
ಕಾಸರಗೋಡು: ಕಾಸರಗೋಡಿ ನವರ ರೈಲ್ವೇ ಪ್ರಯಾಣ ಸಮಸ್ಯೆ ಪರಿಹ ರಿಸುವುದಕ್ಕೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರೈಲ್ವೇಗೆ ಸಮಗ್ರ ನಿರ್ದೇಶ ಅಡಕವಾದ ವರದಿಯನ್ನು ಹಸ್ತಾಂತರಿಸಿ ದ್ದಾರೆ. ಕಣ್ಣೂರು, ಮಂಗಳೂರು ಸೆಂ ಟ್ರಲ್, ಮಂಗಳೂರು ಜಂಕ್ಷನ್ ಎಂಬೆ ಡೆಗಳಲ್ಲಿ ಸಂಚಾರ ಕೊನೆಗೊಳಿಸುವ ಪ್ರಧಾನ ರೈಲುಗಳನ್ನು ಕಾಸರಗೋಡಿಗೂ ಮುಂದುವರಿಸಬೇಕೆಂದು, ನಿಲುಗಡೆ ಗೊಳಿಸಿದ ಪ್ಯಾಸೆಂಜರ್ ಸರ್ವೀಸ್ ಗಳನ್ನು ಪುನರಾರಂಭಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಪತ್ರ ರವಾನಿಸಿದ್ದಾರೆ. ಪಾಲಕ್ಕಾಡ್ ಡಿವಿಶನಲ್ ರೈಲ್ವೇ ಮೆನೇಜರ್ ಮಧುಕರ್ ರಾವತ್ರಿಗೆ ಕಳುಹಿಸಿದ ಪತ್ರದಲ್ಲಿ ಕಾಸರಗೋಡು ಜಿಲ್ಲೆ ಎದುರಿಸುವ ತೀವ್ರ ಪ್ರಯಾಣ …
Read more “ಕಾಸರಗೋಡಿನ ರೈಲ್ವೇ ಪ್ರಯಾಣಿಕರ ಸಂಕಷ್ಟ ಪರಿಹರಿಸಲು ಜಿಲ್ಲಾಡಳಿತದ ಮಾಸ್ಟರ್ಪ್ಲಾನ್”
ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್ನ ಮೊಹ ಮ್ಮದ್ ಅಶ್ರಫ್ ಕೆ.ಎಂ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಗಣೇಶನ್, ಅವಿನಾಶ್ ಮತ್ತು ಇನ್ನೋರ್ವ ಸೇರಿದಂತೆ ಮೂರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುಗಾರ ವಹಮ್ಮದ್ ಅಶ್ರಫ್ ಪೆರ್ಲದಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಮೇ 19ರಂದು …
Read more “ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ: ಮೂವರ ವಿರುದ್ಧ ಕೇಸು ದಾಖಲು”





ಕಾಸರಗೋಡು: ನಗರದ ಪ್ರಧಾನ ರಸ್ತೆಗಳಲ್ಲೊಂದಾದ ಕೆಪಿಆರ್ ರಾವ್ ರೋಡ್ನಲ್ಲಿ ಬೃಹತ್ ಹೊಂಡ ಪ್ರತ್ಯಕ್ಷಗೊಂಡು ಅಪಾಯವನ್ನು ಕೈಬೀಸಿ ಕರೆಯುತ್ತಿದೆ. ನಗರದ ಪ್ರಧಾನ ಅಂಚೆಕಚೇರಿ ಸಮೀಪದಲ್ಲೇ ಕೆಪಿಆರ್ ರಾವ್ ರಸ್ತೆಯಲ್ಲಿ ಈ ಹೊಂಡ ಸೃಷ್ಟಿಯಾಗಿದ್ದು, ದಿನಂಪ್ರತಿ ನೂರಾರು

ಮುಳ್ಳೇರಿಯ: ನಾಪತ್ತೆಯಾಗಿದ್ದ ಯುವಕ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ನಾಕೂರು ಎಂಬಲ್ಲಿನ ಕೊರಗಪ್ಪ ಎಂಬವರ ಪುತ್ರ ಸುನಿಲ್ (23) ಮೃತಪಟ್ಟ ಯುವಕ. ಕೂಲಿ ಕಾರ್ಮಿಕನಾಗಿದ್ದ ಸುನಿಲ್ ಬುಧವಾರ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ಅಬಕಾರಿ ಇಲಾಖೆ ನಡೆಸಿದ ದಾಳಿಯಲ್ಲಿ ಕಾರಿನಲ್ಲಿ ಸಾಗಿಸಲೆತ್ನಿಸಿದ ವಿದೇಶ ಮದ್ಯ ಹಾಗೂ ಬಿಯರ್ ವಶಪಡಿಸಲಾ ಗಿದೆ. ಈ ಪ್ರಕರಣದಲ್ಲಿ ಓರ್ವ ಸೆರೆಯಾಗಿದ್ದಾನೆ. ನಿನ್ನೆ ಅಪರಾಹ್ನ ೨.೩೦ರ ವೇಳೆಗೆ ಮೀಂಜ

ಕಾಸರಗೋಡು: ನಗರದ ಪ್ರಧಾನ ರಸ್ತೆಗಳಲ್ಲೊಂದಾದ ಕೆಪಿಆರ್ ರಾವ್ ರೋಡ್ನಲ್ಲಿ ಬೃಹತ್ ಹೊಂಡ ಪ್ರತ್ಯಕ್ಷಗೊಂಡು ಅಪಾಯವನ್ನು ಕೈಬೀಸಿ ಕರೆಯುತ್ತಿದೆ. ನಗರದ ಪ್ರಧಾನ ಅಂಚೆಕಚೇರಿ ಸಮೀಪದಲ್ಲೇ ಕೆಪಿಆರ್ ರಾವ್ ರಸ್ತೆಯಲ್ಲಿ ಈ ಹೊಂಡ ಸೃಷ್ಟಿಯಾಗಿದ್ದು, ದಿನಂಪ್ರತಿ ನೂರಾರು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page