
ಕಾಸರಗೋಡು: ಸ್ನಾನಕ್ಕೆಂದು ಸಮುದ್ರಕ್ಕಿಳಿದ ಬಳಿಕ ನಾಪತ್ತೆಯಾದ ಯುವಕರಿಬ್ಬರ ಪತ್ತೆಗಾಗಿ ಪೊಲೀ ಸರು ಮತ್ತು ಕರಾವಳಿ ಪೊಲೀಸರು ವ್ಯಾಪಕ ಶೋಧ ಆರಂಭಿಸಿದ್ದಾರೆ. ಚಂಗನಾಶ್ಶೇರಿ ಚಿರಂಚಿರ ವಾಳಪಳ್ಳಿಯ ಬಾಲು ಎಂಬವರ ಪುತ್ರ ಅಂಕಿತ್ (20) ಮತ್ತು ಚಿಂಙವನಂ ಪಾತ್ತಾಮುಟ್ಟತ್ ಎಬ್ರಹಾಂ ಎಂಬವರ ಪುತ್ರ ಅಪ್ಪು ಟಿ. ಎಬ್ರಹಾಂ (20) ಸಮುದ್ರದಲ್ಲಿ ನಾಪತ್ತೆಯಾದ ಯುವಕರಾಗಿದ್ದಾರೆ. ಪಳ್ಳಿಕೆರೆಗೆ ಸಮೀಪದ ಚೇಟುಕುಂಡ್ ಮತ್ತು ಕಲ್ಲಿಂಗಾಲ್ ನಡುವಿನ ಪಳ್ಳಿಕ್ಕರೆಯ ರೆಡ್ಮೂನ್ ಬೀಚ್ಗೆ ಇವರಿಬ್ಬರು ಇತರ ಇಬ್ಬರು ಸ್ನೇಹಿತರಾದ ಅಲನ್ ಸೋನಿ ಮತ್ತು ಅಲನ್ ದೇವಸ್ಯ ಬೈಜು …
Read more “ಸ್ನಾನಕ್ಕಾಗಿ ಸಮುದ್ರಕ್ಕಿಳಿದು ನಾಪತ್ತೆಯಾದ ಯುವಕರ ಪತ್ತೆಗಾಗಿ ವ್ಯಾಪಕ ಶೋಧ”
ಮಂಜೇಶ್ವರ: ಲಕ್ಷಾಂತರ ರೂಪಾಯಿ ಮೌಲ್ಯದ ಆನೆ ದಂತಗಳ ಸಹಿತ ಮಂಜೇಶ್ವರ ನಿವಾಸಿ ಸೇರಿ ಮೂರು ಮಂದಿ ಮಂಗಳೂರಿನಲ್ಲಿ ಸೆರೆಗೀಡಾಗಿ ದ್ದಾರೆ. ಮಂಜೇಶ್ವರದ ಅಬ್ದುಲ್ ಖಾದರ್, ಬೆಳ್ತಂಗಡಿಯ ಶಶಾಂಕ, ಅತ್ತಾವರದ ಪ್ರಭಾಚಂದ್ರ ಎಂಬಿವರನ್ನು ಬೆಂಗಳೂರು- ಮಡಿಕೇರಿ ಫಾರೆಸ್ಟ್ ಎಸ್ಪಿ ಪವನ್ ನೆಜ್ಜೂರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಆನೆ ದಂತಗಳನ್ನು ಮಾರಾಟಗೈಯ್ಯಲು ತಂಡವೊಂದು ಮಂಗಳೂರಿನ ಮರೋಳಿಗೆ ಬರುತ್ತಿದೆ ಎಂಬ ಗುಪ್ತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅಲ್ಲಿಗೆ ತಲುಪಿದ್ದರು. ಈ ವೇಳೆ ಅಲ್ಲಿಗೆ ತಲುಪಿದ ಕಾರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ …




ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ಪೆರ್ಲ: ವೃದ್ಧೆಯೊಬ್ಬರು ಏಕಾಂಗಿಯಾಗಿ ವಾಸಿಸುವ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 2 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂಪಾಯಿ ದೋಚಿದ್ದಾರೆ. ಏಳ್ಕಾನ ಬಳಿಯ ಬಾಳೆಗುಳಿ ನಿವಾಸಿ ಪಾರ್ವತಿ (73) ಎಂಬವರ ಮನೆಯಿಂದ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಕಾಸರಗೋಡು: ಕಾಸರಗೋಡು ಬಾರ್ನ ಖ್ಯಾತ ನ್ಯಾಯವಾದಿ ಮಾಲಕಲ್ ಸುಧೀರ್ ಮೇಲತ್ (56) ನಿಧನ ಹೊಂದಿದರು. ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ರಾತ್ರಿ ಎರ್ನಾಕುಳಂ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ. ಹೆಚ್ಚುವರಿ ಸರಕಾರಿ ಪ್ಲೀಡರ್, ಪಬ್ಲಿಕ್

ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page