
ಮಂಜೇಶ್ವರ: ಮಿಲ್ಮಾ ಕಾಸರಗೋಡು ಡೈರಿ ವತಿಯಿಂದ ಮಂಜೇಶ್ವರ, ಉಪ್ಪಳ, ಕುಂಬಳೆ ಮತ್ತು ಬದಿಯಡ್ಕ ವ್ಯಾಪ್ತಿಯ ಗ್ರಾಹಕರಿಗಾಗಿ ಹೊಸ ಮಾದರಿಯ ಮಿಲ್ಮಾ ಹೋಮೋಜೆ ನೈಸ್ಡ್ ರಿಚ್ ಹಾಲು ಇಂದಿನಿಂದ ಲಭ್ಯವಾಗಲಿದೆ. ಈ ಹಾಲು ಶೇ. 4.5ರಷ್ಟು ಫ್ಯಾಟ್ ಹೊಂದಿದ್ದು, ಅತ್ಯಂತ ಗುಣಮಟ್ಟದಿಂದ ಕೂಡಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ; ಆರ್ಸಿ ಬುಕ್, 3 ವಿಸಿಟಿಂಗ್ ಕಾರ್ಡ್ಗಳು ವಶ ಕುಂಬಳೆ: ಮಲಪ್ಪುರಂನ ಕೊಂಡೋಟಿಯಲ್ಲಿ ಉಗ್ರ ಸ್ಫೋಟ ಸಾಮರ್ಥ್ಯದ ಒಂದು ಲೋಡ್ ಸ್ಫೋಟಕ ವಸ್ತುಗಳನ್ನು ವಶಪಡಿಸಿ ಕೊಂಡ ಪ್ರಕರಣದ ತನಿಖೆಯಂಗ ವಾಗಿ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟತ್ತಡ್ಕ ಎಕೆಜಿ ನಗರ ದಲ್ಲೂ ಎನ್ಐಎ ದಾಳಿ ನಡೆಸಿದೆ. ಮೊನ್ನೆ ಬೆಳಿಗ್ಗೆ ಇಲ್ಲಿಗೆ ತಲುಪಿದ ಐದು ಮಂದಿ ಅಧಿಕಾರಿಗಳ ತಂಡ ಕ್ವಾರ್ಟರ್ಸ್ವೊಂದರಲ್ಲಿ ತಪಾಸಣೆ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿ ಎನ್ಐಎಯ ಕಸ್ಟಡಿಯಲ್ಲಿರುವ ಮುಹಮ್ಮದ್ ಸಲೀಂ ಎಂಬಾತನ ಪತ್ನಿ ಹಾಗೂ ಮಕ್ಕಳು ವಾಸಿಸುವ …
Read more “ಸ್ಫೋಟಕ ವಸ್ತು ವಶ ಪ್ರಕರಣ:ಕಟ್ಟತ್ತಡ್ಕ ಎಕೆಜಿ ನಗರದ ಕ್ವಾರ್ಟರ್ಸ್ಗೆ ಎನ್ಐಎ”





ಕಾಸರಗೋಡು: ನಗರದ ಸಂಚಾರ ತಡೆ ಸಮಸ್ಯೆ ಪರಿಹಾರಕ್ಕಾಗಿ ಅಣಂಗೂರಿನಿಂದ ಹೊಸ ಬಸ್ ನಿಲ್ದಾಣದವರೆಗೆ ವನ್ವೇ ವ್ಯವಸ್ಥೆ ಏರ್ಪಡಿಸಬೇಕೆಂದು ಶಾಸಕ ಕಲ್ಲಟ್ರ ಮಾಹಿನ್ ಆಗ್ರಹಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಜಿಲ್ಲಾ ರಸ್ತೆ ಸುರಕ್ಷಾ

ಕಾಸರಗೋಡು: ಖಾಸಗಿ ಪಾಮೋ ಯಿಲ್ ಕಂಪೆನಿಯ ಕಾಸರಗೋಡು ಸೇಲ್ಸ್ ಎಕ್ಸಿಕ್ಯೂಟಿವ್ ಹೃದಯಾಘಾತ ದಿಂದ ನಿಧನ ಹೊಂದಿದರು. ಕಾಸರ ಗೋಡು ಬೀಚ್ ರಸ್ತೆ ಪೈ ಕಪೌಂಡ್ನ ದಿ| ಜಯರಾಮ ಪೈಯವರ ಪುತ್ರ ವೆಂಕಟೇಶ್ ಪೈ (42)

ಕಾಸರಗೋಡು: ಕೋಟಿಕುಳಂ ರೈಲ್ವೇ ಮೇಲ್ಸೇತುವೆಯ ಡಿಪಿಆರ್ಗೆ ಅಂಗೀಕಾರ ಲಭಿಸಿದೆ. ನಿರ್ಮಾಣ ಚಟುವಟಿಕೆಗಳನ್ನು ಕೂಡಲೇ ಆರಂಭಿಸಬಹುದಾಗಿದೆ. ಜಿಲ್ಲೆಗೆ ಕೇಂದ್ರ ಸರಕಾರದ ಓಣಂ ಹಬ್ಬದ ಕೊಡುಗೆಯಾಗಿದೆ ಇದೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ತಿಳಿಸಿದ್ದಾರೆ. ಇದರೊಂದಿಗೆ ಈ ಪ್ರದೇಶದ

ಕಾಸರಗೋಡು: ೨೯ ಲೇಬರ್ ಕಾನೂನುಗಳನ್ನು ನಾಲ್ಕು ಕೋಡ್ಗಳಾಗಿ ಸಂಕ್ಷಿಪ್ತಗೊಳಿಸುವಾಗ ಅದರಲ್ಲಿ ಕಾರ್ಮಿಕರಿಗೆ ಪ್ರತಿಕೂಲವಾಗಿ ಬಾಧಿಸುವ ಕೋಡ್ಗಳನ್ನು ಪುನರ್ ಪರಿಶೀಲಿಸಬೇಕೆಂದು ಬಿಎಂಎಸ್ ಕಾಸರಗೋಡು ವಲಯ ಸಮ್ಮೇಳನದಲ್ಲಿ ಆಗ್ರಹಿಸಲಾಯಿತು. ವಲಯ ಉಪಾಧ್ಯಕ್ಷ ಜನಾರ್ದನ ಕಡಪ್ಪುರ ಅವರ ಅಧ್ಯಕ್ಷತೆಯಲ್ಲಿ

ಕಾಸರಗೋಡು: ಕೋಟಿಕುಳಂ ರೈಲ್ವೇ ಮೇಲ್ಸೇತುವೆಯ ಡಿಪಿಆರ್ಗೆ ಅಂಗೀಕಾರ ಲಭಿಸಿದೆ. ನಿರ್ಮಾಣ ಚಟುವಟಿಕೆಗಳನ್ನು ಕೂಡಲೇ ಆರಂಭಿಸಬಹುದಾಗಿದೆ. ಜಿಲ್ಲೆಗೆ ಕೇಂದ್ರ ಸರಕಾರದ ಓಣಂ ಹಬ್ಬದ ಕೊಡುಗೆಯಾಗಿದೆ ಇದೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ತಿಳಿಸಿದ್ದಾರೆ. ಇದರೊಂದಿಗೆ ಈ ಪ್ರದೇಶದ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page