
ಕಾಸರಗೋಡು: ಅಧಿಕಾರ ಸ್ವೀಕರಿ ಸಿದ ಬಳಿಕ ಪ್ರಥಮ ಬಾರಿಗೆ ಕಾಸರ ಗೋಡಿಗೆ ತಲುಪಿದ ಸ್ಥಳೀಯಾಡಳಿತ ಇಲಾಖೆ ಸಚಿವ ಕೆ.ಎಂ. ಶಾಜಿಯ ವರನ್ನು ಕಾಸರಗೋಡು ಅತಿಥಿ ಮಂದಿರದಲ್ಲಿ ಕಾಸರಗೋಡು ಚೇಂಬರ್ ಆಫ್ ಕಾಮರ್ಸ್ನ ಆಶ್ರಯದಲ್ಲಿ ಅಭಿನಂದಿಸಲಾಯಿತು. ಈ ವೇಳೆ ಮಾತನಾಡಿದ ಅವರು ಕ್ಷಿಪ್ರ ರೈಲು ಸಾಕಾರಗೊಳ್ಳುವಾಗ ಅದರಲ್ಲಿ ಕಾಸರ ಗೋಡು ಕೂಡಾ ಸೇರಿಕೊಂಡಿರುತ್ತದೆ ಎಂಬುದರಲ್ಲಿ ಯಾವುದೇ ಸಂಶಯ ಬೇಡವೆಂದು ನುಡಿದರು. ಜಿಲ್ಲೆಯ ಅಭಿವೃದ್ಧಿಗಾಗಿ ಎಲ್ಲಾ ಸ್ತರಗಳಲ್ಲಿರುವ ವ್ಯಕ್ತಿಗಳ ಅಭಿ ಪ್ರಾಯವನ್ನು ಸಂಯೋಜಿಸಿಕೊಂಡು ಯೋಜನೆ ಸಿದ್ಧಪಡಿಸಲಾಗುವು ದೆಂದು ಅವರು ನುಡಿದರು. …
Read more “ಕ್ಷಿಪ್ರ ರೈಲು ಯೋಜನೆಯಲ್ಲಿ ಕಾಸರಗೋಡಿಗೆ ಕೂಡಾ ಪರಿಗಣನೆ- ಸಚಿವ ಕೆ.ಎಂ. ಶಾಜಿ”
ಕಾಸರಗೋಡು: ಬೀಡಿ ವಲಯದಲ್ಲಿ ದುಡಿಯುತ್ತಿರುವ ಬೀಡಿ ಕಾರ್ಮಿಕರನ್ನು ಸಂರಕ್ಷಿಸಬೇಕೆಂದು ಜಿಲ್ಲಾ ಬೀಡಿ ಮಜ್ದೂರ್ ಸಂಘ್ನ ವಾರ್ಷಿಕ ಪ್ರತಿನಿಧಿ ಸಮ್ಮೇಳನ ಆಗ್ರಹಿಸಿದೆ. ಒಂದು ಕಾಲದಲ್ಲಿ ಕಾಸರಗೋಡು, ಕಣ್ಣೂರು ಜಿಲ್ಲೆಯಲ್ಲಿ ಲಕ್ಷಾಂತರ ಕಾರ್ಮಿಕರು ದುಡಿಯುತ್ತಿದ್ದ ವಲಯವಾಗಿತ್ತು ಇದು. ಆದರೆ ಈಗ ವಿವಿಧ ಅಸೌಖ್ಯ ತಗಲಿ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಪಿಎಫ್ ಪಿಂಚಣಿ ಎಂಬುದು ನಾಮ ಮಾತ್ರವಾಗಿದ್ದು, ಡಿಎ ಮೊದಲಾದ ಸೌಲಭ್ಯಗಳು ಲಭಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ವಲಯವನ್ನು ಸಂರಕ್ಷಿಸಬೇಕೆಂದು ಸಮ್ಮೇಳನ ಆಗ್ರಹಿಸಿದೆ. ಭಾರತೀಯ ಮಜ್ದೂರ್ ಸಂಘ್ ರಾಜ್ಯ ಸಮಿತಿ ಅಧ್ಯಕ್ಷ ವಿ.ವಿ. …
Read more “ಬೀಡಿ ವಲಯದ ಕಾರ್ಮಿಕರನ್ನು ಸಂರಕ್ಷಿಸಬೇಕು- ಬೀಡಿ ಮಜ್ದೂರ್ ಸಂಘ್”





ಮಂಜೇಶ್ವರ: ವಾಮಂಜೂರು ಅಬಕಾರಿ ಚೆಕ್ಪೋಸ್ಟ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೈಕ್ನಲ್ಲಿ ಸಂಚರಿಸುತ್ತಿದ್ದ ಕೋಡಿಬೈಲು ಬಳಂಕುಡೆ ನಿವಾಸಿ ಹರೀಶ್ (40), ಚಿಪ್ಪಾರು ಕಡೆಂಕೋಡಿಯ ಕಿರಣ್ (34) ಎಂಬಿವರು

ಕಾಸರಗೋಡು: ಪೆರಿಯ ಮೂನಾಂಕಡವ್ನಲ್ಲಿ ಮತ್ತೆ ವಾಹನ ಅಪಘಾತ ಸಂಭವಿಸಿದೆ. ಸುಳ್ಯದಿಂದ ತರಕಾರಿಯೊಂದಿಗೆ ಕಾಞಂಗಾಡ್ಗೆ ಆಗಮಿಸುತ್ತಿದ್ದ ಪಿಕಪ್ ಅಪಘಾತಕ್ಕೀ ಡಾಗಿದೆ. ಮೂನಾಂಕಡವ್ ಸೇತುವೆ ದಾಟಿ ಏರು ರಸ್ತೆಯಲ್ಲಿ ಹತ್ತುತ್ತಿದ್ದ ವೇಳೆ ಪಿಕಪ್ ಹಿಂದಕ್ಕೆ ಚಲಿಸಿ ಚರಂಡಿಗೆ

ಪೆರ್ಲ: ಯುವಕನೋರ್ವ ಕಾಡಿನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೆರ್ಲ ಬಳಿಯ ಪಳ್ಳಕಾನದ ಮುರಳಿಮೋಹನ್ (36) ಸಾವಿಗೀಡಾದ ಯುವಕ. ಇವರು ಕೂಲಿ ಕಾರ್ಮಿಕನಾಗಿದ್ದರು. ನೀರ್ಚಾಲು ಬಳಿಯ ಕಾನತ್ತಿಲದಲ್ಲಿರುವ ಪತ್ನಿ ಮನೆಯ ಸಮೀಪ ಕಾಡಿನಲ್ಲಿ ಇವರು

ಉಪ್ಪಳ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಯುವಕನನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಆರೋಪಿಗೆ ಕಾಸರಗೋಡು ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕರ್ನಾಟಕದ ದಾವಣಗೆರೆ ಹಾರಪ್ಪನ ಹಳ್ಳಿಯ ರಾಮ್ ನಾಯ್ಕ್ ಯಾನೆ ರಮೇಶ್ (31) ಎಂಬಾತನನ್ನು ಮಂಜೇಶ್ವರ

ಮಂಜೇಶ್ವರ: ವಾಮಂಜೂರು ಅಬಕಾರಿ ಚೆಕ್ಪೋಸ್ಟ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೈಕ್ನಲ್ಲಿ ಸಂಚರಿಸುತ್ತಿದ್ದ ಕೋಡಿಬೈಲು ಬಳಂಕುಡೆ ನಿವಾಸಿ ಹರೀಶ್ (40), ಚಿಪ್ಪಾರು ಕಡೆಂಕೋಡಿಯ ಕಿರಣ್ (34) ಎಂಬಿವರು

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page