
ಬಾಯಾರು: ಬಾಯಾರು ಪೆರ್ವೋಡಿ ಕುದ್ರಡ್ಕ ನಿವಾಸಿ ಹಿರಿಯ ವ್ಯಾಪಾರಿ ನಾರಾಯಣ ಪೂಜಾರಿ (68) ನಿಧನ ಹೊಂದಿದರು. ಅಸೌಖ್ಯ ಹಿನ್ನೆಲೆ ಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮನೆ ಪರಿಸರದಲ್ಲಿ ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದರು. ಮೃತರು ಪತ್ನಿ ಇಂದಿರ, ಮಕ್ಕಳಾದ ಅಶೋಕ್ ಪೂಜಾರಿ, ಅಜಿತ್ ಪೂಜಾರಿ, ಅನಿಲ್ ಪೂಜಾರಿ, ಸೊಸೆಯಂದಿ ರಾದ ಯಶ್ಚಿತ, ದೀಕ್ಷಿತ, ವಿದ್ಯಾಶ್ರೀ, ಸಹೋದರರಾದ ಐತ್ತಪ್ಪ ಪೂಜಾರಿ, ಕುಂಞಣ್ಣ ಪೂಜಾರಿ, ಸಹೋದರಿಯ ರಾದ ರಾಮಕ್ಕೆ, ಲಕ್ಷ್ಮಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಮನೆಗೆ …
ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿಯಾಗಿ ನಿವೃತ್ತರಾದ ಯತೀಶ್ ಕುಮಾರ್ ರೈ ಮುಳ್ಳೇರಿಯ ಹಂಪಿ ಕನ್ನಡ ವಿವಿಯಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಲಭಿಸಿದೆ. ಕರ್ನಾಟಕ ಮತ್ತು ಕೇರಳ ಕನ್ನಡ ಭಾಷಾ ಪಠ್ಯ ಪುಸ್ತಕಗಳ ತೌಲನಿಕ ಅಧ್ಯಯನ ವಿಷಯದ ಕುರಿತು ಇವರು ಪ್ರಬಂಧ ಮಂಡಿಸಿದ್ದರು. ಡಾ. ಹಾಮಾನ ಸಂಶೋಧನಾ ಕೇಂದ್ರ ಉಜಿರೆಯ ವಿದ್ಯಾರ್ಥಿಯಾಗಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಕೆ. ಇವರ ಮಾರ್ಗದರ್ಶನದಲ್ಲಿ ಇವರು ಅಧ್ಯಯನ ಕೈಗೊಂಡಿದ್ದರು. ಯತೀಶ್ ಕುಮಾರ್ ರೈ ಎಸ್ಎಸ್ಎ …

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ

ಮುಳ್ಳೇರಿಯ: ಮನೆಯ ಸಮೀಪದ ಆವರಣವಿಲ್ಲದ ಕೆರೆಗೆ ಬಿದ್ದ ಎರಡೂವರೆ ವರ್ಷದ ಬಾಲಕನಿಗೆ ದಾರುಣ ಅಂತ್ಯ ಸಂಭವಿಸಿದೆ. ಕಾರಡ್ಕ ಕಾರ್ಲೆ ನಿವಾಸಿ ಲೋಹಿತ್ ಶೆಟ್ಟಿ- ದಿವ್ಯ ದಂಪತಿ ಪುತ್ರ ದೇವನಂದ ಮೃತಪಟ್ಟ ಬಾಲಕ. ನಿನ್ನೆ ಸಂಜೆ

ಮುಳ್ಳೇರಿಯ: ಕಾರಡ್ಕ ಪಂಚಾಯತ್ನ ಕರ್ಮಂತೋಡಿ ಮೂಡಾಂಕುಳ ಎಂಬಲ್ಲಿ ಯುವತಿ ಮನೆಯ ಬೆಡ್ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ಸೈನಿಕನಾಗಿರುವ ರಾಜೇಶ್ ಕುಮಾರ್ರ ಪತ್ನಿ ಸೌಪರ್ಣಿಕ (40) ಸಾವಿಗೀಡಾದ ಯುವತಿ. ಹೊಸತಾಗಿ

ಮುಳ್ಳೇರಿಯ: ಕಾರಡ್ಕ ಬಳಿಯ ಕೊಟ್ಟಂಗುಳಿಯಲ್ಲಿ ಕೃಷಿಕನೋರ್ವ ಕೆರೆಗೆ ಹಾರಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆರೆಗೆ ಹಾರುವ ಮೊದಲು ಕೈಯ ನರ ಕತ್ತರಿಸಿರುವು ದಾಗಿಯೂ ಸಂಶಯಿಸಲಾಗುತ್ತಿದೆ. ಕೊಟ್ಟಂಗುಳಿಯ ಕುಂಞಂಬು ನಾಯರ್ರ ಪುತ್ರ ಅಜಿತ್ ಕುಮಾರ್ (43)

ಮುಳ್ಳೇರಿಯ: ಮನೆಯ ಸಮೀಪದ ಆವರಣವಿಲ್ಲದ ಕೆರೆಗೆ ಬಿದ್ದ ಎರಡೂವರೆ ವರ್ಷದ ಬಾಲಕನಿಗೆ ದಾರುಣ ಅಂತ್ಯ ಸಂಭವಿಸಿದೆ. ಕಾರಡ್ಕ ಕಾರ್ಲೆ ನಿವಾಸಿ ಲೋಹಿತ್ ಶೆಟ್ಟಿ- ದಿವ್ಯ ದಂಪತಿ ಪುತ್ರ ದೇವನಂದ ಮೃತಪಟ್ಟ ಬಾಲಕ. ನಿನ್ನೆ ಸಂಜೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page