
ವಿದ್ಯಾನಗರ: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಸೆಕ್ಯೂರಿಟಿಗಾರ್ಡ್ ಆಗಿ ನಿವೃತ್ತರಾಗಿದ್ದ ಉದಯಗಿರಿ ನಿವಾಸಿ ದಾಮೋದರನ್ ಸಿ.ಕೆ. (62) ನಿನ್ನೆ ರಾತ್ರಿ ನಿಧನ ಹೊಂದಿದರು. ಮೃತರು ತಾಯಿ ಮಾಧವಿ ಚೆಂಬರಿಕ, ಪತ್ನಿ ಉಮಾ ಕೆ.ಎನ್, ಮಕ್ಕಳಾದ ವರುಣ್, ವರ್ಷ, ಸಹೋದರರಾದ ಅರವಿಂದನ್, ಸತೀಶ್, ಸಹೋದರಿಯರಾದ ಅನಿತ, ಲಕ್ಷ್ಮಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ತಂದೆ ಕುಂಞಿಕಣ್ಣನ್, ಓರ್ವ ಸಹೋದರ ಅನಿಲ್ ಈ ಹಿಂದೆ ನಿಧನ ಹೊಂದಿದ್ದಾರೆ.
ಕುಂಬಳೆ: ಮಾದಕವಸ್ತು ಪ್ರಕರಣದಲ್ಲಿ ಈ ಹಿಂದೆ ಸೆರೆಗೀಡಾಗಿದ್ದ ಆರೋಪಿಯನ್ನು ಕುಂಬಳೆ ಪೊಲೀಸರು ಇದೀಗ ಮುಂಜಾಗ್ರತಾ ಕ್ರಮದಂಗವಾಗಿ ಸೆರೆಹಿಡಿದು ಪಿಟ್ ಎನ್ಡಿಪಿಎಸ್ ಆಕ್ಟ್ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ.ಕುಂಬಳೆ ಕೊಯಿಪ್ಪಾಡಿ ಕಡಪ್ಪುರ ಶಫೀರ ಮಂಜಿಲ್ನ ಸಾದಿಕ್ ಕೆ (34) ಎಂಬಾತನನ್ನು ಕುಂಬಳೆ ಠಾಣೆ ಇನ್ಸ್ಪೆಕ್ಟರ್ ಬೈಜು ಕೆ ಜೋಸ್, ಎಸ್ಐ ಗಳಾದ ಕೆ. ಸನಿತ್, ಅನಂತಕೃಷ್ಣನ್ ಆರ್ ಮೆನೋನ್ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ.2025 ಡಿಸೆಂಬರ್ 6ರಂದು ಕುಂಬಳೆ ಪೊಲೀಸರು ಉಪ್ಪಳ ಸೋಂಕಾಲ್ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 43.77 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು …
Read more “ಮಾದಕವಸ್ತು ಪ್ರಕರಣದ ಆರೋಪಿ ಮುಂಜಾಗ್ರತಾ ಕ್ರಮದಂಗವಾಗಿ ಸೆರೆ”

ಅಡೂರು: ಅಡೂರು ಸೇವಾ ಸಹಕಾರಿ ಬ್ಯಾಂಕ್ನ ಪ್ರಿಯದರ್ಶಿನಿ ಕಾನ್ಫರೆನ್ಸ್ ಹಾಲ್, ಗೊಬ್ಬರ ಡಿಪ್ಪೋದ ಉದ್ಘಾಟನೆಯನ್ನು ಉದುಮ ಶಾಸಕ ಕೆ. ನೀಲಕಂಠನ್ ನಿರ್ವಹಿಸಿದರು. ಇದೇ ವೇಳೆ ವಿವಿಧ ಪರೀಕ್ಷೆಗಳಲ್ಲಿ ಉನ್ನತ ಜಯ ಗಳಿಸಿದವರನ್ನು ಅಭಿನಂದಿಸಲಾಯಿತು. ಬ್ಯಾಂಕ್

ಕಾಸರಗೋಡು: ಭಾರತದ ಅತ್ಯಂತ ದೊಡ್ಡ ಸರ್ಕಸ್ ಆದ ಜಂಬೋ ಸರ್ಕಸ್ ಕಾಸರಗೋಡು ಹೊಸ ಬಸ್ ನಿಲ್ದಾಣದ ಮುಂಭಾಗ, ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರ ಸಮೀಪ ಆರಂಭಗೊಂಡಿದೆ. 1೦ ವರ್ಷದ ಬಳಿಕ ಜಂಬೋ ಸರ್ಕಸ್

ಕಾಸರಗೋಡು: ನಗರದ ಪ್ರಧಾನ ಪ್ರಯಾಣ ಕೇಂದ್ರವಾದ ಹೊಸ ಬಸ್ ನಿಲ್ದಾಣದಲ್ಲಿ ಶೌಚಾಲಯದ ತ್ಯಾಜ್ಯ ವನ್ನು ಸಾರ್ವಜನಿಕ ಸ್ಥಳಕ್ಕೆ ಹರಿಯ ಬಿಡುತ್ತಿದ್ದು, ಹಲವು ಕಾಲಗಳಿಂದ ಮುಂದುವರಿಯುತ್ತಿರುವ ಸಂಕಷ್ಟಕ್ಕೆ ಕೊನೆಗಾಣಿಸಬೇಕೆಂದು ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಸಲಾಗಿದೆ. ಸಾವಿರಾರು

ಉಪ್ಪಳ: ಹೆದ್ದಾರಿ ಅಭಿವೃದ್ದಿ ಗೊಂಡು ಸರ್ವೀಸ್ ರಸ್ತೆಯಲ್ಲಿ ಬಸ್ ತಂಗುದಾಣ ನಿರ್ಮಿಸಿದರೂ ಅಲ್ಲಿ ಬಸ್ಗಳನ್ನು ನಿಲ್ಲಿಸದೆ ಅಲ್ಪ ಮುಂದೆ ನಿಲ್ಲಿಸುವುದು ಪ್ರಯಾಣಿಕರಿಗೆ ಸಮಸ್ಯೆಯನ್ನುಂಟು ಮಾಡುತ್ತಿರುವು ದಾಗಿ ದೂರಲಾಗಿದೆ. ಬಂದ್ಯೋಡು, ನಯಬಜಾರ್, ಕೈಕಂಬ, ಹೊಸಂಗಡಿ ಸಹಿತ

ಅಡೂರು: ಅಡೂರು ಸೇವಾ ಸಹಕಾರಿ ಬ್ಯಾಂಕ್ನ ಪ್ರಿಯದರ್ಶಿನಿ ಕಾನ್ಫರೆನ್ಸ್ ಹಾಲ್, ಗೊಬ್ಬರ ಡಿಪ್ಪೋದ ಉದ್ಘಾಟನೆಯನ್ನು ಉದುಮ ಶಾಸಕ ಕೆ. ನೀಲಕಂಠನ್ ನಿರ್ವಹಿಸಿದರು. ಇದೇ ವೇಳೆ ವಿವಿಧ ಪರೀಕ್ಷೆಗಳಲ್ಲಿ ಉನ್ನತ ಜಯ ಗಳಿಸಿದವರನ್ನು ಅಭಿನಂದಿಸಲಾಯಿತು. ಬ್ಯಾಂಕ್

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page