
ಕುಂಬಳೆ: ಮಲಬಾರಿನ ಮೂರು ವಿಧಾನಸಭಾ ಕ್ಷೇತ್ರಗಳನ್ನು ತೀಯಾ ಸಮುದಾಯಕ್ಕೆ ಮೀಸಲಿರಿಸಬೇಕು, ಈಳವರಿಂದ ಪ್ರತ್ಯೇಕಿಸಿ ತೀಯಾ ಸಮಾಜವನ್ನು ಪ್ರತ್ಯೇಕ ಜಾತಿಯಾಗಿ ನೋಂದಾಯಿಸಬೇಕು ಮೊದಲಾದ ಬೇಡಿಕೆ ಮುಂದಿರಿಸಿ ತೀಯಾ ಕ್ಷೇಮ ಸಭಾ ಆಂದೋಲನ ಆರಂಭಿಸಿದೆ. ಹೋರಾಟದಂಗವಾಗಿ ಹಕ್ಕು ಘೋಷಣಾ ಉತ್ತರ ವಲಯ ವಾಹನ ಪ್ರಚಾರ ಯಾತ್ರೆ ಕುಂಬಳೆಯಿಂದ ಮೊನ್ನೆ ಆರಂಭಗೊಂಡಿತು. ಸದ್ಗುರು ನಿತ್ಯಾನಂದ ಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ಆರಂಭಗೊಂಡ ಪ್ರಚಾರ ಯಾತ್ರೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಗಣೇಶ್ ಪಾವೂರು ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು. ತೀಯಾ ಕ್ಷೇಮ ಸಭಾ ರಾಜ್ಯಾಧ್ಯಕ್ಷ …
ಮಧೂರು: ಗಣರಾಜ್ಯೋತ್ಸ ದಂಗವಾಗಿ ಉಳಿಯ ಪರಕ್ಕಿಲ ಅಂಗನವಾಡಿ ಮಕ್ಕಳಿಗೆ ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿ ಯೇಶನ್ ಈಸ್ಟ್ ಘಟಕದ ನೇತೃತ್ವದಲ್ಲಿ ಕುರ್ಚಿ ವಿತರಿಸಲಾಯಿತು. ವಾರ್ಡ್ ಪ್ರತಿನಿಧಿ ಶಮೀಮ ಶರೀಫ್ ಧ್ವಜಾರೋಹಣಗೈದರು. ಅಂಗನವಾಡಿ ಶಿಕ್ಷಕಿ ವಿಮಲ ಯು ಸ್ವಾಗತಿಸಿದರು. ಈಸ್ಟ್ ಯೂನಿಟ್ ಅಧ್ಯಕ್ಷ ರಾಜಶೇಖರನ್, ಕೋಶಾಧಿಕಾರಿ ಶ್ರೀಕಾಂತ್ ಶುಭ ಕೋರಿದರು. ಮನೀಶ್,ಅಜಿತ್ ಕುಮಾರ್ ಉಪಸ್ಥಿತರಿದ್ದರು. ಸಿಹಿ ತಿಂಡಿ ಹಂಚಲಾಯಿತು.





ತಿರುವನಂತಪುರ: ದೇಶದ ಪಂಚರಾಜ್ಯಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊಂಡಿ ರುವಂತೆಯೇ ಕೇರಳದ ಒಟ್ಟು 140 ವಿಧಾನಸಭಾ ಕ್ಷೇತ್ರಗಳ ಪೈಕಿ ಯುಡಿಎಫ್ ಪ್ರಚಂಡ ಗೆಲುವಿನತ್ತ ಸಾಗತೊಡಗಿದೆ. ಇದು ಕಳದ ಹತ್ತು

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಮೋರಿ ಸಂಕದೊಳಗೆ ಯುವಕನೋರ್ವ ನಿಗೂಢ ರೀತಿ ಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಂದ್ಯೋಡು ಮಳ್ಳಂಗೈಯಲ್ಲಿರುವ ಮೋರಿ ಸಂಕದೊಳಗೆ ನಿನ್ನೆ ಸಂಜೆ ವೇಳೆ ಮೃತದೇಹ ಕಂಡುಬಂದಿದೆ. ಒಡಿಸ್ಸಾದ ಜೈಪುರ ಪತರಾಜಪುರ್ ಬಲಿಚಂದ್ರಪುರದ

ಕಾಸರಗೋಡು: ಇಬ್ಬರು ಮಕ್ಕಳ ತಾಯಿಯಾಗಿರುವ ಯುವತಿ ನಾಪತ್ತೆಯಾದ ಬಗ್ಗೆ ವಿದ್ಯಾನಗರ ಪೊಲೀಸರಿಗೆ ದೂರು ನೀಡಲಾಗಿದೆ. ಕರ್ನಾಟಕದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೆಸರೂರು ನಿವಾಸಿ ರತ್ನ (30) ನಾಪತ್ತೆಯಾದ ಯುವತಿ. ಈಬಗ್ಗೆ ಆಕೆಯ ಪತಿ

ಕುಂಬಳೆ: ಪ್ರಾಯಪೂರ್ತಿಯಾ ಗದ ಮಕ್ಕಳು ವಾಹನ ಚಲಾಯಿ ಸುವುದರ ವಿರುದ್ಧ ಕುಂಬಳೆಯಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಳ್ಳ ತೊಡಗಿದ್ದಾರೆ. ಇದರಂತೆ ಠಾಣಾ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಎಸ್ಐ ಅನಂತಕೃಷ್ಣನ್ ಆರ್ ಮೆನೋನ್ ನಡೆಸಿದ ಕಾರ್ಯಾ

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಮೋರಿ ಸಂಕದೊಳಗೆ ಯುವಕನೋರ್ವ ನಿಗೂಢ ರೀತಿ ಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಂದ್ಯೋಡು ಮಳ್ಳಂಗೈಯಲ್ಲಿರುವ ಮೋರಿ ಸಂಕದೊಳಗೆ ನಿನ್ನೆ ಸಂಜೆ ವೇಳೆ ಮೃತದೇಹ ಕಂಡುಬಂದಿದೆ. ಒಡಿಸ್ಸಾದ ಜೈಪುರ ಪತರಾಜಪುರ್ ಬಲಿಚಂದ್ರಪುರದ

ತಿರುವನಂತಪುರ: ದೇಶದ ಪಂಚರಾಜ್ಯಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊಂಡಿ ರುವಂತೆಯೇ ಕೇರಳದ ಒಟ್ಟು 140 ವಿಧಾನಸಭಾ ಕ್ಷೇತ್ರಗಳ ಪೈಕಿ ಯುಡಿಎಫ್ ಪ್ರಚಂಡ ಗೆಲುವಿನತ್ತ ಸಾಗತೊಡಗಿದೆ. ಇದು ಕಳದ ಹತ್ತು

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page