
ವ್ಯಾಪಾರಿ ಸಹಿತ ೩ ಮಂದಿಗೆಬೋವಿಕ್ಕಾನ: ಪೇಟೆಯಲ್ಲಿ ಬೀದಿನಾಯಿಗಳ ಉಪಟಳ ತೀವ್ರಗೊಂಡಿರುವುದಾಗಿ ದೂರಲಾಗಿದೆ. ವ್ಯಾಪಾರಿ ಸಹಿತ ಮೂರು ಮಂದಿಗೆ ನಾಯಿ ಕಚ್ಚಿದೆ. ನಿನ್ನೆ ಬೆಳಿಗ್ಗೆ 8 ಗಂಟೆಗೆ ಪೇಟೆಯ ಸಮೀಪದ ಮನೆ ಬಳಿ ನಿಂತಿದ್ದ ಸಿ.ಎಚ್. ಅಬ್ದುಲ್ಲ ಕುಂಞಿ ಎಂಬವರಿಗೆ ನಾಯಿ ಕಚ್ಚಿದೆ. ಬಳಿಕ ಅಂಗಡಿ ತೆರೆಯಲು ತಲುಪಿದ ಅಚ್ಯುತನ್ ಎಂಬ ವ್ಯಾಪಾರಿಗೂ ನಾಯಿ ಆಕ್ರಮಿಸಿದೆ. ಕಾನತ್ತೂರು ರಸ್ತೆಯಲ್ಲಿ ಅಂಗಡಿ ತೆರೆಯಲು ತಲುಪಿದ ಮಹಿಳಾ ಟೈಲರ್ಗೂ ಕೂಡಾ ನಾಯಿ ಕಚ್ಚಿದೆ. ಇವರ ಮುಖಕ್ಕೆ ಗಾಯವುಂಟಾಗಿದೆ. ಈ ಮೂರು ಮಂದಿಯನ್ನು …
ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ದಿನದಂದು ಕಳೆದ ೧೨ ವರ್ಷದಿಂದ ಪ್ರತಿ ತಿಂಗಳು ವಿಶೇಷ ಕಾರ್ತಿಕ ಪೂಜೆ, ವರ್ಷದಲ್ಲಿ ಭಜನೆ ಮತ್ತು ಕುಣಿತ ಭಜನೆ ಇತ್ಯಾದಿ ಕಾರ್ಯಕ್ರಮವನ್ನು ನಡೆಸುತ್ತಿದ್ದು, ನಗರದ ‘ಮೋದಿ ಫ್ಯಾನ್ಸ್ ಕಾಸರಗೋಡು’ ಮೋದಿಯವರ ಹೆಸರಿನಲ್ಲಿ ನಿನ್ನೆ ೧೨ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶ್ರೀ ದೇವರಿಗೆ ವಿಶೇಷ ಕಾರ್ತಿಕ ಪೂಜೆ ನಡೆಸಲಾಯಿತು.ಭಾರತದ ಪ್ರಧಾನಮಂತ್ರಿ ಸ್ಥಾನದಲ್ಲಿ ಅತೀ ಹೆಚ್ಚು ಕಾಲಾವಧಿ ಆಡಳಿತ ನಡೆಸಿ ದಾಖಲೆ ನಿರ್ಮಿಸಿದ ನರೇಂದ್ರ ಮೋದಿಯವರಿಗೆ ದೇಶ …

ಕುಂಬಳೆ: ಬಂದ್ಯೋಡಿನಲ್ಲಿ ವ್ಯಾಪಾರಿಯನ್ನು ತಡೆದು ನಿಲ್ಲಿಸಿ ಹಲ್ಲೆಗೈದ ಬಳಿಕ ಅವರ ಕಾರನ್ನು ತಂಡ ಅಪಹರಿಸಿರುವುದಾಗಿ ದೂರಲಾಗಿದೆ. ವ್ಯಾಪಾರಿಯ ಐಫೋನ್ನ್ನು ತಂಡ ಕಸಿದುಕೊಂಡಿದೆ. ಬಂದ್ಯೋಡು ಹಾಗೂ ಮಂಗಳೂರಿನಲ್ಲಿ ವ್ಯಾಪಾರ ಸಂಸ್ಥೆ ನಡೆಸುವ ಮಳ್ಳಂಗೈಯ ಅಲಿ ಮುಕ್ತಾದ್

ಕುಂಬಳೆ: ಇತ್ತೀಚೆಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಎಎಸ್ಪಿ, ಆರ್ಟಿಒ, ಪಂಚಾಯತ್ ಜನಪ್ರತಿ ನಿಧಿಗಳು, ಬಸ್ ಕಾರ್ಮಿಕರು, ಸಂಘಟನೆಗಳ ನೇತಾರರು ಸೇರಿ ಕೈಗೊಂಡ ಟ್ರಾಫಿಕ್ ಪರಿಷ್ಕಾರವನ್ನು ಇದೀಗ ಟ್ರಾಫಿಕ್ ರೆಗ್ಯುಲೇಟರಿ ಕಮಿಟಿ ಉಲ್ಲಂಘಿಸಿದೆಯೆಂದು ಬಸ್ ನೌಕರರು

ಕಾಸರಗೋಡು: ಉದ್ಯೋಗ ಭರವಸೆ ನೀಡಿ ಕರ್ನಾಟಕ ನಿವಾಸಿ ಯುವತಿಯನ್ನು ಅಂಬಲತ್ತರಕ್ಕೆ ಕರೆತಂದು ಮಾನಭಂಗ ಗೈದಿರುವು ದಾಗಿ ದೂರಲಾಗಿದೆ. ೩೦ರ ಹರೆಯದ ಯುವತಿ ನೀಡಿದ ದೂರಿನಂತೆ ಇರಿಯದ ಬಶೀರ್, ಪಳ್ಳಿಕೆರೆಯ ಆಶಿಕ್ ಎಂಬಿವರ ವಿರುದ್ಧ ಅಂಬಲತ್ತರ

ಮಂಜೇಶ್ವರ: ವಾಮಂಜೂರು ಚೆಕ್ ಪೋಸ್ಟ್ ಬಳಿ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿಬಿದ್ದು ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದಾನೆ. ಕರ್ನಾಟಕದ ಬೆಳ್ತಂಗಡಿ ನಿವಾಸಿಯೂ ಮಂಗಳೂರಿನಲ್ಲಿ ಕೆಫೆ ನೌಕರನಾಗಿರುವ ಬಾತಿಷ (25) ಮೃತಪಟ್ಟ ದುರ್ದೈವಿ. ಇಂದು ಮುಂಜಾನೆ

ಕುಂಬಳೆ: ಬಂದ್ಯೋಡಿನಲ್ಲಿ ವ್ಯಾಪಾರಿಯನ್ನು ತಡೆದು ನಿಲ್ಲಿಸಿ ಹಲ್ಲೆಗೈದ ಬಳಿಕ ಅವರ ಕಾರನ್ನು ತಂಡ ಅಪಹರಿಸಿರುವುದಾಗಿ ದೂರಲಾಗಿದೆ. ವ್ಯಾಪಾರಿಯ ಐಫೋನ್ನ್ನು ತಂಡ ಕಸಿದುಕೊಂಡಿದೆ. ಬಂದ್ಯೋಡು ಹಾಗೂ ಮಂಗಳೂರಿನಲ್ಲಿ ವ್ಯಾಪಾರ ಸಂಸ್ಥೆ ನಡೆಸುವ ಮಳ್ಳಂಗೈಯ ಅಲಿ ಮುಕ್ತಾದ್

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page