
ದೇಲಂಪಾಡಿ: ದೇಲಂಪಾಡಿ ಪಂಚಾಯತ್ನ ಸಾಲತ್ತಡ್ಕ ಮಯ್ಯಳ ವಿ.ಸಿ.ಬಿ. ಕಂ ಬ್ರಿಡ್ಜ್ನ ಪುನರ್ ನಿರ್ಮಾಣಕ್ಕೆ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ನಿಂದ ಮಂಜೂರು ಮಾಡಿದ ಎರಡೂವರೆ ಕೋಟಿ ರೂ.ಗಳ ಕಾಮಗಾರಿಯ ಉದ್ಘಾಟನೆಯನ್ನು ಶಾಸಕ ಸಿ.ಎಚ್. ಕುಂಞಂಬು ನೆರವೇರಿಸಿದರು. ಪಂಚಾಯತ್ ಅಧ್ಯಕ್ಷ ಎ. ಮುಸ್ತಫ ಹಾಜಿ ಅಧ್ಯಕ್ಷತೆ ವಹಿಸಿದರು. ಮೈನರ್ ಇರಿಗೇಶನ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಅನೂಪ್ ಕುಮಾರ್ ವರದಿ ಮಂಡಿಸಿದರು. ಪಂ. ಉಪಾಧ್ಯಕ್ಷೆ ಬಿ. ಶಾರದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ರತನ್ ಕುಮಾರ್, ಸೈರಾ ಎ.ಬಿ. ಬಶೀರ್, ಕಾರಡ್ಕ ಬ್ಲೋಕ್ ಪಂ. …
ಕಾಸರಗೋಡು: ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕರ್ನಾಟಕದ ವಿಟ್ಲ ನಿವಾಸಿಯೂ, ಕ್ಷೇತ್ರದ ಅಧೀನತೆಯ ಲ್ಲಿರುವ ಕಟ್ಟಡದಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿದ್ದ ಬಿ. ಅನಂತಕೃಷ್ಣ ಭಟ್ (49) ಮೃತಪಟ್ಟ ವ್ಯಕ್ತಿ. ೨೭ ವರ್ಷಗಳ ಹಿಂದೆ ಇವರು ಮಲ್ಲ ಕ್ಷೇತ್ರದಲ್ಲಿ ಅರ್ಚಕನಾಗಿ ಕೆಲಸಕ್ಕೆ ಸೇರಿದ್ದರೆಂದು ಸಹೋದರ ತಿಳಿಸಿದ್ದಾರೆ. ನಿನ್ನೆ ಸಂಜೆ ಕ್ಷೇತ್ರದಲ್ಲಿ ಪೂಜೆ ಕಾರ್ಯಕ್ಕೆ ಇವರು ತಲುಪಬೇಕಾಗಿತ್ತು. ಆದರೆ ನಾಪತ್ತೆಯಾದ ಹಿನ್ನೆಲೆಯಲ್ಲಿ ನೌಕರರು ವಾಸಸ್ಥಳಕ್ಕೆ ತಲುಪಿದರೂ ಪತ್ತೆಯಾಗಲಿಲ್ಲ. ಬಳಿಕ ಸಿಸಿ ಟಿವಿ ಕ್ಯಾಮರಾಗಳ …
Read more “ಮಲ್ಲ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”

ಕಾಸರಗೋಡು: ಮನೆಯಲ್ಲಿ ನಿದ್ರಿಸುತ್ತಿದ್ದ 16ರ ಹರೆಯದ ಬಾಲಕಿಯನ್ನು ದೌರ್ಜನ್ಯಗೈದುದಾಗಿ ನೀಡಿದ ದೂರಿನಂತೆ 25ರ ಹರೆಯದ ಯುವತಿ ವಿರುದ್ಧ ಮೇಲ್ಪರಂಬ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ್ದಾರೆ. ಮೇಲ್ಪರಂಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿಯ ದೂರಿನಂತೆ

ಕಾಸರಗೋಡು: ಕೂಲಿ ಕಾರ್ಮಿಕನೋರ್ವ ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಧೂರು ಕೊಲ್ಯದ ದಿವಂಗತರಾದ ಪಂಜಿ-ಚೋಮು ದಂಪತಿಯ ಪುತ್ರ ಕೃಷ್ಣ (45) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ಬಳಿಕ ಇವರು ನಾಪತ್ತೆಯಾಗಿದ್ದ ರೆನ್ನಲಾಗಿದೆ. ಇದರಿಂದ

ಕಾಸರಗೋಡು: ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳನ್ನು ಅತ್ತಿತ್ತ ವರ್ಗಾಯಿಸಲಾಗಿದ್ದು, ಇದರಂತೆ ಕಾಸರಗೋಡು ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿಯನ್ನಾಗಿ ಕಾಸರಗೋಡು ಜಿಲ್ಲೆಯವರೇ ಆಗಿರುವ ರಾವಣೇಶ್ವರ ನಿವಾಸಿ ನಿತಿನ್ರಾಜ್ ಪಿ.ರನ್ನು ನೇಮಿಸಲಾಗಿದೆ. ಇವರು ಈಗ ಕಣ್ಣೂರು ಸಿಟಿ ಪೊಲೀಸ್

ಕುಂಬಳೆ: ಕುಂಬಳೆ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿ ಬಳಿಕ ಪರಿಯಾರಂನ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವೇಳೆ ಮೃತಪಟ್ಟ ವ್ಯಕ್ತಿಯ ಮೃತದೇಹದ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ. ಮೂಲತಃ ಕಾಸರಗೋಡು

ಕಾಸರಗೋಡು: ಮನೆಯಲ್ಲಿ ನಿದ್ರಿಸುತ್ತಿದ್ದ 16ರ ಹರೆಯದ ಬಾಲಕಿಯನ್ನು ದೌರ್ಜನ್ಯಗೈದುದಾಗಿ ನೀಡಿದ ದೂರಿನಂತೆ 25ರ ಹರೆಯದ ಯುವತಿ ವಿರುದ್ಧ ಮೇಲ್ಪರಂಬ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ್ದಾರೆ. ಮೇಲ್ಪರಂಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿಯ ದೂರಿನಂತೆ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page