
ಕುಂಬಳೆ: ನ್ಯಾಯಾಲಯದ ನಿರೀಕ್ಷಣೆ, ಕೇಸು ಜ್ಯಾರಿಯಲ್ಲಿರುವಾಗಲೇ ಕೇಂದ್ರ ಸರಕಾರದ ಅನುಮತಿ ಇಲ್ಲದೆ ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸುವ ಟೋಲ್ಗೇಟ್ ಕಾಮಗಾರಿ ಪೂರ್ತಿ ಗೊಳ್ಳುತ್ತಿದೆ. ಸಣ್ಣಪುಟ್ಟ ಕೆಲಸಗಳನ್ನು ಹೊರತುಪಡಿಸಿದರೆ ಟೋಲ್ಗೇಟ್ನ 95 ಶೇಕಡಾ ಕೆಲಸವು ಪೂರ್ತಿಗೊಂಡಿದೆ. ಗೇಟ್ನ ಷರತ್ತುಗಳು ಅಡಕವಾದ ಬೋರ್ಡ್ಗಳನ್ನು ಸ್ಥಾಪಿಸಲಾಗಿದೆ. ಟೋಲ್ ಸಂಗ್ರಹಿಸುವುದಕ್ಕಿರುವ ಕೇಂದ್ರ ಸರಕಾರದ ಅನುಮತಿಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಯುತ್ತಿದೆ. ಅದು ಲಭಿಸಿದ ಕೂಡಲೇ ಟೋಲ್ ಸಂಗ್ರಹ ಆರಂಭಗೊಳ್ಳಲಿದೆ. ಹೆದ್ದಾರಿ 66 ಆರಿಕ್ಕಾಡಿಯಲ್ಲಿ ನಿರ್ಮಿಸುವ ಟೋಲ್ ಪ್ಲಾಝಾ ವಿರುದ್ಧ ನ್ಯಾಯಾಲಯ ವಿಚಾರಣೆ ಅಕ್ಟೋಬರ್ …
Read more “ಪೂರ್ತಿಯಾಗುತ್ತಿದೆ ಆರಿಕ್ಕಾಡಿ ಟೋಲ್ಗೇಟ್ ನಿರ್ಮಾಣ: ನ್ಯಾಯಾಲಯದಲ್ಲಿ ವಿಚಾರಣೆ ಮತ್ತೆ ಮುಂದೂಡಿಕೆ”
ಶಬರಿಮಲೆ: ಮಂಡಲ, ಮಕರಜ್ಯೋತಿ ತೀರ್ಥಾಟನೆ ಋತುವಿನಲ್ಲಿ ಶಬರಿಮಲೆ ಕ್ಷೇತ್ರಕ್ಕೆ ಪ್ರತೀ ದಿನ 70,000 ಮಂದಿಗೆ ವರ್ಚುವಲ್ ಕ್ಯೂ ಮೂಲಕ ದರ್ಶನ ನಡೆಸಲು ಅನುಮತಿ ನೀಡಲಾಗುವುದು. ಇದಕ್ಕಿರುವ ಬುಕ್ಕಿಂಗ್ ನವೆಂಬರ್ 1ರಂದು ಆರಂಭಗೊಳ್ಳಲಿದೆ. ಸ್ಪೋಟ್ ಬುಕ್ಕಿಂಗ್ ಮುಂದುವರಿಯಲಿದೆ. ದೇವಸ್ವಂ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಮಂಡಲಕಾಲ ತೀರ್ಥಾಟನೆಗಾಗಿ ನವೆಂಬರ್ 16ರಂದು ಸಂಜೆ 5 ಗಂಟೆಗೆ ಕ್ಷೇತ್ರ ಬಾಗಿಲು ತೆಗೆಯಲಾಗುವುದು.

ಕುಂಬಳೆ: ಕುಂಬಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿರುದ್ಧ ಇಂದು ಬೆಳಿಗ್ಗೆ ಚಳವಳಿ ಪುನರಾರಂಭಿಸಿದ ಶಾಸಕ ಸಹಿತ ೧೫ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಳವಳಿಗಾಗಿ ನಿರ್ಮಿಸಿದ ಚಪ್ಪರವನ್ನು ಪೊಲೀಸರು ಮುರಿದು ತೆರವುಗೊಳಿಸಿದರು. ಶಾಸಕ ಎಕೆಎಂ

ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ೧೧ನೇ ಆರೋಪಿಯಾಗಿರುವ ತಿರು ವಿದಾಂಕೂರ್ ಮುಜರಾಯಿ ಮಂ ಡಳಿಯ ಮಾಜಿ ಸದಸ್ಯ ಹಾಗೂ ಸಿಪಿಐ ಪ್ರತಿನಿಧಿಯೂ ಆಗಿದ್ದ ಕೆ.ಪಿ. ಶಂಕರ್ ದಾಸ್ರನ್ನು ವಿಶೇಷ ತನಿಖಾ ತಂಡ

ಕಾಸರಗೋಡು: ಸಿಪಿಎಂ ನೇತಾರನ ವಿರುದ್ಧ ಕೇಳಿ ಬಂದ ಅತ್ಯಾಚಾರ ಪ್ರಕರಣದಲ್ಲಿ ದೂರುದಾತೆಯಿಂದ ನ್ಯಾಯಾಲಯ ಗುಪ್ತ ಹೇಳಿಕೆ ದಾಖಲಿಸಿಕೊಂಡಿದೆ. ಕಾಸರಗೋಡು ಮಹಿಳಾ ಠಾಣೆಯ ಎಸ್ಐ ಕೆ. ಅಜಿತ ದೂರುದಾತೆ ಯಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಆಕೆಯನ್ನು

ಕುಂಬಳೆ: ಬೀಗ ಜಡಿದ ಮನೆಗೆ ಕಳ್ಳರು ನುಗ್ಗಿ ವಿದೇಶಿ ಕರೆನ್ಸಿ, ನಗದು ಹಾಗೂ ವಾಚ್ಗಳನ್ನು ಕಳವುಗೈದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಕಯ್ಯಾರು ಕೊಕ್ಕೆಚ್ಚಾಲ್ ಉಬೈಸ್ ಮಂಜಿಲ್ನ ಉಮ್ಮರ್ ಉಸೈದ್ ಎಂಬವರ ಮನೆಯಲ್ಲಿ

ಕುಂಬಳೆ: ಕುಂಬಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿರುದ್ಧ ಇಂದು ಬೆಳಿಗ್ಗೆ ಚಳವಳಿ ಪುನರಾರಂಭಿಸಿದ ಶಾಸಕ ಸಹಿತ ೧೫ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಳವಳಿಗಾಗಿ ನಿರ್ಮಿಸಿದ ಚಪ್ಪರವನ್ನು ಪೊಲೀಸರು ಮುರಿದು ತೆರವುಗೊಳಿಸಿದರು. ಶಾಸಕ ಎಕೆಎಂ

ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ೧೧ನೇ ಆರೋಪಿಯಾಗಿರುವ ತಿರು ವಿದಾಂಕೂರ್ ಮುಜರಾಯಿ ಮಂ ಡಳಿಯ ಮಾಜಿ ಸದಸ್ಯ ಹಾಗೂ ಸಿಪಿಐ ಪ್ರತಿನಿಧಿಯೂ ಆಗಿದ್ದ ಕೆ.ಪಿ. ಶಂಕರ್ ದಾಸ್ರನ್ನು ವಿಶೇಷ ತನಿಖಾ ತಂಡ

ದೆಹಲಿ: ಈ ತಿಂಗಳ 27ರಂದು ಬ್ಯಾಂಕ್ ನೌಕರರು ದೇಶವ್ಯಾಪಕ ಕೆಲಸ ಸ್ಥಗಿತ ಮುಷ್ಕರಕ್ಕೆ ಆಹ್ವಾನ ನೀಡಿದ್ದಾರೆ. ಬ್ಯಾಂಕ್ಗಳ ಚಟುವಟಿಕೆ ದಿನವನ್ನು ವಾರದಲ್ಲಿ 5ಆಗಿ ನಿಗದಿ ಪಡಿಸಬೇಕು ಎಂದು ಆಗ್ರಹಿಸಿ ಯುನೈಟೆಡ್ ಫಾರಂ ಆಫ್ ಬ್ಯಾಂಕ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page