
ಮಂಜೇಶ್ವರ: ಹೊಸಂಗಡಿ ರೈಲ್ವೇಗೇಟ್ ಮುಚ್ಚಿದ ಬಳಿಕ ತೆರೆಯಲು ವಿಳಂಬಗೊಳ್ಳುತ್ತಿ ರುವುದು ವಾಹನ ಸಂಚಾರಕ್ಕೆ ಅಡಚಣೆಗೆ ಕಾರಣವಾಗುತ್ತಿದೆ. ವಾಹನಗಳ ಸರದಿ ಸಾಲು ಹೆದ್ದಾರಿಗೆ ತಲುಪುತ್ತಿರುವುದ ರಿಂದ ಇತರ ವಾಹನ ಸಂಚಾ ರಕ್ಕೆ ಅಡಚಣೆ ಉಂಟಾಗುತ್ತಿದ್ದು, ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರು ಒತ್ತಾಯಿಸಿ ದ್ದಾರೆ. ಗೇಟ್ ಮುಚ್ಚಿದ ಬಳಿಕ ತೆರೆಯಲು ಸುಮಾರು 20ನಿಮಿಷಗಳ ಕಾಲ ಬೆೆÃಕಾಗುತ್ತಿದೆ. ಇದರಿಂದ ಹೊಸಂಗಡಿ ಪೇಟೆಯಿಂದ ಬಂಗ್ರಮAಜೇಶ್ವರ ಭಾಗಗಳಿಗೆ ತೆರಳಬೇಕಾದ ವಾಹನಗಳ ಸಾಲು ಹೆದ್ದಾರಿ ತನಕ ತಲುಪುತ್ತಿದೆ.ಇದು ಹೆದ್ದಾರಿಯಲ್ಲಿ ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಹೆದ್ದಾರಿ ಅಭಿವೃದ್ದಿಯಿಂದ ರೈಲ್ವೇ …
Read more “ಹೊಸಂಗಡಿ ರೈಲ್ವೇ ಗೇಟ್ನಲ್ಲಿ ವಾಹನಗಳ ದಟ್ಟಣೆ: ಹೆದ್ದಾರಿಯಲ್ಲಿ ಸಂಚಾರ ಸಮಸ್ಯೆ”
ತಿರುವನಂತಪುರ: ಚುನಾವಣಾ ಫಲಿತಾಂಶ ಹೊರಬಂದ ದಿನದಿಂದ ಆರಂಭಗೊಂಡು ಸತತ ಹತ್ತು ದಿನಗಳ ತನಕ ದೀರ್ಘ ಚರ್ಚೆಯ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆರಿಸಲ್ಪಟ್ಟ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಲೋಕಭವನ್ನಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ರನ್ನು ಸಂದರ್ಶಿಸಿ ಸರಕಾರ ರಚನೆಗಾಗಿರುವ ವಿದ್ಯುಕ್ತ ಹಕ್ಕು ಮಂಡನೆ ಸಲ್ಲಿಸಿದ್ದಾರೆ. ಅದನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಸರಕಾರ ರಚನೆಗೆ ವಿ.ಡಿ. ಸತೀಶನ್ರಿಗೆ ಆಹ್ವಾನ ನೀಡಿದ್ದಾರೆ. ಇದರಂತೆ ಸೋಮವಾರ ಬೆಳಿಗ್ಗೆ 10 ಗಂಟೆಗೆ ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಅದ್ದೂರಿಯ ಸಮಾರಂಭದಲ್ಲಿ ವಿ.ಡಿ. ಸತೀಶನ್ …
Read more “ಸರಕಾರ ರಚನೆಗೆ ವಿ.ಡಿ. ಸತೀಶನ್ರಿಗೆ ರಾಜ್ಯಪಾಲ ಆಹ್ವಾನ: ಪ್ರಮಾಣವಚನ ಸೋಮವಾರ”




ಕುಂಬಳೆ: ಕುಂಬಳೆ ಜಿಎಸ್ಬಿಎಸ್ ಶಾಲೆಯ ಬಹು ಅಂತಸ್ತಿನ ಕಟ್ಟಡವನ್ನು ರಾಜ್ಯ ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಇಂದು ಬೆಳಿಗ್ಗೆ ಉದ್ಘಾಟಿಸಿದರು. ಇದೇ ವೇಳೆ ವಿ.ಡಿ. ಸಾವರ್ಕರ್ರನ್ನು ಸಚಿವರು ಅವಮಾನಿಸಿದ್ದಾರೆಂದೂ ಆದ್ದರಿಂದ ಅವರು ರಾಜೀನಾಮೆ ನೀಡಬೇಕೆಂದು

ಕಾಸರಗೋಡು: ಒಂದೇ ಕುಟುಂಬಕ್ಕೆ ಸೇರಿದ ೧೫ರ ಹರೆಯದ ಬಾಲಕ ಸೇರಿದಂತೆ ಆರು ಮಂದಿಗೆ ಇರಿದು ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕಾಸರಗೋಡು ಕೊರಕೋಡು ನಿವಾಸಿಗಳಾದ ಇಮ್ರಾನ್, ತಳಂಗರೆ ಬಾಂಗೋಡಿನ ಸನಾಫ್,

ಕಾಸರಗೋಡು: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ಕಾಸರಗೋಡು ಕಲೆಕ್ಟರೇಟ್ನ ನೌಕರೆ ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಧ್ಯೆ ನಿನ್ನೆ ಮಧ್ಯಾಹ್ನ ಸಾವಿಗೀಡಾಗಿದ್ದಾರೆ. ಕಲೆಕ್ಟರೇಟ್ ನಲ್ಲಿರುವ ಎಂಡೋಸಲ್ಫಾನ್ ಸೆಲ್ನ ಸೀನಿಯರ್ ಕ್ಲಾರ್ಕ್, ಚೆಂಗಳ ಅದ್ರುಕುಳಿ ನಿವಾಸಿಯಾದ

ಕುಂಬಳೆ: ಸಹೋದರನಿಗೆ ಲಭಿಸುವ ಆಹಾರ ತರಲು ಅಂಗನವಾಡಿಗೆ ಹೋಗುತ್ತಿದ್ದ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ತಲುಪಿದ ತಂಡ ಅಪಹರಿಸಲೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿಯವರ ನಿರ್ದೇಶ ಪ್ರಕಾರ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಭಾಸ್ಕರನಗರದ ಕ್ವಾರ್ಟರ್ಸ್ನಲ್ಲಿ

ಕುಂಬಳೆ: ಕುಂಬಳೆ ಜಿಎಸ್ಬಿಎಸ್ ಶಾಲೆಯ ಬಹು ಅಂತಸ್ತಿನ ಕಟ್ಟಡವನ್ನು ರಾಜ್ಯ ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಇಂದು ಬೆಳಿಗ್ಗೆ ಉದ್ಘಾಟಿಸಿದರು. ಇದೇ ವೇಳೆ ವಿ.ಡಿ. ಸಾವರ್ಕರ್ರನ್ನು ಸಚಿವರು ಅವಮಾನಿಸಿದ್ದಾರೆಂದೂ ಆದ್ದರಿಂದ ಅವರು ರಾಜೀನಾಮೆ ನೀಡಬೇಕೆಂದು

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page