
ಕುಂಬ್ಡಾಜೆ: ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನ ಮಂದಿರದಲ್ಲಿ ಜರಗುತ್ತಿರುವ ಶ್ರೀಮದ್ ಭಾಗವತ ಸಪ್ತಾಹದ ಅಂಗವಾಗಿ ದ್ವಿತೀಯ ದಿನ ಯಜ್ಞಾಚಾರ್ಯ ಬ್ರಹ್ಮಶ್ರೀ ಶಂಕರನ್ ನಂಬೂದಿರಿ ಚೇದಮಂಗಲA ಪಯ್ಯ ನ್ನೂರು ಪ್ರವಚನ ನಡೆಸಿಕೊಟ್ಟರು. ಮನಸ್ಸು ವ್ಯಾಕುಲತೆಯಲ್ಲಿರುವಾಗ ಯಾವುದೇ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದು ಅವರು ತಿಳಿಸಿದರು. ಕಪಿಲಾವತಾರ, ನರನಾರಾಯಣ ಅವತಾರ, ದಕ್ಷಯಾಗ, ಧ್ರುವಚರಿತೆ, ಪುರಂಜನೋಪಖ್ಯಾನ, ಋಷಭಾವತಾರ, ಭಾರತ ಕಥೆ, ಭದ್ರಕಾಳಿ ಆವಿರ್ಭಾವ ಕಥಾಭಾಗವನ್ನು ಆಯ್ದುಕೊಂಡು ಪಾರಾಯಣ ಪ್ರವಚನ ನಡೆಯಿತು. ಪ್ರಾತಃಕಾಲ ಗಣಪತಿ ಹೋಮ ನಡೆಯಿತು. ಗೋಸಾಡ ಮಹಿಷಮರ್ದಿನಿ ಮಾತೃಸಮಿತಿಯ ಅಧ್ಯಕ್ಷೆ …
Read more “ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಶ್ರೀಮದ್ ಭಾಗವತ ಸಪ್ತಾಹ ಆರಂಭ”
ಮುಂಬೈ: ಭಾರತೀಯ ಚಲನಚಿತ್ರರಂಗದ ಅಪ್ರತಿಮ ಗಾಯಕಿ, ಸಾವಿರಾರು ಸುಮಧುರ ಗೀತೆಗಳ ಮೂಲಕ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪದ್ಮಭೂಷಣ ಆಶಾ ಭೋಸ್ಲೆ (92) ಅಂತ್ಯಕ್ರಿಯೆ ಇಂದು ಸಂಜೆ ೪ ಗಂಟೆಗೆ ಮುಂಬೈಯ ಐತಿಹಾಸಿಕ ಶಿವಾಜಿ ಪಾರ್ಕ್ ಸ್ಮಶಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳ ಸಹಿತ ನೆರವೇರಲಿದೆ. ಈ ಮಹಾನ್ ಚೇತನದ ಅಗಲಿಕೆಗೆ ಪ್ರಧಾನಮಂತ್ರಿ ನರೇಂದ್ರಮೋದಿ ಸೇರಿದಂತೆ ಹಲವು ಗಣ್ಯಾತೀತರು ಕಂಬನಿ ಮಿಡಿದಿದ್ದಾರೆ. ಆಶಾ ಭೋಸ್ಲೆಯವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶ ಕ್ಕಾಗಿ ಇಂದು ಬೆಳಿಗ್ಗೆಯಿಂದ ಮುಂಬೈನ …

ಕಾಸರಗೋಡು: ಇಲ್ಲಿನ ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಧ್ಯೆ ಮೃತಪಟ್ಟ ನಾಲ್ಕನೇ ತರಗತಿ ವಿದ್ಯಾರ್ಥಿಯ ಮೃತದೇಹವನ್ನು ತಜ್ಞ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾ ಯಿತು. ಬೇಡಗಂ ತಲೇಕುನ್ನು ನಿವಾಸಿ ಅಶ್ರಫ್ ಸಖಾಫಿ

ಬದಿಯಡ್ಕ: ಶೇಣಿ ಏಳ್ಕಾನ ದಿಂದ ರಬ್ಬರ್ ಶೀಟ್ ಯಂತ್ರ ಕಳವಿಗೀ ಡಾದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬದಿಯಡ್ಕ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿ ದ್ದಾರೆ. ಅರಿಯಪ್ಪಾಡಿ ಕೋಟ ನಿವಾಸಿಯಾದ ೧೯ರ ಹರೆಯದ ಯುವಕ ಕಸ್ಟಡಿಯಲ್ಲಿದ್ದು ಈತನನ್ನು

ಕಾಸರಗೋಡು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯನ್ನು ದೂಡಿಹಾಕಿ ಆಕೆಯ ಕುತ್ತಿಗೆಯಿಂದ ಮೂರು ಪವನ್ನ ಚಿನ್ನದ ಸರ ಎಗರಿಸಿ ಪರಾರಿಯಾದ ಇಬ್ಬರು ಆರೋಪಿಗಳನ್ನು ಹೊಸದುರ್ಗ ಪೊಲೀಸ್ ಇನ್ಸ್ಪೆಕ್ಟರ್ ಕೆ. ದಿನೇಶ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಕೊಯಿಲಾಂಡಿ

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಉಪಯೋಗ ತಾರಕ್ಕೇರತೊಡಗಿದ್ದು ಇದರಿಂದಾಗಿ ಹೇರಲಾಗಿರುವ ವಿದ್ಯುತ್ ನಿಯಂತ್ರಣ ಇನ್ನು ಎಷ್ಟು ದಿನಗಳ ತನಕ ಮುಂದುವರಿಯಲಿದೆಯೆಂಬ ಬಗ್ಗೆ ಸದ್ಯ ಏನೂ ಹೇಳುವಂತಿಲ್ಲ ವೆಂದು ವಿದ್ಯುತ್ ಖಾತೆ ಸಚಿವ ಸನ್ನಿ ಜೋಸೆಫ್ ತಿಳಿಸಿದ್ದಾರೆ.

ಕಾಸರಗೋಡು: ಇಲ್ಲಿನ ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಧ್ಯೆ ಮೃತಪಟ್ಟ ನಾಲ್ಕನೇ ತರಗತಿ ವಿದ್ಯಾರ್ಥಿಯ ಮೃತದೇಹವನ್ನು ತಜ್ಞ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾ ಯಿತು. ಬೇಡಗಂ ತಲೇಕುನ್ನು ನಿವಾಸಿ ಅಶ್ರಫ್ ಸಖಾಫಿ

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page