
ಕುಂಬಳೆ: ಮಾರಾಟಕ್ಕಾಗಿ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ಮಾರಕ ಮಾದಕ ದ್ರವ್ಯವಾದ 19.340 ಗ್ರಾಂ ಎಂಡಿಎಂಎಯನ್ನು ಕುಂಬಳೆ ಪೊಲೀಸರು ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪೆರುಮಣ್ಣೂರು ಪಳ್ಳಕಳ್ಳಾಪ್ ಎಸ್.ಎಂ. ಮಂಜಿಲ್ನ ಸೈಯ್ಯದ್ ಅಫ್ರೀದಿ (28) ಎಂಬಾತ ನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾದಕದ್ರವ್ಯ ಸಾಗಿಸುತ್ತಿದ್ದ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬೈಜು ಕೆ. ಜೋಸ್ರಿಗೆ ಗುಪ್ತ ಮಾಹಿತಿ ಲಭಿಸಿತ್ತು. ಅದರಂತೆ ಎಸ್ಐ ಸನಿತ್ ಸಿ, ಎಎಸ್ಐ ಗಳಾದ ಸುಧೀಶ್, ಅತುಲ್ ರಾಮ್, …
Read more “ಮಾರಾಟಕ್ಕಾಗಿ ಸ್ಕೂಟರ್ನಲ್ಲಿ ಸಾಗಿಸುತ್ತಿದ್ದ 19.340 ಗ್ರಾಂ ಎಂಡಿಎಂಎ ಪತ್ತೆ: ಓರ್ವ ಸೆರೆ”
ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಅಪಘಾತದಲ್ಲಿ ೪ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವೆಂದು ಹೇಳಲಾಗುತ್ತಿದೆ. ಮಲಪ್ಪುರಂ ಪಾಂಙ್ ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಮುಖ್ಯೋಪಾಧ್ಯಾ ಯಿನಿ ಅಜಿತ (54), ಅಧ್ಯಾಪಕ, ಅಧ್ಯಾಪಿ ಕೆಯರಾದ ರಮ್ಲ (52), ಸುಹರಾ (43), ಆಶಾ (41), …
Read more “ಇಡೀ ನಾಡನ್ನು ಶೋಕಸಾಗರದಲ್ಲಿ ಮುಳುಗಿಸಿದ ವಾಹನ ಅಪಘಾತ: ಅಧ್ಯಾಪಿಕೆಯರ ಸಹಿತ 9 ಮಂದಿ ದಾರುಣ ಮೃತ್ಯು”





ಕುಂಬಳೆ: ಮೊಗ್ರಾಲ್ ಪುತ್ತೂರು ಕೋಟಕ್ಕುನ್ನು ದೇಶಾಂಕುಳದ ಅಬ್ದುಲ್ ಗಫೂರ್ (54) ಮುಂಬೈಯ ವಾಸಸ್ಥಳದಲ್ಲಿ ಕುಸಿದುಬಿದ್ದು ಮೃತಪಟ್ಟರು. ನಿನ್ನೆ ಮುಂಜಾನೆ ಕುಸಿದುಬಿದ್ದ ಇವರನ್ನು ಮುಂಬೈ-ಕೇರಳ ಮುಸ್ಲಿಂ ಜಮಾಅತ್ ಪದಾಧಿಕಾರಿಗಳ ನೇತೃತ್ವದಲ್ಲಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ.

ನ್ಯೂಜೆರ್ಸಿ: 2026 ಫಿಫಾ ವಿಶ್ವಕಪ್ ಫೈನಲ್ನಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದು ಬೀಗಿದೆ. ಹೆಚ್ಚುವರಿ ಸಮಯದಲ್ಲಿ ಫೆರಾನ್ ಟೊರೆಸ್ ಬಾರಿಸಿದ ಏಕೈಕ

ಕುಂಬಳೆ: ಕುಂಬಳೆಯಲ್ಲಿ ನಿಲ್ಲಿಸಿದ್ದ ಬಸ್ನಿಂದ ಬ್ಯಾಟರಿ ಕಳವುಗೈಯ್ಯ ಲಾಗಿದೆ. ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಿದ್ದ ಮಹಾಲಕ್ಷ್ಮಿ ಬಸ್ನ ಬ್ಯಾಟರಿ ಕಳವು ನಡೆಸಲಾಗಿದೆ. ನಿನ್ನೆ ರಾತ್ರಿ ಸರ್ವೀಸ್ ಕೊನೆಗೊಳಿಸಿದ ಬಳಿಕ ಬಸ್ಸನ್ನು ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಲಾಗಿತ್ತು. ಇಂದು

ಕಾಸರಗೋಡು: ಪ್ರಾಯಪೂರ್ತಿ ಯಾಗದ ವಿಕಲಚೇತನಳಾದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಇನೋರ್ವ ಸೆರೆಗೀಡಾಗಿದ್ದಾನೆ. ಪಾಕಂ ಚೇರ್ಕಪ್ಪಾರ ಅಂಜಿಲ್ಲತ್ ನಿವಾಸಿ ಎ.ಜಿ. ಶಾಹಿದ್ (35) ಎಂಬಾ ತನನ್ನು ಬೇಕಲ ಪೊಲೀಸರು ಬಂಧಿಸಿ ದ್ದಾರೆ.ಈತನಿಗೆ ನ್ಯಾಯಾಲಯ ಎರಡು

ಕುಂಬಳೆ: ಮೊಗ್ರಾಲ್ ಪುತ್ತೂರು ಕೋಟಕ್ಕುನ್ನು ದೇಶಾಂಕುಳದ ಅಬ್ದುಲ್ ಗಫೂರ್ (54) ಮುಂಬೈಯ ವಾಸಸ್ಥಳದಲ್ಲಿ ಕುಸಿದುಬಿದ್ದು ಮೃತಪಟ್ಟರು. ನಿನ್ನೆ ಮುಂಜಾನೆ ಕುಸಿದುಬಿದ್ದ ಇವರನ್ನು ಮುಂಬೈ-ಕೇರಳ ಮುಸ್ಲಿಂ ಜಮಾಅತ್ ಪದಾಧಿಕಾರಿಗಳ ನೇತೃತ್ವದಲ್ಲಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ.

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page