
ಮಂಗಳೂರು: ನಿಲ್ಲಿಸಿದ್ದ ಆಂಬುಲೆನ್ಸ್ನ್ನು ಕಳವುಗೈದು ಕೊಂಡೊಯ್ದ ಯುವಕನೋರ್ವ ಸೆರೆಗೀಡಾಗಿದ್ದಾನೆ. ಕಾರ್ಕಳ ನಿವಾಸಿಯಾದ ಶೋಡನ್ (22) ಎಂಬಾತ ಸೆರೆಗೀಡಾದ ವ್ಯಕ್ತಿ. ಕಡಬದ ಶಿರಾಡಿ ನಿವಾಸಿ ಸುರೇಶ್ (46) ನೀಡಿದ ದೂರಿನಂತೆ ಶೋಡನ್ನನ್ನು ಬಂಧಿಸಲಾಗಿದೆ. ಈ ತಿಂಗಳ ೧೯ರಂದು ಆಂಬುಲೆನ್ಸ್ ಕಳವಿಗೀ ಡಾಗಿದೆ. ಅಪಘಾತವೊಂದಕ್ಕೆ ಸಂಬಂಧಿಸಿ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಗುಂಡ್ಯ ಚೆಕ್ ಪೋಸ್ಟ್ ಸಮೀಪ ಆಂಬುಲೆನ್ಸ್ ನಿಲ್ಲಿಸಲಾಗಿತ್ತು. ಬೇರೊಬ್ಬ ಚಾಲಕ ಶೀಘ್ರ ಅಲ್ಲಿಗೆ ತಲುಪುವನೆಂದು ತಿಳಿಸಿದ ಹಿನ್ನೆಲೆಯಲ್ಲಿ ಸುರೇಶ್ ಕೀಲಿಕೈಯನ್ನು ಆಂಬುಲೆನ್ಸ್ನೊಳಗೆ ಇರಿಸಿ ಮನೆಗೆ ಹೋಗಿದ್ದರು. 20ರಂದು …
ಕೊಚ್ಚಿ: ನಟಿಗೆ ದೌರ್ಜನ್ಯಗೈದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲ ಯದ ತೀರ್ಪಿನ ವಿರುದ್ಧ ಹೈಕೋ ರ್ಟ್ನಲ್ಲಿ ಅಪೀಲು ಸಲ್ಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಡಿಜಿಪಿ ಹಾಗೂ ಸ್ಪೆಷಲ್ ಪ್ರಾಸಿಕ್ಯೂಟರ್ರ ಶಿಫಾರಸ್ಸನ್ನು ಅಂಗೀಕರಿಸಿ ಸರಕಾರ ಇದಕ್ಕೆ ಅಂಗೀಕಾರ ನೀಡಿದೆ. ೮ನೇ ಆರೋಪಿ ನಟ ದಿಲೀಪ್ ಸಹಿತ 4 ಮಂದಿಯನ್ನು ಆರೋಪಮುಕ್ತಗೊಳಿಸಿದ ಎರ್ನಾಕುಳಂ ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸರಕಾರ ಅಪೀಲು ಸಲ್ಲಿಸಲಿದೆ. ಸಂತ್ರಸ್ತೆ ಮುಖ್ಯಮಂತ್ರಿಯೊಂದಿಗೆ ನಡೆಸಿದ ಸಮಾಲೋಚನೆಯ ಬೆನ್ನಲ್ಲೇ ಅಪೀಲು ಸಲ್ಲಿಸಲಿರುವ ಕ್ರಮಗಳನ್ನು ತ್ವರಿತಗೊಳಿ ಸಲು ಸರಕಾರ ತೀರ್ಮಾನಿಸಿದೆ. …

ಕಾಸರಗೋಡು: ಇಂದು ಬೆಳಿಗ್ಗೆ ಮನೆಯಿಂದ ನಾಪತ್ತೆಯಾಗಿ ಬಳಿಕ ಮೊಗ್ರಾಲ್ ಕಡವತ್ ಹೊಳೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಬಿಎಲ್ಒ (ಬೂತ್ ಲೆವೆಲ್ ಆಫೀಸರ್) ಮೃತಪಟ್ಟ ಘಟನೆ ನಡೆದಿದೆ. ಮೊಗ್ರಾಲ್ ಪುತ್ತೂರು ನಿವಾಸಿ ಶಾಫಿ ಎಂಬವರ ಪುತ್ರನೂ

ಮಂಜೇಶ್ವರ: ಯುವಕನೋರ್ವ ಮನೆಯೊಳಗೆ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಂಜೇಶ್ವರ ನ್ಯೂಮಜಲ್ ನಿವಾಸಿ ಉದ್ಯಾವರ ಮಾಡದಲ್ಲಿ ವ್ಯಾಪಾರಿಯಾಗಿರುವ ಮುಹಮ್ಮದ್ ಅಶ್ರಫ್ರ ಪುತ್ರ ಮುಹಮ್ಮದ್ ತಾಹ (22) ಮೃತಪಟ್ಟ ಯುವಕನಾಗಿದ್ದಾನೆ. ನಿನ್ನೆ ರಾತ್ರಿ 9.45ರ

ಉಪ್ಪಳ: ಅಸೌಖ್ಯ ಬಾಧಿಸಿ ಮನೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಸ್ ಕಂಡಕ್ಟರ್ ಮೃತಪಟ್ಟರು. ವರ್ಕಾಡಿ ಧರ್ಮನಗರ ನಿವಾಸಿ ಬಾಬು ಪೂಜಾರಿ-ದಿ| ಕೃಷ್ಣಮ್ಮ ದಂಪತಿಯ ಪುತ್ರ ಸುಕುಮಾರ (51) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ತಲಪ್ಪಾಡಿ-ಆನೆಕಲ್ಲು, ಉಪ್ಪಳ-ಕನ್ಯಾನ-ಬಾಯಾರು ರೂಟ್ನಲ್ಲಿ ಸಂಚರಿಸುವ

ಪುತ್ತಿಗೆ: ನೂತನ ಮನೆಯ ಗೃಹ ಪ್ರವೇಶಕ್ಕೆ ಕೆಲವೇ ಗಂಟೆಗಳ ಮುಂಚೆ ಮನೆಯೊಡೆಯ ಹೃದಯಾಘಾತ ದಿಂದ ಮೃತಪಟ್ಟ ಘಟನೆ ನಡೆದಿದೆ. ಮುಗು ಉರ್ಮಿ ಜುಮಾ ಮಸೀದಿ ಸಮೀಪದ ದಿ| ಕುಂಞಿಮಾಹಿನ್ ಕುಟ್ಟಿ-ಬೀಫಾತಿಮ ದಂಪತಿಯ ಪುತ್ರ ಮುಹಮ್ಮದ್

ಕಾಸರಗೋಡು: ಇಂದು ಬೆಳಿಗ್ಗೆ ಮನೆಯಿಂದ ನಾಪತ್ತೆಯಾಗಿ ಬಳಿಕ ಮೊಗ್ರಾಲ್ ಕಡವತ್ ಹೊಳೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಬಿಎಲ್ಒ (ಬೂತ್ ಲೆವೆಲ್ ಆಫೀಸರ್) ಮೃತಪಟ್ಟ ಘಟನೆ ನಡೆದಿದೆ. ಮೊಗ್ರಾಲ್ ಪುತ್ತೂರು ನಿವಾಸಿ ಶಾಫಿ ಎಂಬವರ ಪುತ್ರನೂ

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page