
ಕಾಸರಗೋಡು: ಮಹಿಳೆಯರಿಗೆ ಕೆಎಸ್ಆರ್ಟಿಸಿ ಆರ್ಡಿನರಿ ಬಸ್ಗಳಲ್ಲಿ ಉಚಿತ ಪ್ರಯಾಣ ‘ಪ್ರಿಯದರ್ಶಿನಿ’ ಯೋಜನೆ ಜೂನ್ ೧೫ರಂದು ಆರಂಭಗೊಳ್ಳಲಿದೆ. ಅಂದು ಬೆಳಿಗ್ಗೆ 8.30ಕ್ಕೆ ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿರುವನಂತಪುರ ತಂಬಾನೂರ್ ಬಸ್ ಟರ್ಮಿನಲ್ನಲ್ಲಿ ಮೊದಲ ಉಚಿತ ಪ್ರಯಾಣವನ್ನು ಉದ್ಘಾಟಿಸುವರು. ಉದ್ಘಾಟನಾ ಸಂಚಾರ ವೇಳೆ ಬಸ್ನಲ್ಲಿ ಚಾಲಕ, ನಿರ್ವಾಹಕ ಹಾಗೂ ಮಹಿಳೆಯರು ಮಾತ್ರವೇ ಇರುವರು. ಈ ಬಸ್ನಲ್ಲಿ ಮುಖ್ಯಮಂತ್ರಿ ಅಲ್ಪ ದೂರ ಪ್ರಯಾಣಿಸಲಿದ್ದಾರೆ. ಅಂದು ಬೆಳಿಗ್ಗೆ 9 ಗಂಟೆಗೆ ರಾಜ್ಯದ ಎಲ್ಲಾ ಡಿಪ್ಪೋಗಳಲ್ಲೂ ಜನಪ್ರತಿನಿಧಿಗಳ ನೇತೃತ್ವದಲ್ಲಿ ಪ್ರಾದೇಶಿಕ ಮಟ್ಟದಲ್ಲಿ ಇದರ ಉದ್ಘಾಟನೆ …
ಕಾಸರಗೋಡು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಗಳಲ್ಲಿ ಗಡಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಕರ್ನಾಟಕ ಸರಕಾರ ಅವಕಾಶ ನೀಡಿದೆ. ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕದೊಳಗೆ ಉಚಿತ ಪ್ರಯಾಣ ಈ ಮೊದಲು ಘೋಷಿಸಲಾಗಿತ್ತು.ಈ ಹಿನ್ನೆಲೆಯಲ್ಲಿ ಈ ಸೌಲಭ್ಯವನ್ನು ಗಡಿಭಾಗದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ವಿವಿಧ ಕನ್ನಡಪರ ಸಂಘ-ಸಂಸ್ಥೆಗಳು ಆಗ್ರಹಿಸಿದ್ದವು. ಈ ಹಿನ್ನೆಲೆಯಲ್ಲಿ ಈಗ ಕರ್ನಾಟಕದಲ್ಲಿ ವಾಸವಿದ್ದು ಕೇರಳಕ್ಕೆ ಆಗಮಿಸುವ ವಿದ್ಯಾರ್ಥಿ ಗಳಿಗೂ ಕೇರಳದಲ್ಲಿ ವಾಸವಿದ್ದು ಕರ್ನಾಟಕಕ್ಕೆ ಶಿಕ್ಷಣಕ್ಕಾಗಿ ತೆರಳುವ ವಿದ್ಯಾರ್ಥಿಗ ಳಿಗೂ ಈ ಸೇವೆಯನ್ನು ವಿಸ್ತರಿಸಲಾಗಿದೆ.





ಕಾಸರಗೋಡು: ತಂದೆ ಹಾಗೂ ಮಾವನ ಮಗನ ಕಿರುಕುಳದಿಂದ 13ರ ಹರೆಯದ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿದೆ. ಕಾಸರಗೋಡು ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆಂದು ದೂರಲಾಗಿದೆ. ಬಾಲಕಿಯನ್ನು ವಿಚಾರಿಸಿದಾಗ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಕಾಸರಗೋಡು: ನಾಡಿನಾ ದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಯನ್ನು ವಿವಿಧ ಕಾರ್ಯಕ್ರಮ ಗಳೊಂದಿಗೆ ಆಚರಿಸಲಾಗುತ್ತಿದೆ. ಇದರಂಗವಾಗಿ ಕ್ಷೇತ್ರಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳು, ಬಾಲ ಗೋಕುಲಗಳ ನೇತೃತ್ವದಲ್ಲಿ ಕೃಷ್ಣವೇಷ ಸಹಿತ ವಿವಿಧ

ಉಪ್ಪಳ: ಮೀಯಪದವು ಬಳಿಯ ಬಟ್ಯಪದವಿನಲ್ಲಿ ವ್ಯಾಪಾರಿಯನ್ನು ಹಾಡಹಗಲೇ ಅಂಗಡಿಗೆ ನುಗ್ಗಿ ಗುಂಡಿಕ್ಕಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಇನೋರ್ವ ಆರೋಪಿ ಸೆರೆಗೀಡಾಗಿ ದ್ದಾನೆ. ಮೀಯಪದವು ನಿವಾಸಿಯಾದ ರಹೀಂ (32) ಎಂಬಾತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ನಿತಿನ್ರಾಜ್,

ಕಾಸರಗೋಡು: ತಂದೆ ಹಾಗೂ ಮಾವನ ಮಗನ ಕಿರುಕುಳದಿಂದ 13ರ ಹರೆಯದ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿದೆ. ಕಾಸರಗೋಡು ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆಂದು ದೂರಲಾಗಿದೆ. ಬಾಲಕಿಯನ್ನು ವಿಚಾರಿಸಿದಾಗ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page