶ್ರಫ್ರ ಆಟೋ ರಿಕ್ಷಾದಿಂದ ಚಿನ್ನಾಭರಣವನ್ನು ಆರೋಪಿಗಳು ಕಳವುಗೈದಿದ್ದರೆನ್ನಲಾಗಿದೆ.
ಕಾಸರಗೋಡು: ಕೇರಳ ವಿಧಾನ ಸಭೆ ಅಂಗೀಕರಿಸಿದ ಮಲೆಯಾಳ ಭಾಷಾ ಕಲಿಕೆ ಕಡ್ಡಾಯ ಮಸೂದೆ ಯಿಂದ ಕಾಸರಗೋಡಿನ ಭಾಷಾ ಅಲ್ಪ ಸಂಖ್ಯಾತರಾದ ಕನ್ನಡಿಗರನ್ನು ಹೊರತುಪಡಿಸಬೇಕೆಂದು ಬಿಜೆಪಿ ಕಲ್ಲಿಕೋಟೆ ವಲಯ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್ ಒತ್ತಾಯಿಸಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಪ್ರೆಸ್ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಾಸರಗೋಡು ಜಿಲ್ಲೆಯ ಕನ್ನಡಿಗರಿಗೆ ಕನ್ನಡದಲ್ಲೂ ಕಲಿಯುವ ಅವಕಾಶ ನೀಡಬೇಕು ಎಂದೂ ಅವರು ಒತ್ತಾಯಿಸಿದರು. ಅದೇ ರೀತಿ ಚುನಾವಣಾ ಆಯೋಗದ ಎಸ್ಐಆರ್ ಸೇರಿದಂತೆ ಎಲ್ಲಾ ದಾಖಲೆಪತ್ರಗಳನ್ನು ಕನ್ನಡದಲ್ಲಿ ತಯಾರಿಸಬೇಕು. ಮತದಾರರ ಪಟ್ಟಿ …
Read more “ಮಲೆಯಾಳ ಕಲಿಕೆ ಕಡ್ಡಾಯದಿಂದ ಕಾಸರಗೋಡಿನ ಕನ್ನಡಿಗರನ್ನು ಹೊರತುಪಡಿಸಬೇಕು-ಬಿಜೆಪಿ”
ಮಧೂರು: ಇಲ್ಲಿನ ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮ ಹೋತ್ಸವದಂಗವಾಗಿ ಇಂದು ಬೆಳಿಗ್ಗೆ ಉತ್ಸವಬಲಿ, ದೀಪೋತ್ಸವ, ದರ್ಶನಬಲಿ ನಡೆಯಿತು. ಮಧ್ಯಾಹ್ನ 12ಕ್ಕೆ ತುಲಾ ಭಾರಸೇವೆ, 12.30 ಮಹಾಪೂಜೆ, ಸಂಜೆ 5ಕ್ಕೆ ತಾಯಂಬಕ, ದೀಪಾರಾ

ಉಪ್ಪಳ: ಕೈಕಂಬ-ಬಾಯಾರು ರಸ್ತೆಯ ಜೋಡುಕಲ್ಲು ಎಂಬಲ್ಲಿ ಒಣಗಿದ ಮರಗಳು ಯಾವುದೇ ಕ್ಷಣ ಧರಾಶಾಯಿಯಾಗುವ ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ಈ ರಸ್ತೆ ಅಭಿವೃದ್ದಿಗೊಳಿಸುವ ವೇಳೆ ಗುತ್ತಿಗೆದಾರ ಅಪಾಯದ ಸ್ಥಿತಿಯ ಲ್ಲಿರುವ ಮರಗಳನ್ನು ತೆರೆವುಗೊಳಿಸಿ ದ್ದರು. ಅದರೆ

ಕುಂಬಳೆ: ಟ್ರಾಫಿಕ್ ರೆಗ್ಯುಲೇಟರಿ ಸಮಿತಿಯ ತೀರ್ಮಾನಗಳು ಕುಂಬಳೆ ಯಲ್ಲಿ ಜ್ಯಾರಿಯಾಗದಿರುವುದಕ್ಕೆ ಮರ್ಚೆಂಟ್ ಯೂತ್ ವಿಂಗ್ ಪ್ರತಿಭಟಿಸಿದೆ. ಬಸ್ ಪ್ರಯಾಣಿಕರಿಗೆ, ವ್ಯಾಪಾರಿಗಳಿಗೆ ಸಂಕಷ್ಟ ತರುವ ಪರಿಷ್ಕಾರವನ್ನು ಪುನರ್ ಪರಿಶೀಲಿ ಸಬೇಕೆಂಬ ಕುಂಬಳೆ ಪಂಚಾಯತ್ ಆಡಳಿತ ಸಮಿತಿ

ಮಂಜೇಶ್ವರ: ಇಡೀ ನಾಡನ್ನೇ ಬೆಚ್ಚಿ ಬೀಳಿಸಿದ ಕುಖ್ಯಾತ ದರೋಡೆಕೋರ ರಿಪ್ಪರ್ ಚಂದ್ರನ್ಗೆ ಗಲ್ಲು ಶಿಕ್ಷೆ ಲಭಿಸಿದ ಪ್ರಕರಣದಲ್ಲಿ ನೇರ ಸಾಕ್ಷಿಯಾಗಿದ್ದ ವ್ಯಕ್ತಿ ಮನೆಯೊಳಗೆ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಜೇಶ್ವರ ವಾಮಂಜೂರು ಚೆಕ್ಪೋಸ್ಟ್ ಶ್ರೀ ಶಾಸ್ತಾವೇಶ್ವರ
ಮಧೂರು: ಇಲ್ಲಿನ ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮ ಹೋತ್ಸವದಂಗವಾಗಿ ಇಂದು ಬೆಳಿಗ್ಗೆ ಉತ್ಸವಬಲಿ, ದೀಪೋತ್ಸವ, ದರ್ಶನಬಲಿ ನಡೆಯಿತು. ಮಧ್ಯಾಹ್ನ 12ಕ್ಕೆ ತುಲಾ ಭಾರಸೇವೆ, 12.30 ಮಹಾಪೂಜೆ, ಸಂಜೆ 5ಕ್ಕೆ ತಾಯಂಬಕ, ದೀಪಾರಾ

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page