
ಮಂಜೇಶ್ವರ: ಬಿಜೆಪಿ ವರ್ಕಾಡಿ ಪಂಚಾಯತ್ ಸಮಿತಿ ಸಮಾವೇಶ ನಾಳೆ ಸಂಜೆ 6ಗಂಟೆಗೆ ಮಜೀರ್ಪಳ್ಳದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಟಿ ರಮೇಶ್ ಉದ್ಘಾಟಿಸುವರು. ಮಂಜೇಶ್ವರ ಪಂಚಾಯತ್ ಸಮಿತಿ ಕಾರ್ಯಕರ್ತರ ಸಮಾವೇಶ ಇಂದು ಸಂಜೆ ಮಾಡ ತೀಯಾ ಸಮಾಜ ಭವನದಲ್ಲಿ ನಡೆಯಲಿದೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸುವರು.
ಕುಂಬಳೆ: ಮುಸ್ಲಿಂ ಯೂತ್ ಲೀಗ್ ಮುಖಂಡ ಯೂಸಫ್ ಉಳುವಾರ್ನ ಸ್ವಂತ ವಾರ್ಡ್ ಆದ ಕುಂಬಳೆ ಪಂಚಾಯತ್ನ ೬ನೇ ವಾರ್ಡ್ ಉಳುವಾರ್ನಲ್ಲಿ ಈ ಬಾರಿ ಮುಸ್ಲಿಂ ಲೀಗ್ ಸುಲಭದಲ್ಲಿ ಗೆಲುವು ಸಾಧಿಸದು ಎಂದು ಸಿಪಿಎಂ ಅಭಿಪ್ರಾಯಪಟ್ಟಿದೆ. ನ್ಯೂಜನ್ ಮತಗಳು ಸಿಪಿಎಂಗೆ ಲಭಿಸಲಿದ್ದು ಇದು ಫಲಿತಾಂಶದಲ್ಲಿ ಬದಲಾವಣೆ ಸೃಷ್ಟಿಸಲಿದೆ. ಕುಂಬಳೆ ಪಂಚಾಯತ್ನ ಹಸಿರು ಕೋಟೆ ಎಂದು ವಿಶೇಷಣೆ ಹೊಂದಿರುವ ಉಳುವಾರ್ನಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿಯಾಗಿ ನಾಫಿಯ ಹುಸೈನ್, ಸಿಪಿಎಂನ ಅಭ್ಯರ್ಥಿಯಾಗಿ ಆಯಿಷತ್ ರಜೂಲ, ಬಿಜೆಪಿ ಅಭ್ಯರ್ಥಿಯಾಗಿ ಮಮತ ಶಾಂತರಾಮ ಆಳ್ವ …




ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ

ಪೆರ್ಲ: ಗಲ್ಫ್ನಿಂದ ಕಳೆದ ವಾರ ಊರಿಗೆ ಬಂದಿದ್ದ ವ್ಯಕ್ತಿ ಇಂದು ಬೆಳಿಗ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಡಿಯಡ್ಕ ದೇವಸ್ಥಾನ ಬಳಿಯ ನಿವಾಸಿ ವೆಂಕಟ್ರಮಣ ಆಚಾರ್ಯ (58) ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ

ಕಾಸರಗೋಡು: ಬಂಧಿಸಲಿರುವ ಯತ್ನದ ಮಧ್ಯೆ ಮಹಿಳಾ ಪೊಲೀಸ್ನ ಕೈಯ ಬೆರಳನ್ನು ಮುರಿದು ಪರಾರಿಯಾಗಲು ಯತ್ನಿಸಿದ ಆರೋಪಿ ಸೆರೆಯಾಗಿದ್ದಾನೆ. ಹೊಸಬೆಟ್ಟು ನಿವಾಸಿ ಮೊಯ್ದೀನ್ ಸಮಾನ್ (33)ನನ್ನು ಮಂಜೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಅಜಿತ್ ಕುಮಾರ್ ತಂಡ

ಕಾಸರಗೋಡು: ಜಿಲ್ಲೆಯಲ್ಲಿ ಕಳೆದದಿನ ಗೃಹಿಣಿ ಸಹಿತ ಮೂವರು ಯುವತಿಯರು ನಾಪತ್ತೆಯಾಗಿದ್ದಾರೆ. ಈ ಪೈಕಿ ಓರ್ವೆ ಪ್ರಿಯತಮನನ್ನು ಮದುವೆಯಾದ ಬಳಿಕ ಪೊಲೀಸ್ ಠಾಣೆಯಲ್ಲಿಹಾಜರಾಗಿದ್ದಾಳೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಲೋಂ ಅದಿರುಮಾವಿನ ಪಿ.ಕೆ. ಮಧು ಎಂಬವರ

ಪೆರ್ಲ: ಗಲ್ಫ್ನಿಂದ ಕಳೆದ ವಾರ ಊರಿಗೆ ಬಂದಿದ್ದ ವ್ಯಕ್ತಿ ಇಂದು ಬೆಳಿಗ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಡಿಯಡ್ಕ ದೇವಸ್ಥಾನ ಬಳಿಯ ನಿವಾಸಿ ವೆಂಕಟ್ರಮಣ ಆಚಾರ್ಯ (58) ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ

ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ

ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ ಅದನ್ನು ಕೇಂದ್ರವನ್ನಾಗಿ ಸಿಕೊಂಡು ಭಾರತದ ಹಲವೆಡೆಗಳಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಹೊಸ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page