
ಉಪ್ಪಳ: ಮಂಗಲ್ಪಾಡಿ ಪಂಚಾಯತ್ನ ಸೋಂಕಾಲು ಪ್ರತಾಪನಗರದಲ್ಲಿ ನಿರ್ಮಿಸಲಾದ ಉಪ್ಪಳ ಅಗ್ನಿಶಾಮಕ ದಳ ಮತ್ತು ರಕ್ಷಣಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನಿನ್ನೆ ಸಂಜೆ ನಡೆಯಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಲ್ಲೈನ್ ಮೂಲಕ ಕಟ್ಟಡದ ಉದ್ಘಾಟನೆ ನೆರವೇರಿಸಿದರು. ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಮಹಾ ನಿರ್ದೇಶಕ ನಿತಿನ್ ಅಗರ್ವಾಲ್ ಐಪಿಎಸ್ ಆನ್ಲೈನ್ನಲ್ಲಿ ಸ್ವಾಗತಿಸಿದರು. ಶಾಸಕ ಎ.ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸಿ, ಕಟ್ಟಡದ ಶಿಲಾಫಲಕವನ್ನು ಅನಾವರಣಗೊಳಿಸಿ ಮಾತನಾಡಿ ದರು. ಮಂಜೇಶ್ವರ ಬ್ಲೋಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲ ತಂಙಳ್, ಮಂಗಲ್ಪಾಡಿ ಪಂಚಾಯತ್ …
Read more “ಉಪ್ಪಳ ಅಗ್ನಿಶಾಮಕ, ರಕ್ಷಣಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ”
ಕಾಸರಗೋಡು: ಫೇಸ್ ಬುಕ್ನಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಪೋಸ್ಟ್ ಮಾಡಿದುದಕ್ಕೆ ಸಂಬಂಧಿಸಿ ಓರ್ವನ ವಿರುದ್ಧ ಕಾಸರಗೋಡು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪರಪ್ಪ ಪಟ್ಲಂ ಕಮ್ಮಾಡಿ ನಿವಾಸಿ ಸಿ.ಎಚ್. ಸುಬೈರ್ ಎಂಬವರು ಈ ಬಗ್ಗೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿ ಪರಪ್ಪಕಮ್ಮಾಡತ್ ನಿವಾಸಿ ರಜಾಕ್ ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಫೇಸ್ ಬುಕ್ ಮೂಲಕ ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ವಿರುದ್ಧ ಅನುಚಿತ ವಿಷಯಗಳನ್ನು ಪೋಸ್ಟ್ ಮಾಡಿದ್ದಾನೆಂದೂ ಅದಕ್ಕೆ ಸಂಬಂಧಿಸಿ ಆತನ ವಿರುದ್ಧ ಪ್ರಕರಣ …
Read more “ಮುಖ್ಯಮಂತ್ರಿ ವಿರುದ್ಧ ಫೇಸ್ಬುಕ್ ಪೋಸ್ಟ್: ಕೇಸು ದಾಖಲು”

ಕಾಸರಗೋಡು: ಬೀಡಿ ವಲಯದಲ್ಲಿ ದುಡಿಯುತ್ತಿರುವ ಬೀಡಿ ಕಾರ್ಮಿಕರನ್ನು ಸಂರಕ್ಷಿಸಬೇಕೆಂದು ಜಿಲ್ಲಾ ಬೀಡಿ ಮಜ್ದೂರ್ ಸಂಘ್ನ ವಾರ್ಷಿಕ ಪ್ರತಿನಿಧಿ ಸಮ್ಮೇಳನ ಆಗ್ರಹಿಸಿದೆ. ಒಂದು ಕಾಲದಲ್ಲಿ ಕಾಸರಗೋಡು, ಕಣ್ಣೂರು ಜಿಲ್ಲೆಯಲ್ಲಿ ಲಕ್ಷಾಂತರ ಕಾರ್ಮಿಕರು ದುಡಿಯುತ್ತಿದ್ದ ವಲಯವಾಗಿತ್ತು ಇದು.

ಕುಂಬಳೆ: ಸುಬ್ಬಯಕಟ್ಟೆ ಕುಡಾಲುಮೇರ್ಕಳದ ಅಬೂಬಕರ್ (7೦) ನಿಧನಹೊಂದಿದರು. ಇವರು ಈ ಹಿಂದೆ ಅಬುದಾಬಿಯಲ್ಲಿ ಗಲ್ಪ್ ನ್ಯೂಸ್ನ ನೌಕರನಾಗಿದ್ದರು. ಸಾಮಾಜಿಕ ಕಾರ್ಯಕರ್ತನೂ ಆಗಿದ್ದ ಇವರು ಚಪ್ಪಾಳೆತಟ್ಟಿ ಹಾಡುಗಾರನೂ ಆಗಿದ್ದರು. ಮೃತರು ಪತ್ನಿ ಆಯಿಶಾಬಿ, ಮಕ್ಕಳಾದ ಫಾರಿಸ್,

ಪೆರ್ಲ: ಎಣ್ಮಕಜೆ ಗ್ರಾಮದ ಮಂಜಳಗಿರಿ ನಿವಾಸಿ ಶಂಕರ ಭಟ್ (96) ನಿಧನ ಹೊಂದಿದರು. ಮೃತರು ಮಕ್ಕಳಾದ ಶ್ರೀಕೃಷ್ಣ ಭಟ್, ಲೀಲಾವತಿ, ಪ್ರೇಮಕುಮಾರಿ, ನಳಿನಿ, ಅನ್ನಪೂರ್ಣ, ಗೀತ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಪತ್ನಿ

ಕುಂಬಳೆ: ಕೆಲಸದಿಂದ ಹೊರ ಹಾಕಿದ ದ್ವೇಷದಿಂದ ಹೋಟೆಲ್ಗೆ ನುಗ್ಗಿ ಕಳವುಗೈದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಲ್ಪಾಡಿ ಬೇಕೂರಿನ ಅಶ್ರಫ್ ಅಲಿ (40) ಎಂಬಾತನನ್ನು ಕುಂಬಳೆ ಎಸ್ಐ ಗಣೇಶ್ ನೇತೃತ್ವದ ತಂಡ ಬಂಧಿಸಿದೆ. ಉದ್ಯಾವರದ ಅಬ್ಬಾಸ್ರ

ಕಾಸರಗೋಡು: ಬೀಡಿ ವಲಯದಲ್ಲಿ ದುಡಿಯುತ್ತಿರುವ ಬೀಡಿ ಕಾರ್ಮಿಕರನ್ನು ಸಂರಕ್ಷಿಸಬೇಕೆಂದು ಜಿಲ್ಲಾ ಬೀಡಿ ಮಜ್ದೂರ್ ಸಂಘ್ನ ವಾರ್ಷಿಕ ಪ್ರತಿನಿಧಿ ಸಮ್ಮೇಳನ ಆಗ್ರಹಿಸಿದೆ. ಒಂದು ಕಾಲದಲ್ಲಿ ಕಾಸರಗೋಡು, ಕಣ್ಣೂರು ಜಿಲ್ಲೆಯಲ್ಲಿ ಲಕ್ಷಾಂತರ ಕಾರ್ಮಿಕರು ದುಡಿಯುತ್ತಿದ್ದ ವಲಯವಾಗಿತ್ತು ಇದು.

ತೃಶೂರು: ಕೆಎಸ್ಆರ್ಟಿಸಿ ಆರ್ಡಿನರಿ ಬಸ್ಗಳಲ್ಲಿ ಮಹಿಳೆ ಯರಿಗೆ ಉಚಿತ ಪ್ರಯಾಣ ಮಂಜೂರು ಮಾಡಿದ ಸರಕಾರದ ನಿರ್ಧಾರದ ವಿರುದ್ಧ ಖಾಸಗಿ ಬಸ್ ಮಾಲಕರ ರಾಜ್ಯ ಮಟ್ಟದ ಸಭೆ ಇಂದು ತೃಶೂರ್ನಲ್ಲಿ ನಡೆಯಲಿದೆ. ಉಚಿತ ಪ್ರಯಾಣ ಆರಂಭಿಸು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page